ಕಾರ್ಮಿಕರ ಬೇಡಿಕೆಗಳ ಕೂಡಲೇ ಈಡೇರಿಸಬೇಕೆಂದು ಪ್ರತಿಭಟನೆ ಮುಖಾಂತರ ಮಾನ್ಯ ತಹಸೀಲ್ದಾರ್ ಅವರ ಮೂಲಕ ಮನವಿ.
ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ ಸಂಘ ಬೆಳಗಾವಿ ಜಿಲ್ಲಾ ಘಟಕದಿಂದ ಕಾರ್ಮಿಕ ಮಂಡಳಿಯಿಂದ ನೈಜವಾಗಿ ಸಿಗುವ ಸೌಲಭ್ಯಗಳಿಂದ ಕಾರ್ಮಿಕರೆಲ್ಲರೂ ವಂಚಿತರಾಗುತ್ತಿದ್ದಾರೆ, ಹಾಗೂ ಕಟ್ಟಡ ಕಾರ್ಮಿಕರ ನೊಂದಾಯಿತ ಫಲಾನುಭವಿಗಳಿಗೆ ಮತ್ತು ಅವರ ಮಕ್ಕಳಿಗೆ ಸಾಮಾಜಿಕ ಭದ್ರತೆಗಳ ಅಡಿಯಲ್ಲಿ ಸಿಗುವ ಎಲ್ಲಾ ಸೌಲಭ್ಯಗಳು ಕಳೆದ ಎರಡು ಮೂರು ವರ್ಷಗಳಿಂದ “ಡಿ ಬಿ ಟಿ” ಮುಖಾಂತರ ವಿಳಂಬವಾಗಿ ಹಣ ಜಮೆ ಆಗುತ್ತಿವೆ. ಹೀಗಾಗಿ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ಬ್ಯಾಂಕ್ ಖಾತೆಗೆ ಹಣ ಜಮಾ…
