BREAKING NEWS

15ಲಕ್ಷ ರೂ ಖರ್ಚು ಮಾಡಿ ಶೌಚಾಲಯ ನಿರ್ಮಾಣವಾದರೂ ಇದುವರೆಗೆ ಸಾರ್ವಜನಿಕರಿಗೆ ಉಪಯೋಗವಾಗಿಲ್ಲ ಎಂದು ಹುಸೇನ್.ಎಸ್.ಐನಾಪುರ್ ಆಕ್ರೋಶ ವ್ಯಕ್ತಪಡಿಸಿದರು .

ಶೌಚಾಲಯ ಇದೆ ಆದ್ರೆ, ಜನತೆಯ ಉಪಯೋಗಕ್ಕಿಲ್ಲ…ಪುರಸಭೆಯಿಂದ ನಿರ್ಮಾಣ ಮಾಡಿದ ಸಾರ್ವಜನಿಕ ಶೌಚಾಲಯಗಳ ಸಾರ್ವಜನಿಕ ಉಪಯೋಗಕ್ಕೆ ಮಾಡಿಕೊಡುವಂತೆ 15ನೇ ವಾರ್ಡಿನ ಸದಸ್ಯರಾದ ಹುಸೇನ್.ಎಸ್.ಐನಾಪುರ್ ಪುರಸಭೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರು ಅವರ ಮನವಿಯನ್ನು ಪುರಸ್ಕರಿಸದೆ ಇದ್ದದ್ದಕ್ಕೆ ಅವರೇ ಖುದ್ದಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೆತ್ತಿಕೊಂಡರು . ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ 15ನೇ ವಾರ್ಡಿನಲ್ಲಿ 15ಲಕ್ಷ ರೂ ವೆಚ್ಚದಲ್ಲಿ ಸ್ತ್ರೀಯರಿಗೆ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಿದ್ದು ಎರಡು ತಿಂಗಳಾದರೂ ಇದುವರೆಗೂ ಸ್ತ್ರೀಯರಿಗೆ ಸಾರ್ವಜನಿಕ ಶೌಚಾಲಯ…

Read More

ಅಂಗನವಾಡಿ ಕೇಂದ್ರದಂಲ್ಲಿ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ ಪಾಕ್ಷಿಕ-೨೦೨೫ರ ಅಭಿಯಾನ ಕಾರ್ಯಕ್ರಮ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಕ್ಷ್ಮಿ ನಗರ ತೋಟದ ಅಂಗನವಾಡಿ ಕೇಂದ್ರದಂಲ್ಲಿ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ ಪಾಕ್ಷಿಕ-೨೦೨೫ರ ಅಭಿಯಾನದ ಪ್ರಯುಕ್ತ ಸ್ವಭಾವ ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆ ಕಾರ್ಯಕ್ರಮ ಸೆ.೨೫ರಂದು ನಡೆಯಿತು. ಬೆಟಗೇರಿ ಗ್ರಾಮದ ಎಲ್ಲಾ ೭ ಅಂಗನವಾಡಿ ಕೇಂದ್ರಗಳ ಸುತ್ತಮುತ್ತ ಹಾಗೂ ಮತ್ತೀತರ ಪ್ರಮುಖ ಸ್ಥಳಗಳಲ್ಲಿ ಕಸಗೊಡಿಸುವ ಮತ್ತು ಕೇಂದ್ರಗಳ ಮುಖ್ಯ ದ್ವಾರದ ಮುಂದೆ ವಿವಿಧ ಚಿತ್ರಗಳ ರಂಗೋಲಿ ಹಾಕಿದ ಬಳಿಕ ಸ್ವಚ್ಛತೆ ಕುರಿತು ಮಕ್ಕಳು ಮತ್ತು ಸ್ಥಳೀಯರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಜರುಗಿತು…

Read More

ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನ್ನವರ ಚಾಲನೆ ನೀಡಿದರು.

ಬೆಳಗಾವಿ “ಸ್ವಚ್ಛತಾ ಹೀ ಸೇವಾ” ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛ ವಾಹಿನಿಗೆ ಗುರುವಾರ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನ್ನವರ ಚಾಲನೆ ನೀಡಿ ಮಾತನಾಡಿದರು ಪ್ರತಿ ವರ್ಷದಂತೆ ಈ ವರ್ಷವೂ ಸಹ “ಸ್ವಚ್ಛತಾ ಹೀ ಸೇವಾ” ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು, ಪ್ರತಿ ಗ್ತಾಮ ಪಂಚಾಯತ ವ್ಯಾಪ್ತಿಯಲ್ಲಿನ ಕಸದ ರಾಶಿಗಳನ್ನು ಗುರುತಿಸಿ ಅವುಗಳನ್ನು ಸ್ವಚ್ಛಗೊಳಿಸುವುದು, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ, ಸಫಾಯಿ ಮಿತ್ರರರಿಗೆ ಸುರಕ್ಷಾ ಶಿಬಿರಗಳನ್ನು ಹಮ್ಮಿಕೊಳ್ಳುವುದು, ತ್ಯಾಜ್ಯ ರಹಿತ ಹಬ್ಬಗಳ…

Read More

ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಗೆ ಪ್ರಯತ್ನಿಸಬೇಕು: ಎಮ್.ಎಲ್.ಯಡ್ರಾಂವಿ

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಗೆ ಪ್ರಯತ್ನಿಸಬೇಕು. ಸ್ಥಳೀಯ ಸಾರ್ವಜನಿಕ ಸ್ಥಳಗಳಲ್ಲಿ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಎಲ್ಲಿ ಬೇಕಾದಲ್ಲಿ ಎಸೆಯಬಾರದು. ಕಸದ ತೊಟ್ಟಿಗಳಲ್ಲಿ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಹಾಕಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಮ್.ಎಲ್.ಯಡ್ರಾಂವಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಸೆ.25ರಂದು ನಡೆದ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ ಪಾಕ್ಷಿಕ-೨೦೨೫ರ ಅಭಿಯಾನದ ಪ್ರಯುಕ್ತ ಒಂದು ದಿನ, ಒಂದು ಗಂಟೆ,…

Read More

ಬೆಳಗಾವಿ ಜಿಲ್ಲಾ ಉಗ್ರಾಣಕ್ಕೆ ದಿಢೀರ ಭೇಟಿ ನೀಡಿದ : ಜಿಪಂ ಸಿಇಒ ರಾಹುಲ್ ಶಿಂಧೆ

ಬೆಳಗಾವಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು, ಬೆಳಗಾವಿ ನಗರದ ಜಿಲ್ಲಾ ಔಷಧ ಉಗ್ರಾಣಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಉಗ್ರಾಣದ ಸ್ಟೊರ್ ಹಾಗೂ ಸಿಬ್ಬಂದಿಗಳ ಹಾಜರಾತಿ ಬಗ್ಗೆ ಮಾಹಿತಿ, ಔಷಧ ತಂತ್ರಾಂಶದ ಬಗ್ಗೆ ಸಂಪೂರ್ಣ ವಿವರಣೆ ನೀಡಲಾಗಿದೆ ಪರಿಶೀಲನೆ ನಡೆಸಿದರು. ಬೆಳಗಾವಿ ಆರೋಗ್ಯ ಸಂಸ್ಥೆಗಳ ಔಷಧಿಗಳ ಸರಬರಾಜಿನ ಬಗ್ಗೆ ಆರೋಗ್ಯ ಸಂಸ್ಥೆಗಳ ಬೇಡಿಕೆಗೆ ಅನುಗುಣವಾಗಿ ಸರಬರಾಜು ಆಗುತ್ತಿರುವ ಕುರಿತು ಪರಿಶೀಲನೆ. ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಗಳ ರೋಗಿಗಳ ಸಂಖ್ಯೆಯು ಒಂದೇ ವೈದ್ಯಕೀಯ ರೋಗಿಗಳ…

Read More

ರಾಮದುರ್ಗ “ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ರಾಮದುರ್ಗ ಪುರಸಭೆಯಲ್ಲಿ ಪೌರಕಾರ್ಮಿಕರ ದಿನಾಚರಣೆಯ ನಿಮಿತ್ತವಾಗಿ ಸರ್ಕಾರದ ಆದೇಶದಂತೆ ಸ್ವಚ್ಛತಾ ಹೀ ಸೇವಾ ಎಂಬ ಶಿರ್ಸಿಕೆ ಅಡಿಯಲ್ಲಿ ದಿನನಿತ್ಯ ಕೆಲಸ ನಿರ್ವಹಿಸುವ ಪೌರಕಾರ್ಮಿಕರಿಗೆ ಪುರಸಭೆಯಿಂದ ವಿವಿಧ ಆಟೋಟ ಚಟುವಟಿಕೆಗಳು ಹಾಗೂ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ಪುರಸಭೆಯ ಮುಖ್ಯಾಧಿಕಾರಿಗಳಾದ ಈರಣ್ಣ ಕೆ ಗುಡದಾರಿ ಮಾತನಾಡಿ ಸ್ಥಿತಿಗತಿ ಕುರಿತು ಅವರನ್ನು ಅವಲಂಬಿತರ ಕುರಿತು ಮುಂಜಾಗ್ರತೆ ಕ್ರಮವನ್ನು ಕೈಗೊಳ್ಳುವ ಕುರಿತು ತಿಳಿಸಿದರು. ಅಂಚೆ ಕಚೇರಿಯ ನಿರೀಕ್ಷಕರಾದ ಶ್ರೀ ನಾಗರಾಜ ಮಳ್ಳಿ ಪೌರಕಾರ್ಮಿಕರಿಗೆ ಅಂಚೆ ಯೋಜನೆಗಳ ಮಾಹಿತಿಯನ್ನು ನೀಡಿದರು. ಆರೋಗ್ಯ…

Read More

ಧಾರವಾಡ ಯುಟ್ಯೂಬರ್‌ ಮುಕಳೆಪ್ಪ ವಿರುದ್ಧ ದೂರು : ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಯುವತಿ ಜೊತೆ ಮದ್ವೆ !

ಕನ್ನಡದ ಜಯಪ್ರಿಯ ಯೂಟ್ಯೂಬರ್ ಕ್ವಾಜಾ aಬಂದೇನ್‌ವಾಜಾ ಮಹಮದ್ ಹನೀಫ್‌ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಯೂಟ್ಯೂಬರ್ ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲವ್‌ ಜಿಹಾದ್ ಆರೋಪ ಮಾಡಿರುವ ಕಾರ್ಯಕರ್ತರು, ಮುಕಳೆಪ್ಪ ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯನ್ನ ಮದುವೆಯಾಗಿದ್ದಾನೆ ಎಂದು ಆರೋಪಿಸಿದ್ದಾರೆ. ಮುಕಳೆಪ್ಪ ಮೂಲತಃ ಇಸ್ಲಾಂ (Islam) ಧರ್ಮಕ್ಕೆ ಸೇರಿದವನಾಗಿದ್ದು, ನಕಲಿ ದಾಖಲೆ ಕೊಟ್ಟು ಹಿಂದೂ ಯುವತಿಯನ್ನ ವಿವಾಹವಾಗಿದ್ದಾನೆ. ಈ ಬಗ್ಗೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ…

Read More

ಮುಳ್ಳೂರ ಗುಡ್ಡದಲ್ಲಿ ಟ್ರಕ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರು ಗುಡ್ಡದ ಶಿವನ ಮೂರ್ತಿ ಎದುರುಗಡೆ ಚಾಲಕನ ನಿಯಂತ್ರಣ ತಪ್ಪಿ ಮೆಗ್ನೀಸ್ ಅದಿರಿನ ಟ್ರಕ್ KA 29 A 6100 ಪಲ್ಟಿಯಾಗಿದ್ದು ಚಾಲಕ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ. ಬೆಳಗಿನ ಜಾವ 4 ಗಂಟೆಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ ಈ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಅನರ್ಹ ಬಿಪಿಎಲ್ ಕಾರ್ಡ್​ದಾರರಿಗೆ ಶಾಕ್ ನೀಡಲಿದೆ ಆಹಾರ ಇಲಾಖೆ: 8 ಲಕ್ಷ ಪಡಿತರ ಚೀಟಿ ರದ್ದತಿಗೆ ತೆರೆಮರೆಯ ಸಿದ್ಧತೆ.

ಬೆಂಗಳೂರು : ಬಡ ಹಾಗೂ ಮಧ್ಯಮ ವರ್ಗದ ಜನರು, ಉಣ್ಣಲು ಗತಿ ಇಲ್ಲದವರಿಗಿಂತ ಹೆಚ್ಚಾಗಿ ಬಿಪಿಎಲ್ ಕಾರ್ಡ್​ಗಳು ಅನರ್ಹರ ಕೈಸೇರಿರುವುದು ಗೊತ್ತಾಗಿದ್ದು, ಹತ್ತಾರು ಎಕರೆ ಜಮೀನು, ಓಡಾಡಲು ಐಷಾರಾಮಿ ಕಾರು, ವಾಸ ಮಾಡಲು ಬಂಗಲೆ ಇರುವವರೂ ಪಡಿತರ ಚೀಟಿ ಪಡೆದು ರೇಷನ್ ಪಡೆಯುತ್ತಿದ್ದಾರೆ. ಅದೆಷ್ಟೋ ಜನ ಅದನ್ನು ತಿನ್ನುವುದೂ ಇಲ್ಲ. ಬದಲಿಗೆ ಸಿಕ್ಕ ದರಕ್ಕೆ ಮಾರಾಟ ಮಾಡುತ್ತಾರೆ. ಆದರೆ ನಿಜವಾಗಿಯೂ ಪಡಿತರ ಚೀಟಿ ಯಾರಿಗೆ ಸಿಗಬೇಕೋ ಅವರಿಗೆ ಸಿಗುತ್ತಿಲ್ಲ. ಹೀಗಾಗಿ ಅನರ್ಹರಿಗೆ ನೀಡಿರುವ ಬಿಪಿಎಲ್ ಕಾರ್ಡ್​ಗಳನ್ನ ರದ್ದು…

Read More

ಸುಂದರ ಕಾಂಡ ಹನುಮಾನ್ ಚಾಲೀಸಾ ವಾರ್ಷಿಕೋತ್ಸವದ ಕಾರ್ಯಕ್ರಮ ಯಶಸ್ವೀ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಸುಂದರ ಕಾಂಡ,ಹನುಮಾನ್ ಚಾಲೀಸಾ ವಾರ್ಷಿಕೋತ್ಸವ ಅತೀ ವಿಜೃಂಭಣೆಯಿಂದ ನೂರಾರು ಭಕ್ತರ ಸಮ್ಮುಖದಲ್ಲಿ ಜರಗಿತು. ಈ ಕಾರ್ಯಕ್ರಮವು ಸಾಮೂಹಿಕ ಹನುಮಾನ್ ಚಾಲೀಸಾ ಪಟನೆಯೊಂದಿಗೆ ಪ್ರಾರಂಭವಾಗಿ ನಂತರ 108 ಬಾರಿ ರಾಮ್ ನಾಮ ಜಪಿಸಿ ಪುಷ್ಪರ್ಚನೆ ತುಳಸಿ ಅರ್ಚನೆ ಮಾಡುವ ಮೂಲಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು ಈ ಸಂದರ್ಭದಲ್ಲಿ ಸತ್ಸಂಗ ಪ್ರಮುಖರಾದ್ ವಿಜೇಯಂದ್ರ ಜೋಶಿ ಮಾತನಾಡಿ ನಮ್ಮ ರಾಮದುರ್ಗದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪ್ರತಿ ಮಂಗಳವಾರ ಹನುಮಾನ್ ಚಾಲೀಸಾ…

Read More