ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಷೇರುದಾರರಿಗೆ ಸಕ್ಕರೆ ವಿತರಿಸುವ ಕಾರ್ಯಕ್ರಮಕ್ಕೆ ಮಹಾದೇವಪ್ಪ ಯಾದವಾಡ ಚಾಲನೆ
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಠದ ಶ್ರೀಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಷೇರುದಾರರಿಗೆ ಸಕ್ಕರೆ ವಿತರಿಸುವ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಹಾಗೂ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಹಾದೇವಪ್ಪ ಯಾದವಾಡ ಚಾಲನೆ ನೀಡಿ ಮಾತನಾಡಿದ ಅವರು. ಕಾರ್ಖಾನೆ ಆರಂಭದ ಹಂತದಲ್ಲಿ ಸಾಕಷ್ಟು ರೈತರು ಸಾಲಶೂಲ ಮಾಡಿ ಷೇರು ಮಾಡಿದ್ದಾರೆ. ಅವರ ಋಣವನ್ನು ತಿರಿಸಲು ಕಳೆದ 14 ವರ್ಷಗಳಿಂದ ಸಕ್ಕರೆ ವಿತರಿಸಲಾಗುತ್ತಿದೆ ಎಂದು ಹೇಳಿದರು. ಕಾರ್ಖಾನೆ ನಿರ್ಮಾಣಕ್ಕೆ ಮಾಜಿ ಶಾಸಕ ದಿವಂಗತ ಬಿ.ಬಿ. ಹಿರೇರಡ್ಡಿ ಅವರು…
