ಶ್ರೀ ಲಿಂಗರಾಜ ಮಾಜಿ ಮತ್ತು ಹಾಲಿ ಸೈನಿಕರ ಸಂಘ (ರಿ) ಶಿರಸಂಗಿ ಉದ್ಘಾಟನಾ ಸಮಾರಂಭ
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಇನಾಂಗೋವನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ 1 ರಂದು ಶುಕ್ರವಾರ ಶ್ರೀ ಲಿಂಗರಾಜ ಮಾಜಿ ಮತ್ತು ಹಾಲಿ ಸೈನಿಕರ ಸಂಘ (ರಿ) ಶಿರಸಂಗಿ ಉದ್ಘಾಟನಾ ಹಾಗೂ ನಿವೃತ್ತಿ ಸನ್ಮಾನ ಸಮಾರಂಭವನ್ನು ವೇದಿಕೆ ಮೇಲೆ ಇದ್ದಂತ ಎಲ್ಲಾ ಗಣ್ಯರಿಂದ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಲಾಯಿತು. ರಾಮಚಂದ್ರ ಶಿರಸಪ್ಪ ಪತ್ತಾರ ನಿವೃತ್ತ ಸೈನಿಕರು ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಸತತ 24 ವರ್ಷಗಳ ಕಾಲ ಭಾರತೀಯ…
