ವಿಕಲಚೇತನರ ರಾಜ್ಯ ಮಟ್ಟದ ಯೋಗಾಸನ ಕ್ರೀಡಾ ಸ್ಪರ್ಧೆಯನ್ನು ಅಮಿತ್ ಕರಿಕಟ್ಟಿ ಅವರು ಉದ್ಘಾಟಿಸಿದರು.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿಯ ಜನತಾ ಶಿಕ್ಷಣ ಪ್ರಸಾರಕ ಸಂಘದ ಸಭಾಭವನದಲ್ಲಿ ಯೋಗಾಸನ ಭಾರತ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಬೆಂಗಳೂರು, ಬೆಳಗಾವಿ ಜಿಲ್ಲಾ ಯೋಗಾಸನ ಕ್ರೀಡಾ ಸಂಸ್ಥೆ ಬೆಳಗಾವಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಬೆಳಗಾವಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ವಿಕಲಚೇತನರ ಯೋಗಾಸನ ಕ್ರೀಡಾ ಸ್ಪರ್ಧೆಯನ್ನು ಶನಿವಾರ ದಿನಾಂಕ.13/09/2025 ರಂದು ಜೆ.ಎಸ್. ಪಿ ಸಂಘದ ಆಡಳಿತಾಧಿಕಾರಿಯದಂತಹ ಅಮಿತ್ ಕರಿಕಟ್ಟಿ ಅವರು ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಒಂದು…
