15ನೇ ವರ್ಷದ ಶ್ರಾವಣ ಮಾಸದ ನಿಮಿತ್ಯ ಕೋಟಿಜಪಯಜ್ಞ ಹಾಗೂ 7ನೇ ಮಹಾ ರಥೋತ್ಸವ ಅಗಸ್ಟ್ 18ರಂದು ಜರಗಲಿದೆ.
ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಉಗಲವಾಟ ಗ್ರಾಮದ ಸುಕ್ಷೇತ್ರ ತೀರ್ಥಬಸವೇಶ್ವರ ದೇವಸ್ಥಾನ ರಾಮತೀರ್ಥದ 15ನೇ ವರ್ಷದ ಶ್ರಾವಣ ಮಾಸದ ನಿಮಿತ್ಯ ಕೋಟಿಜಪಯಜ್ಞ ಹಾಗೂ 7ನೇ ಮಹಾ ರಥೋತ್ಸವ ಅಗಸ್ಟ್ 18ರಂದು ಜರಗಲಿದೆ. ಈ ವರ್ಷ ಶ್ರಾವಣ ಮಾಸದ ನಿಮಿತ್ಯ ಸದ್ಭಕ್ತರು ದೇಶದ ಹಿತಾಶಕ್ತಿಗಾಗಿ ಮತ್ತು ಭಗವಂತನ ಕೃಪೆಗಾಗಿ ಪ್ರತಿದಿನ ಮುಂಜಾನೆ ಬ್ರಾಹ್ಮೀಮುಹೂರ್ತದಲ್ಲಿ ಶ್ರೀ ರುದ್ರಾಭಿಷೇಕ ಸಹಸ್ರಬಿಲ್ವಾರ್ಚನೆ ಮತ್ತು ಸೂತ್ರದೊಂಗಿ ಕೋಟಿ ಜಪಯಜ್ಞ ಪ್ರಾರಂಭವಾಗುತ್ತದೆ ಈ ಸತ್ಕಾಕಾರ್ಯದಲ್ಲಿ ತಾವೆಲ್ಲರು ತನು, ಮನ, ಧನದೊಂದಿಗೆ ಹೃದಯಪೂರ್ವಕವಾಗಿ ಭಗವಂತನಿಗೆ ಅರ್ಪಿಸಿ ಪರಮಾತ್ಮನಕೃಪೆಗೆ…
