BREAKING NEWS

ಮುದಕವಿ ಗ್ರಾಮದಲ್ಲಿ ಪೋಷಣ ಅಭಿಯಾನ ಯೋಜನೆ ಅಡಿ ರಾಷ್ಟ್ರೀಯ ಪೋಷಣ ಮಾಸಾಚಾರಣಿ ಕಾರ್ಯಕ್ರಮ ಜರಗಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುದಕವಿ ಗ್ರಾಮದಲ್ಲಿ ಕರ್ನಾಟಕ ಸರಕಾರ ಜಿಲ್ಲಾ ಪಂಚಾಯತಿ ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ ಶಿಶು ಅಭಿವೃದ್ಧಿ ಯೋಜನೆ, ರಾಮದುರ್ಗ ಇವರ ಸಂಯೋಗದಲ್ಲಿ ಪೋಷಣ ಅಭಿಯಾನ ಯೋಜನೆ ಅಡಿ ರಾಷ್ಟ್ರೀಯ ಪೋಷಣ ಮಾಸಾಚಾರಣಿ ಕಾರ್ಯಕ್ರಮ ಜರಗಿತು. ಈ ವೇಳೆ ಮುದಕವಿ ಗ್ರಾಮ ಪಂಚಾಯತ್ ಅಧ್ಯಕ್ಷ ವಹಿದ್ ಅಹ್ಮದ್ ಕಾಜಿ, ಉಪಾಧ್ಯಕ್ಷರು ಶಿವಾನಂದ ಮಠಪತಿ, ಗ್ರಾಮ ಪಂಚಾಯತಿ ಸದಸ್ಯರು ವೈ ಕೆ ಕಳಸಗೌಡ್ರು, ಅತಿಥಿಗಳು ಉಮೇಶ್ ಏಣಿ, ಅಂಗನವಾಡಿ ಮೇಲ್ವಿಚಾರಕರು…

Read More

ಪೊಲೀಸರ ಬಗ್ಗೆ ಫೇಸ್ಬುಕ್​ನಲ್ಲಿ ನೇರ ಪ್ರಸಾರ ಮಾಡಿದರೆ ಕ್ರಿಮಿನಲ್ ಅಪರಾಧವಾಗುವುದಿಲ್ಲ – ಹೈಕೋರ್ಟ್​!

ಹಿಮಾಚಲ ಪ್ರದೇಶ : ಪೊಲೀಸರ ಕ್ರಮವನ್ನು ಪ್ರತಿಭಟಿಸಿದರೆ ಅಥವಾ ಅನಿಯಂತ್ರಿತ ಭಾಷೆ ಬಳಸಿದರೆ ಅದು ಸಾರ್ವಜನಿಕ ಕರ್ತವ್ಯ ನಿರ್ವಹಿಸುವ ಅಧಿಕಾರಿಗೆ ಅಡ್ಡಿಪಡಿಸುವ ಕ್ರಿಮಿನಲ್ ಅಪರಾಧವಾಗುದಿಲ್ಲ ಎಂದು ಹೇಳಿರುವ ಹಿಮಾಚಲ ಪ್ರದೇಶ ಹೈಕೋರ್ಟ್, ಚಾಲಕನೋರ್ವನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದೆ. ಸಂಚಾರ ಕರ್ತವ್ಯ ನಿರತ ಪೊಲೀಸರು ವಾಹನಕ್ಕೆ ಸಂಬಂಧಿಸಿದ ದಾಖಲೆಗಳನ್ನು ತೋರಿಸಲು ಹೇಳಿದಾಗ ಫೇಸ್‌ಬುಕ್ ನೇರಪ್ರಸಾರ ಕೈಗೊಂಡು ಕೆಲ ಟೀಕೆಗಳನ್ನು ಮಾಡಿದ್ದ ಚಾಲಕನೊಬ್ಬನ ವಿರುದ್ಧದ ಪ್ರಕರಣದ ವಿಚಾರಣೆ ವೇಳೆ ನ್ಯಾಯಮೂರ್ತಿ ಸಂದೀಪ್ ಶರ್ಮಾ ಅವರ ಪೀಠ ಈ ವಿಚಾರ ತಿಳಿಸಿದೆ….

Read More

ನಾಗನೂರ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪರದಾಟ !

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಬಟಕುರ್ಕಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ನಾಗನೂರ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರದಾಡುವಂತಹ ಸ್ಥಿತಿ ಬಂದಿದೆ.ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಲಜೀವನ್ ಮಿಷನ್ (ಜೆಜೆಎಂ) ಜಾರಿಗೊಳಿಸಿದೆ. ಆದರೆ ಈ ಗ್ರಾಮದಲ್ಲಿ ಜಲಜೀವನ ಮಷೀನ್ ಇದ್ದರು ಇಲ್ಲದಂತಾಗಿದೆಮೊದಲು ಸ್ವಲ್ಪ ಸ್ವಲ್ಪ ನೀರು ಬರುತ್ತಿತ್ತು ಇವಾಗ ನೀರಿಲ್ಲದೆ ಗ್ರಾಮಸ್ಥರು ಪರದಾಡುವಂತಹ ಸ್ಥಿತಿ ಬಂದಿದೆ ಇದರ ಬಗ್ಗೆ ನಾಗನೂರ ಗ್ರಾಮಸ್ಥರು ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ…

Read More

ಹೊಸಕೋಟಿ ವಲಯದ ಸಾಲಾಪುರ ಗ್ರಾಮದಲ್ಲಿ ಪೋಷಣ ಮಾಸ ಕಾರ್ಯಕ್ರಮ.

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿಸುತ್ತದೆ. ಗರ್ಭಿಣಿಯರು ಪೌಷ್ಟಿಕ ಆಹಾರ ಸೇವನೆಯಿಂದ ರಕ್ತ ಹೀನತೆ ತಡೆಗಟ್ಟಬಹುದು ಆರೋಗ್ಯವಂತ ಮಗು ಜನನವಾಗುತ್ತದೆ ಎಂದು ಪ್ರಾಸ್ತಾವಿಕ ಮಾತನಾಡಿದರು. ಗರ್ಭಿಣಿಯರಿಗೆ ಸೀಮಂತ,ಆರು ತಿಂಗಳು ತುಂಬಿದ ಮಕ್ಕಳಿಗೆ ಅನ್ನಪ್ರಾಶನ ಅಂಗನವಾಡಿ ಮಕ್ಕಳಿಂದ ವಿವಿಧ ವೇಷಭೂಷಣ ಕಾರ್ಯಕ್ರಮ ಮಕ್ಕಳಿಂದ ಲಂಬಾಣಿ ನೃತ್ಯ ಮಾಡಿಸಲಾಯಿತು.ಪೌಷ್ಠಿಕ ಆಹಾರ ಪ್ರದರ್ಶನ ಮಾಡಲಾಯಿತು. ಸಾಲಾಪುರ ಗ್ರಾಮ ಪಂಚಾಯತ ಅಧ್ಯಕ್ಷರು ಲಾಲಪ್ಪ ಲಮಾಣಿ,ಸದಸ್ಯರಾದ ದುಂಡಪ್ಪ ದೇವರೆಡ್ಡಿ,ಅನಿಲ್ ಚಾಕಲಬ್ಬಿ, ಆನಂದ್ ಕ್ವಾರಿ, ಕೃಷ್ಣ ಬಂಡಿ ವಡ್ಡರ್,ನಿಂಗಪ್ಪ ಅವರಾದಿ, ಯಲ್ಲವ್ವ…

Read More

ಶಬ್ಬರಿ ಕೊಳ್ಳದಲ್ಲಿ : ಅಕ್ರಮವಾಗಿ ಮರಂ ಸಾಗಾಟ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಗೋಣ್ಣಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಶಬರಿಕೊಳ್ಳದ ದೇವಸ್ಥಾನದ ಹಿಂದುಗಡೆ ಸರ್ವೇ ನಂಬರ್ 93/A ಈ ಆಸ್ತಿಯಲ್ಲಿ ಅಕ್ರಮವಾಗಿ ಹಗಲು ಹೊತ್ತಿನಲ್ಲಿ ಮರಂ( ಮಣ್ಣು ) ಸಾಗಾಟ ಸುಮಾರು ತಿಂಗಳಿನಿಂದ ನಡಿತಾ ಇದೆ. ಪರವಾನಗಿ ಪಡೆಯದೆ ಹಗಲು ರಾತ್ರಿ ಎನ್ನದೇ ಅಕ್ರಮವಾಗಿ ಜೆಸಿಬಿ ಮೂಲಕ ಅಗೆದು ಟಿಪ್ಪರ್ ಮೂಲಕ ಮರಂ ಸಾಗಾಣೆ ಮಾಡುತ್ತಿರುವ ದೃಶ್ಯ ಲಭ್ಯವಾಗಿದೆ. ಇದರ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಬೆಳಗಾವಿ ಇವರಿಗೆ ಮಾಹಿತಿ ನೀಡಿದಾಗ…

Read More

ಗೊಡಚಿ ರಾಮಯ್ಯ ಅಜ್ಜನವರ ಮಠದ ಮುಂದೆ ಹಳ್ಳದ ರಸ್ತೆ ನೀರು ತುಂಬಿ ಹರಿಯುತ್ತಿರುವುದು ಸೈಕಲ್ ಮೋಟಾರ್ ವಾಹನ ಅಪಾಯದಿಂದ ಪಾರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಗೋಡಚಿಯಿಂದ ಚಂದರಗಿ ಹೋಗುವ ರಸ್ತೆ ಮಧ್ಯದಲ್ಲಿರುವ ರಾಮಯ್ಯ ಅಜ್ಜನವರ ಮಠದ ಮುಂದೆ ಇರುವ ಹಳ್ಳದ ರಸ್ತೆ ನೀರು ತುಂಬಿ ಹರಿಯುತ್ತಿರುವುದು ಆ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಸಿಲುಕಿಕೊಂಡಿದ್ದು ಗೊಡಚಿ ಗ್ರಾಮದ ಗ್ರಾಮಸ್ಥರು ಹಗ್ಗದ ಸಹಾಯದಿಂದ ವ್ಯಕ್ತಿ ಮತ್ತು ಟೂ ವೀಲರ್ ಸೈಕಲ್ ಮೋಟಾರ್ ವಾಹನವನ್ನು ಕಡೆಗೆ ಜಗ್ಗಿದ್ದಾರೆ

Read More

ಹಲಗತ್ತಿ ಗ್ರಾಮದಲ್ಲಿ ಮಳೆಗೆ ಮನೆ ಕುಸಿದು ಬಿದ್ದಿದೆ. ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬೀರಲಿಂಗೇಶ್ವರ ಓಣಿಯಲ್ಲಿಪುಂಡಲೀಕ್ ತಿಮ್ಮಣ್ಣ ಶೇಡಬಾಳ ಇವರು ವಾಸವಾಗಿದ್ದ ಮನೆಯು ನಿರಂತರ ಮಳೆಗೆ ಮನೆ ಕುಸಿದು ಬಿದ್ದಿದೆ. ಸದ್ಯ ಕುಟುಂಬ ಮನೆ ಇಲ್ಲದೆ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ವಾಸವಾಗಿದ್ದಾರೆ.

Read More

ಗುತ್ತಿಗೆದಾರನ ಬೇಜವಾಬ್ದಾರಿತನ ಕೆಸರು ಗದ್ದೆಯಾದ ಮುಖ್ಯ ರಸ್ತೆ! ವಾಹನ ಸವಾರರ ನಿತ್ಯ ಪರದಾಟ

ಛೇ. ಇದೇನು ರಸ್ತೆ. ಎಲ್ಲೆಂದರಲ್ಲಿ ತುಂಬಿದ ಕೆಸರು ರಾಡಿ ರಸ್ತೆಗಳು. ಸಂಪೂರ್ಣ ಹಾಳಾದ ಮುಖ್ಯ ರಸ್ತೆಗಳು. ಜನ ಸಂಚಾರ ಹಾಗೂ ವಾಹನ ಸವಾರರಿಗೆ ಸಂಕಷ್ಟ ರೋಣ ಮತಕ್ಷೇತ್ರದ ಶಾಸಕರಾದ ಜಿ.ಎಸ್ ಪಾಟೀಲ ಅವರು ಇತ್ತ ಕಡೆ ಗಮನ ಹರಿಸಿ ರಸ್ತೆ ಸುಧಾರಣೆ ಮಾಡಿ ರೈತರಿಗೆ ಹಾಗೂ ವಾಹನ ಸವಾರರಿಗೆ ಅನುಕೂಲ ಮಾಡಿ ಕೊಡಬೇಕೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರುದಿಂದ ರೋಣ ವರೆಗೆ ಮುಖ್ಯ ರಸ್ತೆ ಇದೆ ಅದರಲ್ಲಿ ಹುನಗುಂಡಿ ಕ್ರಾಸದಿಂದ…

Read More

ಶಿರಸಂಗಿ ಗ್ರಾಮಕ್ಕೆ ಭೇಟಿ ನೀಡಿದ ಎಮ್ ಬಿ ಪಾಟೀಲ ಸಚಿವರು.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮಕ್ಕೆ ಬ್ರಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಮ್ ಬಿ ಪಾಟೀಲ ಅವರು ಶುಕ್ರವಾರ ಶಿರಸಂಗಿ ಗ್ರಾಮದ ಶ್ರೀ ಕಾಳಿಕಾ ದೇವಿ ದೇವಸ್ಥಾನಕ್ಕೆ ಬೇಟಿ ನೀಡಿ ದೇವಿಯ ಆಶೀರ್ವಾದ ಪಡೆದುಕೊಂಡರು. ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ಪಡೆದುಕೊಂಡರು.ಬಾಬಾಬುಡನಗಿರಿ ಹಾಗೂ ರಾಮಮಂದಿರಕ್ಕೆ ಬೇಟಿ ನೀಡಿದರು, ಲಿಂಗರಾಜ ದೇಸಾಯಿಯವರ ಟ್ರಸ್ಟ್ ನ ಆಸ್ತಿಗಳ ಕುರಿತು ಮಾಹಿತಿ ಪಡೆದುಕೊಂಡರು. ಅದರ ಪಕ್ಕದಲ್ಲಿರುವ ಹೊಂಡವನ್ನು ಅಭಿವೃದ್ಧಿ ಪಡಿಸುವ ಕುರಿತು…

Read More

ಮಹಿಳೆಯ ಮೇಲೆ ಬೂಟು ಕಾಲಿನಿಂದ ಒದ್ದು ಕ್ರೌರ್ಯವೆಸಗಿರುವು ಅಂಗಡಿಯ ಮಾಲೀಕ ಬಾಬುಲಾಲ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧನ

ಅವೆನ್ಯೂ ರಸ್ತೆಯ ಬಟ್ಟೆ ಅಂಗಡಿಯಲ್ಲಿ ಸೀರೆ ಕದ್ದ ಆರೋಪದಡಿ ಅಂಗಡಿಯ ಮಾಲೀಕ ಓರ್ವ ಮಹಿಳೆಯ ಮೇಲೆ ಬೂಟು ಕಾಲಿನಿಂದ ಒದ್ದು ಕ್ರೌರ್ಯವೆಸಗಿರುವುದು ಖಂಡನೀಯ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಉಪ ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಈಗಾಗಲೇ ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಸ್ಯಾರೀಸ್ ಬಟ್ಟೆ ಅಂಗಡಿಯ ಮಾಲೀಕ ಬಾಬುಲಾಲ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿ, FIR ದಾಖಲಿಸಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ತಪ್ಪು ಕಂಡುಬಂದಲ್ಲಿ ಅದನ್ನು ಪರಾಮರ್ಶಿಸಲು…

Read More