BREAKING NEWS

ಪುರಸಭೆ ವಾಣಿಜ್ಯ ಮಳಿಗೆ ನಂ. 6 ರಲ್ಲಿ ಇದ್ದಂತ ವಿದ್ಯುತ್ ಬಿಲ್ ಕ್ಯಾಶ್ ಕೌಂಟರ್ ಪ್ರಾರಂಭಿಸಬೇಕು ಎಂದು ಸಾರ್ವಜನಿಕರಿಂದ ಹೆಸ್ಕಾಂ ಇಲಾಖೆಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೆಸ್ಕಾಂ ಇಲಾಖೆಯಿಂದ ಗ್ರಾಹಕರಿಗೆ ಅನುಕೂಲವಾಗಲೆಂದು ಪುರಸಭೆ ಮುಂದೆ ಇರುವ ವಾಣಿಜ್ಯ ಮಳಿಗೆಯ ಮೊದಲನೇ ಮಹಡಿಯ ಮಳಿಗೆ ನಂ.6 ರಲ್ಲಿ ಮೊದಲು ವಿದ್ಯುತ್ ಬಿಲ್ಲನ್ನು ತುಂಬಲು ಗ್ರಾಹಕರಿಗೆ ಅನುಕೂಲವಾಗಲೆಂದು ವಿದ್ಯುತ್ ಬಿಲ್ ಕ್ಯಾಶ್ ಕೌಂಟರ್ ಆರಂಭಿಸಿದ್ದು ಇರುತ್ತದೆ.ಆದರೆ ಇವಾಗ ಸುಮಾರು 8 ತಿಂಗಳಿಂದ ಬಂದು ಇದ್ದ ಕಾರಣ ಗ್ರಾಹಕರಿಗೆ ತುಂಬಾ ತೊಂದರೆಯಾಗುತ್ತಿದೆ.ಗ್ರಾಹಕರಿಗೆ ಅನುಕೂಲವಾಗುವ ಸ್ಥಳದಲ್ಲಿ ಪುನಹ ಪುರಸಭೆ ಮುಂದೆ ಇರುವ ವಾಣಿಜ್ಯ ಮಳಿಗೆಯ ಮೊದಲನೇ ಮಹಡಿಯ ಮಳಿಗೆ ನಂ6 ರಲ್ಲಿ ವಿದ್ಯುತ್ ಬಿಲ್…

Read More

ಶಿವಮೊಗ್ಗ ನೂತನವಾಗಿ ಅಂಚೆ ಅಧೀಕ್ಷಕರಾಗಿ ಅಧಿಕಾರ ವಹಿಸಿಕೊಂಡ ಕುಮಾರಸ್ವಾಮಿ ರವರಿಗೆ ಆತ್ಮೀಯ ಸ್ವಾಗತಃ

ದಿನಾಂಕ:-15-09-2025 ರಂದು ಶ್ರೀ ಯುತ ಬಿ.ಜೆ.ಸುಂದರೇಶ್. ಅಖಿಲ ಭಾರತ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಭಾರತೀಯ ಅಂಚೆ ನೌಕರರ ಸಂಘಗಳ ,ಶಿವಮೊಗ್ಗ ವಿಭಾಗದ ವತಿಯಿಂದ ನೇತೃತ್ವದಲ್ಲಿ ನೂತನವಾಗಿ ಅಂಚೆ ಅಧೀಕ್ಷಕರಾಗಿ ಅಧಿಕಾರ ವಹಿಸಿಕೊಂಡ ಶ್ರೀಯುತ ಕುಮಾರಸ್ವಾಮಿ ರವರಿಗೆ ಆತ್ಮೀಯ ಸ್ವಾಗತಃ ಕೋರಲಾಯಿತು. ಈ ಸಂದರ್ಭದಲ್ಲಿ ಭಾರತೀಯ ಅಂಚೆ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಯುತ ಕೆಆರ್ ನಾಗರಾಜ್. ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಸುರೇಶ್ ಅಣ್ಣಾಜಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಯುತ ಹಿಮಂತರಾಜ.ಎಸ್.ಜೆ. ಅಂಚೆ ಸಹಾಯಕರಾದ ಶ್ರೀಯುತ ಕೆಆರ್…

Read More

ಸೆ.15 ರಿಂದ ನ.21 ರವರೆಗೆ ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ, ಮಾಜಿ ದೇವದಾಸಿ ಕುಟುಂಬಗಳ ಸಮೀಕ್ಷೆ; ಅರ್ಹರು ಸಮೀಕ್ಷೆಯಿಂದ ಹೊರಗುಳಿಯದಂತೆ ಕ್ರಮವಹಿಸಿ: ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಾಗೂ ಮಾಜಿ ದೇವದಾಸಿಯರ ಕುಟುಂಬಗಳ ಮರು ಸಮೀಕ್ಷೆ ಕುರಿತು ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ಚಾಲನೆ ನೀಡಿದರು. ಇಡೀ ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಸರಕಾರವು ಲಿಂಗತ್ವ ಅಲ್ಪ ಸಂಖ್ಯಾತರ ಸಮೀಕ್ಷೆಯನ್ನು ರಾಜ್ಯಾದದ್ಯಂತ ಸೆಪ್ಟೆಂಬರ 15 ರಿಂದ ನವೆಂಬರ 21 ರವರೆಗೆ ಎಲ್ಲ ಜಿಲ್ಲೆಗಳಲ್ಲಿ ಹಮ್ಮಿಕೊಂಡಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿಯೂಇದೇ ಸಮಯಕ್ಕೆ ಸಮೀಕ್ಷೆ ನಡೆಯಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ…

Read More

ರಾಜ್ಯಮಟ್ಟದ ಅರಣ್ಯ ಕ್ರೀಡಾಕೂಟವನ್ನು ಅರಣ್ಯ, ಪರಿಸರ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.

ಧಾರವಾಡ ಆರ್.ಎನ್.ಶೆಟ್ಟಿ ಜಿಲ್ಲಾಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಅರಣ್ಯ ಕ್ರೀಡಾಕೂಟವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ 51 (ಎ) ಪರಿಚ್ಛೇದದಲ್ಲಿ ಭಾರತದ ಪ್ರಜೆಯಾಗಿ ನಾನು ಅರಣ್ಯ, ಸರೋವರ, ನದಿ, ವನ್ಯಜೀವಿಗಳು ಸೇರಿದಂತೆ ನೈಸರ್ಗಿಕ ಪರಿಸರವನ್ನು ರಕ್ಷಿಸುತ್ತೇನೆ ಮತ್ತು ಉತ್ತಮಪಡಿಸುತ್ತೇನೆ. ಭಾರತದ ಸಂವಿಧಾನದ ನಾನು ಜೀವಂತ ಜೀವಿಗಳ ಬಗ್ಗೆ ಸಹಾನುಭೂತಿ ಹೊಂದಿರುತ್ತೇನೆ ಎಂದಿದೆ. ಸಂವಿಧಾನದ ಆಶಯದಂತೆ ಪ್ರತಿಯೊಬ್ಬರೂ ಪ್ರಕೃತಿ ಪರಿಸರ ರಕ್ಷಿಸಬೇಕು ಎಂದು ಅವರು ಹೇಳಿದರು.ನಮ್ಮ ಪೂರ್ವಿಕರು ನೈಸರ್ಗಿಕ ಸಂಪನ್ಮೂಲವನ್ನು…

Read More

“ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಬೆಳಗಾವಿ ಉತ್ತರ ವಿಧಾನಸಭಾ ಮತ ಕ್ಷೇತ್ರದ ಶಾಸಕ ಆಸೀಫ್ ಸೇಠ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸುವರ್ಣ ವಿಧಾನಸೌಧ ಸೆಂಟ್ರಲ್ ಹಾಲ್ ನಲ್ಲಿ ಸೋಮವಾರ ಜರಗಿದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-2025 ಕಾರ್ಯಕ್ರಮದಲ್ಲಿ ಬೆಳಗಾವಿ ಉತ್ತರ ವಿಧಾನಸಭಾ ಮತ ಕ್ಷೇತ್ರದ ಶಾಸಕ ಆಸೀಫ್ ಸೇಠ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದ ನಾಲ್ಕು ಸ್ಥಂಭಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯ ಮಾಡಿದಲ್ಲಿ ದೇಶವನ್ನು ಸಧೃಢ ರಾಷ್ಟ್ರವನ್ನಾಗಿ ಮಾಡಬಹುದಾಗಿದೆ. ಸಂವಿಧಾನದ ಒಬ್ಬ ಮತದಾರನಿಗೆ ಒಂದು ಮತ ಎಂಬ ಮಹತ್ವದ…

Read More

ಧಾರವಾಡದ ಕೃಷಿ ಮೇಳವನ್ನು ಸಿ.ಎಂ.ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಕೃಷಿ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಶ್ರೇಷ್ಠ ಕೃಷಿಕ ಮತ್ತು ಕೃಷಿ ಮಹಿಳೆ ಪ್ರಶಸ್ತಿ ಪ್ರಧಾನ ಮಾಡಿ ಅವರು ಮಾತನಾಡಿದರು. ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಆಹಾರದ ಫಲವತ್ತತೆ ಕಡಿಮೆ ಆಗುತ್ತಾ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ. ಇದನ್ನು ಕೃಷಿ ವಿವಿಗಳು ಗಂಭೀರವಾಗಿ ಪರಿಗಣಿಸಬೇಕು. ಜನಸಂಖ್ಯೆ ಬೆಳೆದ ಪ್ರಮಾಣದಲ್ಲಿ ಆಹಾರ…

Read More

ಖಾನಪೇಟ ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ-2025 : ಮಹಾದೇವಪ್ಪ ಯಾದವಾಡ ಪೆನೆಲ್ ಭರ್ಜರಿ ಗೆಲುವು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಟ ಗ್ರಾಮದ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಖಾನಪೇಟ ಆಡಳಿತ ಮಂಡಳಿ ನಿರ್ದೇಶಕರು ಚುನಾವಣೆ -2025 ರ ಚುನಾವಣೆಯನ್ನು ರಾಮದುರ್ಗದವಲಯದ ಶ್ರೀಮತಿ ಈರಮ್ಮ ಕೋಂ ಶಿವಲಿಂಗಪ್ಪ ಯಾದವಾಡ ಸರಕಾರಿ ಪ್ರಥಮ ದರ್ಜೆ ಕಾಲೇಜು ರವಿವಾರ ಜರಗಿಸಲಾಯಿತು. ಮತದಾರರಿಗೆ ಅನುಕೂಲವಾಗಲೆಂದು 1 ರಿಂದ 50 ಮತಗಟ್ಟೆಯನ್ನು ನಿರ್ಮಾಣ ಮಾಡಿರುವುದರಿಂದ 1 ರಿಂದ 48 ಮತಗಟ್ಟೆವರೆಗೆ ಒಂದು ಮತಗಟ್ಟೆಯಲ್ಲಿ 400 ಮತದಾರರನ್ನು ಹೊಂದಿದ್ದು. 48 ಮತಗಟ್ಟೆಯಲ್ಲಿ ಒಟ್ಟು-19063 ಒಂದು ವರ್ಗದ ಕಬ್ಬು ಬೆಳೆಗಾರರ…

Read More

ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ನಿ. ಖಾನಪೇಟ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ -2025

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಟ ಗ್ರಾಮದ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ನಿ. ಖಾನಪೇಟ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ -2025 ರ ಚುನಾವಣೆಯನ್ನು ರಾಮದುರ್ಗದ ಹೊರವಲಯದ ಶ್ರೀಮತಿ ಈರಮ್ಮ ಕೊಂ ಶಿವಲಿಂಗಪ್ಪ ಯಾದವಾಡ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ರವಿವಾರ ಜರಗಿಸಲಾಯಿತು. ಮತದಾರರಿಗೆ ಅನುಕೂಲವಾಗಲೆಂದು1 ರಿಂದ 50 ಮತಗಟ್ಟೆಯನ್ನು ನಿರ್ಮಾಣ ಮಾಡಲಾಗಿದ್ದು ಅದರಲ್ಲಿ 1 ರಿಂದ 48 ಮತಗಟ್ಟೆವರೆಗೆ ಒಂದು ಮತಗಟ್ಟೆಯಲ್ಲಿ 400 ಮತದಾರರನ್ನು ಹೊಂದಿದ್ದು. 48 ಮತಗಟ್ಟೆಯಲ್ಲಿ ಒಟ್ಟು-19063 ಅ…

Read More

ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಮತದಾನ ಮಾಡಲು ಬಂದ ವ್ಯಕ್ತಿ ಕೆಳಗೆ ಬಿದ್ದು ಸಾವು!

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಟ ಗ್ರಾಮದ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ . ಖಾನಪೇಟ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ -2025 ರ ಚುನಾವಣೆಯನ್ನು ರಾಮದುರ್ಗದ ಹೊರವಲಯದ ಶ್ರೀಮತಿ ಈರಮ್ಮ ಕೊಂ ಶಿವಲಿಂಗಪ್ಪ ಯಾದವಾಡ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜರಗಿಸಲಾಯಿತು. ಈ ವೇಳೆ ಮತದಾನ ಮಾಡಲು ಬಂದ ಬಾಗಲಕೋಟ್ ಜಿಲ್ಲೆಯ ಬದಾಮಿ ತಾಲೂಕಿನ ಮಣೇರಿ ಗ್ರಾಮದ ಬಸನಗೌಡ ಹನಮಂತಗೌಡ. ಅಯ್ಯನಗೌಡ್ರ ಇವರು ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆಯ ಶೇರುದಾರರಾಗಿದ್ದು…

Read More

ರಾಮದುರ್ಗ : ಮನೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ರಾಜೀವ್ ಗಾಂಧಿ ಆಶ್ರಯ ಬಡಾವಣೆಯಲ್ಲಿರಿಯಾಜ ಇಮಾಮಸಾಬ ತಟಗಾರ ವಯಸ್ಸು: 25 ವರ್ಷ ಉದ್ಯೋಗ ಡ್ರೈವರ ಇವನು ಸುಮಾರು ದಿನಗಳಿಂದ ಮಾನಸೀಕ ಅಸ್ವಸ್ಥತೆಯಿಂದ ಬಳಲುತ್ತಿದ್ದನು. ಸದರಿಯವನು ತನಗಿದ್ದ ಮಾನಸಿಕ ಅಸ್ವಸ್ಥತೆಯಲ್ಲಿ ದಿನಾಂಕ: 13/09/2025 ರಂದು 1 ಗಂಟೆಯಿಂದ 3 ಗಂಟೆ ನಡುವಿನ ಅವಧೀಯಲ್ಲಿ ಆಶ್ರಯ ಪ್ಲಾಟ ರಾಮದುರ್ಗದ ತಮ್ಮ ಮನೆಯಲ್ಲಿ ಮನೆಯ ಮೇಲಿನ ಮಹಡಿಯ ಕೋಣೆಯಲ್ಲಿ ಮೇಲ್ಟಾವಣಿಯ ಕಬ್ಬಿನ ಆಂಗಲದ ತೊಲೆಗೆ ಓಡ್ನಿಯಿಂದ ತನ್ನಷ್ಟಕ್ಕೆ ತಾನೆ ಉರುಲು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…

Read More