ಕನ್ನಡ ಭವನದಲ್ಲಿ ಜರುಗಿದ ಗಜಲ್ ಗೋಷ್ಠಿ ಕಾರ್ಯಕ್ರಮ
ಬೆಳಗಾವಿ : ಅರಬ್ಬೀ ಮತ್ತು ಪಾರ್ಷಿ ಭಾಷೆಯಿಂದ ಹುಟ್ಟಿದ ಗಜಲ್ ಸಾಹಿತ್ಯವು ಭಾರತಿಯರ ಹೃದಯವನ್ನು ಗೆದ್ದಿದೆ. ಉರ್ದು ಮತ್ತು ಹಿಂದಿ ಗಜಲ್ ಪ್ರಭಾವದಿಂದ ಕನ್ನಡದಲ್ಲಿಯೂ ಗಜಲ್ ಕಂಪು ಹರಡಿದ್ದು ಅನೇಕ ಹಿರಿ ಕಿರಿಯ ಕವಿಗಳು ಗಜಲ್ ಕಾವ್ಯವನ್ನು ಶ್ರೀಮಂತಗೊಳಿಸುವಲ್ಲಿ ಶ್ರಮಿಸಿದ್ದಾರೆ ಎಂದು ಗಜಲ್ ಕವಿ ಈಶ್ವರ ಮಮದಾಪೂರ ಹೇಳಿದರು. ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಾಂಸ್ಕೃತಿಕ ಭವನದ ಕ್ಷೇಮಾಭಿವೃದ್ದಿ ಸಂಘದವತಿಯಿಂದ ಸ್ಥಳೀಯ ಕನ್ನಡ ಭವನದಲ್ಲಿ ಜರುಗಿದ ಗಜಲ್ ಗೋಷ್ಠಿ ಕಾರ್ಯಕ್ರಮದಲ್ಲಿ ಭಗವಹಿಸಿ ಮಾತನಾಡುತ್ತಿದ್ದರು.ಪ್ರೀತಿ…
