ರಾಮದುರ್ಗದಲ್ಲಿ ಜುಲೈ 11ರಂದು ರಾಷ್ಟ್ರೀಯ ಲೋಕ ಅದಾಲತ್ : ಹಿರಿಯ ದಿವಾಣಿ ನ್ಯಾಯಾಧೀಶರು ಶ್ರೀಮತಿ. ಪುಷ್ಪಲತಾ. ಕೆ
ರಾಮದುರ್ಗ : ರಾಜಿ ಆಗಬಹುದಾಂತಹ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಜುಲೈ 11ರಂದು ರಾಮದುರ್ಗ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ರಾಮದುರ್ಗ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ರಾಮದುರ್ಗ ಅಧ್ಯಕ್ಷರು ಶ್ರೀಮತಿ. ಪುಷ್ಪಲತಾ. ಕೆ ಹೇಳಿದರು. ರಾಮದುರ್ಗ ನ್ಯಾಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಜುಲೈ 11ರಂದು ಜರುಗಲಿರುವ ರಾಷ್ಟ್ರೀಯ ಲೋಕ ಅದಾಲತ್ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು . ಬಾಕಿ ಇರುವ ಪ್ರಕರಣಗಳುಬ್ಯಾಂಕ್ ಸಾಲ…
