ರಾಮದುರ್ಗಕ್ಕೆ ಹೊಸ ರೈಲು ಮಾರ್ಗ ಜೋಡಿಸುವಂತೆ ಒತ್ತಾಯಿಸಿ ನ್ಯಾಷನಲ್ ಹ್ಯೂಮನ್ ರೈಟ್ಸ ಸಂಸ್ಥೆಯ ನೇತೃತ್ವದಲ್ಲಿ ಸಂಸದ ಜಗದೀಶ ಶೆಟ್ಟರ ಅವರಿಗೆ ಮನವಿ ಸಲ್ಲಿಸಲಾಯಿತು.
ಬೆಳಗಾವಿ ಜಿಲ್ಲೆ ರಾಮದುರ್ಗಕ್ಕೆ ಹೊಸ ರೈಲು ಮಾರ್ಗ ಜೋಡಿಸುವಂತೆ ಒತ್ತಾಯಿಸಿ ನ್ಯಾಷನಲ್ ಹ್ಯೂಮನ್ ರೈಟ್ಸ ಸಂಸ್ಥೆಯ ನೇತೃತ್ವದಲ್ಲಿ ಸಾರ್ವಜನಿಕರು ಸಂಸದರಿಗೆ ಹಾಗೂ ತಹಶೀಲ್ದಾರರ ಮೂಲಕ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ನ್ಯಾಷನಲ್ ಹ್ಯೂಮನ್ ರೈಟ್ಸ್ ರಾಜ್ಯಾಧ್ಯಕ್ಷ ಬಿ.ಯು. ಭೈರಕದಾರ ಮಾತನಾಡಿ, ಕಳೆದ ೧೫ ವರ್ಷಗಳಿಂದ ನ್ಯಾಷನಲ್ ಹ್ಯೂಮನ್ ರೈಟ್ಸ್ ರಾಮದುರ್ಗ ವತಿಯಿಂದ ರಾಮದುರ್ಗಕ್ಕೆ ಹೊಸ ರೈಲು ಮಾರ್ಗ ಬೇಡಿಕೆಗಾಗಿ ಸಾಕಷ್ಟು ಬಾರಿ ಹೋರಾಟಗಳನ್ನು ಮಾಡಿ ರೈಲ್ವೆ ಸಚಿವರಿಗೆ, ಜಿಲ್ಲಾಧಿಕಾರಿಗಳಿಂದ ಸಂಬAಧ ಪಟ್ಟ ಅಧಿಕಾರಿಗಳಿಗೆ ಮತ್ತು ಶಾಸಕರುಗಳಿಗೆ…
