ಕಟಕೋಳ ಗ್ರಾಮದಲ್ಲಿ ಉಪಯೋಗವಿಲ್ಲದ ಸ್ವಚ್ಛ ವಾಹಿನಿ ವಾಹನ! ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಎಂ.ಬಿ. ಬೈಲವಾಡ ಅವರ ನಿರ್ಲಕ್ಷತೆ ಕಾರಣವಾಗಿದೆ.
ಕಟಕೋಳ ಸ್ವಚ್ಛತಾ ವಾಹನಗಳು ಬಳಕೆಯಾಗದೆ ನಿಂತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಕಸ ವಿಲೇವಾರಿ ಮಾಡುವ ಉದ್ದೇಶದಿಂದ ಸರ್ಕಾರ ಸ್ವಚ್ಛ ಭಾರತ ಯೋಜನೆಯಡಿ ಪ್ರತಿ ಮನೆ ಮನೆಯಿಂದ ಒಣ, ಹಸಿ ಕಸ ಹಾಕಲು ಗ್ರಾಮ ಪಂಚಾಯಿತಿಗಳಿಗೆ ವಾಹನ ವ್ಯವಸ್ಥೆ ಮಾಡಿದೆ. ಆದರೆ, ವಾಹನ ಬಳಕೆಯಾಗದೆ ನಿಂತಲ್ಲಿ ನಿಂತು ತುಕ್ಕು ಹಿಡಿಯುತ್ತಿದೆ.ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮ ಪಂಚಾಯತಿಯ KA 69 0590 ಸ್ವಚ್ಛ ವಾಹಿನಿ ವಾಹನವು ಸುಮಾರು ಎರಡು ವರ್ಷದಿಂದ ಕಟಕೋಳದ ಪಶು ಆಸ್ಪತ್ರೆಯ ಪಕ್ಕದಲ್ಲಿ ನಿಂತಿರುತ್ತದೆ.ಹಾಗೂ ಈ…
