BREAKING NEWS

ರಾಮದುರ್ಗ ಪ್ರೇಮದ ಹೆಸರಿನಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ತಡೆಯಬೇಕೆಂದು ವಿಶ್ವ ಹಿಂದೂ ಪರಿಷತ್ತಿನ ಬಜರಂಗದಳವತಿಯಿಂದ ಪೊಲೀಸ್ ಠಾಣೆಗೆ ಮನವಿ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಜನಸ್ನೇಹಿ ಪೊಲೀಸ್ ಠಾಣೆ ರಾಮದುರ್ಗ ಇವರಿಗೆ ವಿಶ್ವ ಹಿಂದೂ ಪರಿಷತ್ತಿನ ಬಜರಂಗದಳವತಿಯಿಂದ ಪ್ರೇಮದ ಹೆಸರಿನಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ತಡೆಯಬೇಕೆಂದು ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದರು. ರಾಮದುರ್ಗ ನಗರದಲ್ಲಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಪ್ರೇಮದ ಹೆಸರಿನಲ್ಲಿ ಮನೆ ಬಿಟ್ಟು ಓಡಿ ಹೋಗುವ ಪ್ರಕರಣಗಳು ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳ ಹಾದಿಯಲ್ಲಿ ಅಲ್ಲಲ್ಲಿ ಗುಂಪಾಗಿ ನಿಂತು ಹುಡುಗಿಯರನ್ನು ಛೇಡಿಸುವ, ಜೋರಾಗಿ ಬೈಕ್ ಓಡಿಸುವ ಮೂಲಕ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹುಡುಗಿಯರನ್ನು ಪುಸಲಾಯಿಸಿ ಅವರ ಬ್ರೈನ್ ವಾಶ್ ಮಾಡಿ ಓಡಿಸಿಕೊಂಡು…

Read More

ಬೆಟಗೇರಿ:ಗ್ರಾಮದೇವತೆ ಶ್ರೀದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಕಾರ್ಯಕ್ರಮ ನಡೆಯಿತು.

ಬೆಟಗೇರಿ:ಶ್ರೀದೇವಿಯ ಮೇಲೆ ನಂಬಿಕೆ ಇಟ್ಟು ನಡೆದುಕೊಂಡವರ ಇಷ್ಟಾರ್ಥಗಳನ್ನು ಇಡೇರಿಸುತ್ತಾಳೆ. ಶ್ರೀದ್ಯಾಮವ್ವದೇವಿ ಮಹಾನ್ ಶಕ್ತಿ ದೇವತೆಯಾಗಿದ್ದಾಳೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಬಸವಂತ ಕೋಣಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ಶ್ರೀ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಮಾತನಾಡಿ, ಬೆಟಗೇರಿ ಗ್ರಾಮದಲ್ಲಿ ಜರುಗುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ತನು, ಮನ, ಧನ ಮೂಲಕ ಸ್ಥಳೀಯರು ನೀಡುತ್ತಿರುವ ಸಹಾಯ, ಸಹಕಾರ ಶ್ಲಾಘನೀಯವಾಗಿದೆ ಎಂದರು.ಶುಕ್ರವಾರದಂದು ಮುಂಜಾನೆ ೧೦.೩೦ ಗಂಟೆಗೆ ಇಲ್ಲಿಯ ದ್ಯಾಮವ್ವದೇವಿ…

Read More

ಲೋಕ್ ಅದಾಲತ್: ಪ್ರಕರಣಗಳು ಇತ್ಯರ್ಥ

ಮುದ್ದೇಬಿಹಾಳ: ಶನಿವಾರ ನಡೆದ ನ್ಯಾಯಾಲಯದ ಸಂಕೀರ್ಣದಲ್ಲಿ ಲೋಕ ಅದಾಲತ್‌ನಲ್ಲಿ ಮೂರು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಒಟ್ಟು 7741 ಬಾಕಿ ಇರುವ ಪ್ರಕರಣಗಳಲ್ಲಿ 2316 ಪ್ರಕರಣಗಳನ್ನು ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 1533 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಅಪರಾಧ ಪ್ರಕರಣಗಳು, ಎಂವಿಸಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣ ಗಳು, ಮೆಂಟೆನೆನ್ಸ್ ಪ್ರಕರಣಗಳು, ಪಾಲು ವಾಟ್ನಿ ದಾವೆಗಳು, ಎಲ್ಎಸಿ ಇಪಿ ಪ್ರಕರಣಗಳು, ಎಂವಿಸಿ, ಇಪಿ ಪ್ರಕರಣ, ಅಪರಾಧ ದಂಡ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಯಿತು. ಮತ್ತು…

Read More

ಲೋಕ ಅದಾಲತ್; 1.53 ಲಕ್ಷ ಪ್ರಕರಣ ಇತ್ಯರ್ಥ: ನ್ಯಾಯಮೂರ್ತಿ ಅಣ್ಣಯ್ಯ ಮಾಹಿತಿ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಾಂಪತ್ಯ ಜೀವನ ಅಂತ್ಯಗೊಳಿಸಲು ಮುಂದಾಗಿದ್ದ ಎರಡು ಜೋಡಿಗಳು ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರ ಸಮ್ಮುಖದಲ್ಲಿ ರಾಜಿ ಮಾಡಿಕೊಂಡು ತಮ್ಮ ದಾಂಪತ್ಯ ಜೀವನ ಮುಂದುವರೆಸುವ ನಿರ್ಧಾರ ಕೈಗೊಂಡರು. ನ್ಯಾಯಾಧೀಶರ ಬುದ್ಧಿಮಾತಿಗೆ ಸಹಮತ ವ್ಯಕ್ತಪಡಿಸಿದ ಜೋಡಿ ಪರಸ್ಪರ ಒಪ್ಪಿ ಮತ್ತೆ ಜೀವನ ಮುಂದುವರೆಸುವ ನಿರ್ಧಾರ ಕೈಗೊಂಡರು. ಮಗಳ ಮುಖ ನೋಡಿ ಒಂದಾಗಿ ಜೀವನ ನಡೆಸಿ ಎಂದು ನ್ಯಾಯಾಧೀಶರು ನೀಡಿದ ಸಲಹೆಗೆ ಒಂದು ಜೋಡಿ ಒಂದಾಯಿತು. ಪೊಲೀಸ್ ನೌಕರಿಯಲ್ಲಿದ್ದ ತಮ್ಮ ಪತಿಯ ಜೊತೆಗೆ ಸಂಘರ್ಷ ಮರೆತು ಮತ್ತೆ ದಾಂಪತ್ಯ…

Read More

ಜನರ ಅನುಕೂಲಕ್ಕಾಗಿ ನೂತನ ತೆರಿಗೆ ನೀತಿ ಜಾರಿ: ಸುಪ್ರೀಂ ಕೋರ್ಟ್ ನ ನ್ಯಾಯಾಧೀಶ ಉಜ್ವಲ್ ಭೂಯಾನ್

ಆಲ್ ಇಂಡಿಯಾ ಫೆಡರೇಶನ್ ಆಫ್ ಟ್ಯಾಕ್ಸ್ ಪಾರ್ಟಿಸಿಪೆನ್ಸರ್ ಸಮ್ಮೇಳನ ನೂತನ ಅಧ್ಯಕ್ಷರಾಗಿ ಎಸ್ . ವೆಂಕಟರಮಣಿ ಅಧಿಕಾರ ಸ್ವೀಕಾರ ಬೆಂಗಳೂರು ಡಿಸೆಂಬರ್ 13: ಹೊಸ ತೆರಿಗೆ ಕಾಯ್ದೆ ಜಾರಿಗೆ ತರುತ್ತಿದ್ದು, ಇದರಲ್ಲಿ ಪಾರದರ್ಶಕತೆ ಮತ್ತು ಕಾರ್ಯಕ್ಷಮತೆಯಿಗಾಗಿ ತಂತ್ರಜ್ಞಾನ ಆಧಾರಿತ ಯೋಜನೆಗಳನ್ನು ಪರಿಚಯಿಸಲಾಗಿದೆ ಇದು ಸಾಮಾನ್ಯ ಜನರಿಗೆ ಬಹಳ ಅನುಕೂಲವಾಗಲಿದೆ ಎಂದು ಸುಪ್ರೀಂ ಕೋರ್ಟ್ ನ ನ್ಯಾಯಾಧೀಶ ಉಜ್ವಲ್ ಭೂಯಾನ್ ಹೇಳಿದರು. ಆಲ್ ಇಂಡಿಯಾ ಫೆಡರೇಶನ್ ಆಫ್ ಟ್ಯಾಕ್ಸ್ ಪಾರ್ಟಿಸಿಪೆನ್ಸರ್, ಕರ್ನಾಟಕ ಸ್ಟೇಟ್ ಚಾರ್ಟೆಡ್ ಅಕೌಂಟ್ಸ್ ಅಸೋಸಿಯೇಷನ್ ಬೆಂಗಳೂರು…

Read More

ಬಸವೇಶ್ವರ, ವೀರಭದ್ರೇಶ್ವರ, ಸಾಲಾಪುರ ಏತ ನೀರಾವರಿ ಯೋಜನೆಗಳ ಕುರಿತು ಸಿಎಂ ಸಭೆ

ಬೆಳಗಾವಿ ಜಿಲ್ಲೆ, ಕಾಗವಾಡ ತಾಲೂಕಿನ ಬಸವೇಶ್ವರ (ಕೆಂಪವಾಡ) ಹಾಗೂ ರಾಮದುರ್ಗ ತಾಲೂಕಿನ ವೀರಭದ್ರೇಶ್ವರ ಮತ್ತು ಸಾಲಾಪುರ ಏತ ನೀರಾವರಿ ಯೋಜನೆಗಳ ಪ್ರಗತಿ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸುವರ್ಣಸೌಧದಲ್ಲಿ ನಡೆಸಿದ ಸಭೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ (ಕಾಗವಾಡ) 22ಬರಪೀಡಿತ ಗ್ರಾಮಗಳ 27,462 ಹೆಕ್ಟೇರ್‌ ಪ್ರದೇಶಗಳಿಗೆ ನೀರು ಒದಗಿಸುವ ಬಸವೇಶ್ವರ ಏತ ನೀರಾವರಿ ಯೋಜನೆಗೆ 2017ರಲ್ಲಿ ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಚಾಲನೆ ನೀಡಲಾಗಿತ್ತು.ಈ ಯೋಜನೆಗೆ ಇದುವರೆಗೆ ರೂ. 1158 ಕೋಟಿ ವೆಚ್ಚ ಮಾಡಲಾಗಿದ್ದು,…

Read More

ಎಸ್.ಎಸ್. ಎಲ್.ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಪ್ರೇರಣಾ ತರಬೇತಿ ಶಿಬಿರ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪ್ರಗತಿ ಸಭಾ ಭವನದಲ್ಲಿ ಶನಿವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಹಾಗೂ ಬ್ಯಾಂಕ್ ಆಪ್ ಬರೋಡಾ ಸಂಯುಕ್ತ ಆಶ್ರಯದಲ್ಲಿ ಇತ್ತಿಚೆಗೆ ರಸ್ತೆ ಅಪಘಾತದಲ್ಲಿ ನಿಧನರಾದ ಐಎಎಸ್ ಅಧಿಕಾರಿ ದಿ.ಮಹಾಂತೇಶ ಬೀಳಗಿ ಅವರ ಸ್ಮರಣಾರ್ಥ ಎಸ್.ಎಸ್. ಎಲ್.ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಪ್ರೇರಣಾ ತರಬೇತಿ ಶಿಬಿರದಲ್ಲಿ ರಾಯಚೂರಿನ ಸಂಪನ್ಮೂಲ ವ್ಯಕ್ತಿ ರಮೇಶ ಬಲ್ಲಿದ ಪಾಲ್ಗೊಂಡು ಅವರು ಮಾತನಾಡಿದರು. ಕೇವಲ ಕನಿಷ್ಠ ಅಂಕಗಳನ್ನು ಪಡೆದು ಪಾಸ ಆದರೆ ಸಾಕೆಂಬ…

Read More

ಚಿಲಮುರು ಗ್ರಾಮದಲ್ಲಿ ಅಗ್ನಿವೀರ ಸೈನಿಕರಾಗಿ ಒಂದೇ ತಿಂಗಳಲ್ಲಿ ಏಳು ಜನ ಆಯ್ಕೆ

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಚಿಲಮೂರ ಗ್ರಾಮದಲ್ಲಿ ನಡೆ ದಂತಹ ವಿಷಯ, ಸಹಜವಾಗಿ ಯಾವುದೇ ಇಲಾಖೆಯಲ್ಲಿ ನೌಕರಿ ಸೇರುವುದು ಒಂದು ಅಥವಾ ಎರಡು ಮೂರು ಹುದ್ದೆಗಳು ಹಂತಹಂತವಾಗಿ ನಡೆಯಬಹುದು, ಆದರೆ ಒಂದೇ ಗ್ರಾಮದ ಒಂದೇ ತಿಂಗಳಲ್ಲಿ ಏಳು ಜನ ಆಯ್ಕೆಯಾಗಿದ್ದು ವಿಶೇಷತೆ, ಮೊದಲನೆಯದಾಗಿ 1)ಮಂಜು ಪಲ್ಲಕ್ಕಿ, 2) ಪ್ರಜ್ವಲ್ ರೊಟ್ಟಿ, 3)ಸಿದ್ಲಿಂಗಪ್ಪ ಕಟಗಿ, ಇವರು ಹಂತ ಹಂತವಾಗಿ ಆಯ್ಕೆಯಾಗಿದ್ದು, ಅದರಲ್ಲಿ ನಂತರ ಏಕಕಾಲಕ್ಕೆ ಒಂದೇ ಬೆಟಾಲಿಯನ್ ಬ್ಯಾಚಿಗೆ ಒಂದೇ ಗ್ರಾಮದ ನಾಲ್ಕುಜನ ಸೈನಿಕರಾಗಿ ಏಕಕಾಲಕ್ಕೆ ಆಯ್ಕೆಯಾಗಿದ್ದು ಬೆಳಗಾವ್…

Read More

ಮಾನವ ಹಕ್ಕು ದಿನಾಚರಣೆಯ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿತಾಲೂಕು ಕಾನೂನು ಸೇವಾ ಸಮಿತಿ ರಾಮದುರ್ಗ ನ್ಯಾಷನಲ್ ಹ್ಯೂಮನ್ ರೈಟ್ಸ್ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಇವರ ಸಹಯೋಗದಲ್ಲಿ ಮಾನವ ಹಕ್ಕು ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಂಕನವಾಡಿಯಲ್ಲಿ ಹಮ್ಮಿಕೊಂಡಿದ್ದು ಜ್ಯೋತಿ ಬೆಳಗಿಸುವ ಮೂಲಕ ದಿವಾನಿ ನ್ಯಾಯಾಧೀಶರಾದ  ಮಂಜುನಾಥ ಬಾನಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ನಂತರ ಮಾತನಾಡಿದ ಅವರುಹುಟ್ಟಿದ ಪ್ರತಿಯೊಬ್ಬ ಮನುಷ್ಯನು ಸ್ವತಂತ್ರವಾಗಿ ಜೀವಿಸುವ ಹಕ್ಕು ಹೊಂದಿದ್ದಾನೆ. ಮಾನವ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ, ನಾವೆಲ್ಲರೂ ಮೂಲಭೂತ…

Read More

ಭಾಗ್ಯನಗರದಲ್ಲಿ ಕುಡಿಯುವ ನೀರಿನ ಪೈಪ್‌ ಲೈನ್ ಹಾನಿಗೊಳಿಸಿದ ಕಿಡಿಗೇಡಿಗಳು

ಹೊಸ ಪೈಪ್ ಲೈನ್ ಹಾಕಿದ ಮರುದಿನವೇ ಕಿಡಿಗೇಡಿಗಳು ಪೈಪ್ ಗೆ ಹಾನಿ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಾರ್ಡ್ ನಂಬರ್ 23 ರಲ್ಲಿ ಭಾಗ್ಯನಗರದಲ್ಲಿ ಸಾರ್ವಜನಿಕ ಕುಡಿಯುವ ನೀರಿನ ಪೈಪ್ ಒಂದು ದಿನದ ಹಿಂದೆ ಪುರಸಭೆ ವತಿಯಿಂದ ಹೊಸ ಪೈಪ್ ಲೈನ್ ಹಾಕಿದ್ದರು. ಆದರೆ ಅಲ್ಲಿ ಇದ್ದಂತ ಕೆಲವೊಂದು ಕಿಡಿಗೇಡಿಗಳುಕುಡಿಯುವ ನೀರಿನ ಪೈಪ್‌ ಲೈನ್ ಗಳಿಗೆ ಕಲ್ಲುಗಳನ್ನು ಒಗೆದು ಪೈಪ್ ಲೈನ್ ಅನ್ನು ಹಾನಿಗೊಳಿಸಿದ ಘಟನೆ ನಡೆದಿದೆ.

Read More