ಬಟಕುರ್ಕಿ ಗ್ರಾಮದಲ್ಲಿ ಹಿಂದೂ ಮಹಾಗಣಪತಿ ಉತ್ಸವ
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಹಿಂದೂ ಮಹಾಗಣಪತಿ ಉತ್ಸವ ಹಾಗೂ ಹಿಂದೂ ಜನಜಾಗೃತಿ ಸಮಾವೇಶವನ್ನು ವಿಶ್ವ ಹಿಂದೂ ಪರಿಷತ್ ಬೆಳಗಾವಿ ವಿಭಾಗ ಸತ್ಸಂಗ ಸಂಘದ ಮುಖಂಡರಾದ ಡಾ.ವಿಜಯೇಂದ್ರಚಾರ್ಯ.ಜೋಶಿ ಅವರುಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಸಮರ್ಪಣೆ ಮಾಡುವ ಮೂಲಕ ಉದ್ಘಾಟಿಸಿದರುಈ ವೇಳೆ ದಿವ್ಯಸಾನಿಧ್ಯ ಪ.ಪೂಜ್ಯ ಶ್ರೀ ಜಗದ್ಗುರು ಸದಾಶಿವಾನಂದ ಮಹಾಸ್ವಾಮಿಗಳು ಗದಗ ಹಾಗೂ ಶ್ರೀಮ.ನಿ.ಪ್ರ. ಬಸವ ಮಹಾಸ್ವಾಮಿಗಳು ಚೌಕಿಮಠ ವಿರಕ್ತ ಮಠ ಬಟಕುರ್ಕಿ ಇವರು ಭಾಗವಹಿಸಿದ್ದರು. ಅಧ್ಯಕ್ಷತೆ : ಪ್ರಕಾಶ್…
