ಬೆಟಗೇರಿ ವಿನಾಯಕ ಮಿತ್ರ ಮಂಡಳಿಯವರಿಂದ ಗಣಪತಿ ಪ್ರತಿಷ್ಠಾಪನೆ
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ವಿನಾಯಕ ಮಿತ್ರ ಮಂಡಳಿಯವರು ಸ್ಥಳೀಯ ಪ್ರಮುಖ ಬೀದಿಗಳ ಮೂಲಕ ಗಣಪತಿ ಮೂರ್ತಿ ಮೆರವಣಿಗೆ, ಜೈ ಗಣೇಶ ಘೋಷನೆ ಕೂಗುತ್ತಾ ಒಬ್ಬರಿಗೊಬ್ಬರೂ ಗುಲಾಲು ಎರಚಿ, ಪಟಾಕಿ ಸಿಡಿಸುವದೊಂದಿಗೆ ಇಲ್ಲಿಯ ಗ್ರಾಮದೇವಂತೆ ದ್ಯಾಮವ್ವದೇವಿ ದೇವಾಲಯ ಹತ್ತಿರ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳಕ್ಕೆ ಕರೆ ತಂದು ಗಣಪತಿ ಪ್ರತಿಷ್ಠಾಪನೆ ಸಂಭ್ರಮದಿಂದ ನಡೆಯಿತು.ಸ್ಥಳೀಯ ವೇದಮೂರ್ತಿ ವಿಜಯ ಹಿರೇಮಠ ಗಣಪತಿ ಮೂರ್ತಿಗೆ ಪೂಜೆ-ಪುನಸ್ಕಾರ ನೆರವೇರಿಸಿದರು. ಸೆ.೭ರಿಂದ ಸತತ ೫ ದಿನಗಳ ಕಾಲ ಮುಂಜಾನೆ-ಸಂಜೆ ಸಮಯ ಪ್ರತಿಷ್ಠಾಪಿಸಿದ ಗಣೇಶನೆಗೆ ಪೂಜೆ-ಪುನಸ್ಕಾರ…
