BREAKING NEWS

ರಾಮದುರ್ಗ ಪುರಸಭೆ ವತಿಯಿಂದ ಬೀಡಾಡಿ ದನಗಳನ್ನು ಗೋ ಶಾಲೆಗೆ ಸೇರ್ಪಡೆ

ಬೆಳಗಾವಿ ಜಿಲ್ಲೆ ರಾಮದುರ್ಗಪಟ್ಟಣದ ತೇರ ಬಜಾರದಲ್ಲಿ ಹಲವು ವರ್ಷಗಳಿಂದ ಬಿಡಾಡಿ ದನಗಳು ಅಲ್ಲಲ್ಲಿ ಸಾರ್ವಜನಿಕರ, ವಯೋವೃದ್ಧರ, ಮಹಿಳೆಯರ ಮೇಲೆ ದಾಳಿ ಮಾಡಿದ ಪರಿಣಾಮ ರಾಮದುರ್ಗ ಪುರಸಭೆ ವತಿಯಿಂದ ಬೀಡಾಡಿ ದನಗಳನ್ನು ಗೋ ಶಾಲೆಗೆ ಸೇರ್ಪಡೆ ಮಾಡಲಾಯಿತು. ಕೆಲವು ವಾರಸುದಾರರು ಇಲ್ಲದ ದನಗಳು ಒಂದೆಡೆಯಾದರೆ, ಹಲವು ದನಗಳು ವಾರಸುದಾರರು ಇದ್ದರೂ ತಮ್ಮ ದನಗಳನ್ನು ಮನೆಯಲ್ಲಿ ಕಟ್ಟದೇ ಎಲ್ಲೆಂದರಲ್ಲಿ ಬಿಟ್ಟು ತಮಗೆ ಬೇಕಾದಾಗ ಅವುಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ಬಿಡಾಡಿ ದನಗಳ ಹಾವಳಿಯಿಂದ ರಾತ್ರಿ ವೇಳೆಯಲ್ಲಿ ವಾಹನ ಸಂಚಾರಕ್ಕೂ ಸಮಸ್ಯೆ ಉಂಟಾಗುತ್ತಿತ್ತು….

Read More

ರಾಮದುರ್ಗ ಪೊಲೀಸ್ ಠಾಣೆ ವತಿಯಿಂದ ಮಾದಕ ದ್ರವ್ಯಗಳ ಜಾಗೃತಿ ಅಭಿಯಾನ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ರಾಮದುರ್ಗ ಪೊಲೀಸ್ ಠಾಣೆ ವತಿಯಿಂದ ಮಾದಕ ದ್ರವ್ಯಗಳ ಜಾಗೃತಿ ಅಭಿಯಾನವನ್ನು ಆಯೋಜಿಸಿತು. ಈ ಕಾರ್ಯಕ್ರಮವು ಸಾರ್ವಜನಿಕರಿಗೆ ಮಾದಕ ವ್ಯಸನದ ಅಪಾಯಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಮಾದಕ ದ್ರವ್ಯ ಮುಕ್ತ ಸಮಾಜವನ್ನು ಉತ್ತೇಜಿಸುವ ಗುರಿಯನ್ನು ಹೊಂದಿತ್ತು. ಮಾದಕ ವಸ್ತುಗಳ ಬಗ್ಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಜಾಗೃತಿ ಮೂಡಿಸಲಾಯಿತು. ಮಾದಕ ವಸ್ತು ಸೇವನೆ, ಮಾರಾಟ ಮತ್ತು ಸಾಗಾಟ ಕಾನೂನು ಪ್ರಕಾರ…

Read More

ರಾಮದುರ್ಗದಲ್ಲಿ ಶೀಘ್ರ ರೈಲ್ವೆ ಮಾರ್ಗ ನಿರ್ಮಾಣ ಮಾಡಬೇಕೆಂದು ಪ್ರತಿಭಟನೆ

ಲೋಕಾಪೂರದಿಂದ ರಾಮದುರ್ಗ ಮುಖಾಂತರ ಧಾರವಾಡಕ್ಕೆ ಶೀಘ್ರ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳದೇ ಹೋದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಬೇಕಾಗುತ್ತದೆ ಎಂದು ಹೋರಾಟ ಸಮಿತಿಯ ಪದಾಧಿಕಾರಿಗಳು ತಹಶೀಲ್ದಾರ ಮುಖಾಂತರ ಉಭಯ ಸರಕಾರಗಳ ಮುಖ್ಯಸ್ಥರಿಗೆ ಮನವಿ ಸಲ್ಲಿಸಿದರು. ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸೋಮವಾರ ತಹಶೀಲ್ದಾ‌ರ್ ಮೂಲಕ ಕೇಂದ್ರದ ರೈಲ್ವೆ ಸಚಿವ, ರಾಜ್ಯದ ರಾಜ್ಯಪಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರಿಗೆ ಮನವಿ ಸಲ್ಲಿಸಿದ ಹೋರಾಟಗಾರರು, ಕಳೆದ 20 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದರೂ ಈ…

Read More

ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಒಲಂಪಿಕ್ ಓಟದ ರ‌್ಯಾಲಿಗೆ ವಿಧಾನ ಪರಿಷತ್ ಸದಸ್ಯ ಡಾ. ಕೆ. ಗೋವಿಂದರಾಜು ಚಾಲನೆ ನೀಡಿದರು.

ಬೆಳಗಾವಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಒಲಿಂಪಿಕ್ ಸಂಸ್ಥೆ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ರವಿವಾರ ನಗರದ ಕೋಟೆ ಆವರಣದಲ್ಲಿ “ಅಂತಾರಾಷ್ಟ್ರೀಯ ಒಲಿಂಪಿಕ್ ಡೇ ರನ್-2025” ಓಟದ ರ‌್ಯಾಲಿಗೆ ವಿಧಾನ ಪರಿಷತ್ ಸದಸ್ಯರು, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಫೀಬಾ ಏಷ್ಯಾ ಅಧ್ಯಕ್ಷರಾದ ಡಾ. ಕೆ. ಗೋವಿಂದರಾಜ್ ರಾಜು ಅವರು ಚಾಲನೆ ನೀಡಿ ಮಾತನಾಡಿದ ಅವರು ಅಂತಾರಾಷ್ಟ್ರೀಯ ಒಲಂಪಿಕ್ ಡೇ ಅಂಗವಾಗಿ ವಿಶ್ವದಾದ್ಯಂತ ಓಟವನ್ನು ಆಯೋಜಿಸಲಾಗಿದೆ. ಅದೇ ರೀತಿಯಲ್ಲಿ ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ಓಟದಲ್ಲಿ…

Read More

ಕರ್ತವ್ಯ ಲೋಪ ಆರೋಪ : ಗುಡೇನಕಟ್ಟಿ ಪಿಡಿಓ ಅಮಾನತಿಗೆ ಸಚಿವ ಸಂತೋಷ ಲಾಡ್ ಸೂಚನೆ, ಜಿಲ್ಲಾ ಪಂಚಾಯತ ಸಿಇಓ ರಿಂದ ಅಮಾನತು ಆದೇಶ

ಹುಬ್ಬಳ್ಳಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸೂಚನೆ ಹಿನ್ನೆಲೆಯಲ್ಲಿ ಗುಡೇನಕಟ್ಟಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಡಿ.ಎಂ.ಕಾಲವಾಡ ಅವರನ್ನು ಅಮಾನತುಗೊಳಿಸಲಾಗಿದೆ. ಅವಳಿ ಮಕ್ಕಳ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಸಂತೋಷ ಲಾಡ್ ಅವರು ಇಂದು ಕುಂದಗೋಳ ತಾಲೂಕಿನ ಯರಿನಾರಾಯನಪುರ ಗ್ರಾಮಕ್ಕೆ ಭೇಟಿ ನೀಡಿದ್ದರು. ಸಾರ್ವಜನಿಕರ ಸುರಕ್ಷತೆಗೆ ಸರಿಯಾದ ಕ್ರಮಕೈಗೊಳ್ಳದ ಮತ್ತು ಗ್ರಾಮದ ಮೂಲಸೌಕರ್ಯಗಳನ್ನು ಅಭಿವೃದ್ಧಿ ಪಡಿಸದೆ ಕರ್ತವ್ಯ ಲೋಪ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯ್ತಿ ಪಿ.ಡಿ.ಒ ರನ್ನತಕ್ಷಣವೇ ಅಮಾನತುಗೊಳಿಸಲು ಆದೇಶಿಸಿದ್ದರು. ದಿಂದ ಜಾರಿಗೆ…

Read More

ಬೆಟಗೇರಿ:ಗ್ರಾಮದ ಚೈತನ್ಯ ಗ್ರುಪ್ಸ್ನ ಉಭಯ ಮಾಧ್ಯಮ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ವಿವಿಧ ಭಂಗಿಗಳಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.

ಬೆಟಗೇರಿ:ಮನುಷ್ಯ ಪ್ರತಿದಿನ ಯೋಗ ಮಾಡುವುದರಿಂದ ರೋಗ ಬರುವುದಿಲ್ಲಾ. ಯೋಗ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ವರದಾನವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಚೈತನ್ಯ ಗ್ರುಪ್ಸ್ನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಆಡಳಿತಾಧಿಕಾರಿ ರವಿ ಭರಮನಾಯ್ಕ ಹೇಳಿದರು.ಬೆಟಗೇರಿ ಗ್ರಾಮದ ಚೈತನ್ಯ ಗ್ರಪ್ಸ್ನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜೂ.೨೧ರಂದು ನಡೆದ ಅಂತರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವಕ್ಕೆ ಯೋಗದ ಅನ್ಯನ್ಯ ಕೊಡುಗೆಯನ್ನು ಭಾರತ ದೇಶ ನೀಡಿದೆ ಎಂದರು.ಸುಮಾರು ಗಂಟೆಗಳ…

Read More

ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆ

ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಪರಿಶಿಷ್ಟ ಜಾತಿ/ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಮಟ್ಟದ ಜಾಗೃತಿ ಹಾಗೂ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಜಿಲ್ಲಾ ವ್ಯಾಪ್ತಿಯಲ್ಲಿ ಎಸ್.ಸಿ, ಎಸ್.ಟಿ ಸಮುದಾಯದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಸಮಿತಿ ಸದಸ್ಯರನ್ನು ಠಾಣೆ ವ್ಯಾಪ್ತಿಯ ಪ.ಜಾತಿ ಹಾಗೂ ಪ.ಪಂಗಡಗಳ ಕುಂದು ಕೊರತೆಗಳ ಸಭೆಗೆ ಆಹ್ವಾನಿಸಿದರೆ ಇದರಿಂದ ಸ್ಥಳೀಯವಾಗಿ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ವಿವಿಧ ಸಂಘಟನೆಗಳ ಬಹುದಿನಗಳ ಬೇಡಿಕೆಯಂತೆ ಬೆಳಗಾವಿ…

Read More

11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಇತರೆ ಇಲಾಖೆಯ ಸಹಯೋಗದಲ್ಲಿ ಶನಿವಾರ ಸುವರ್ಣ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ “11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ” ಕಾರ್ಯಕ್ರಮದಲ್ಲಿ ಸಂಸದ ಜಗದೀಶ್ ಶೆಟ್ಟರ ಭಾಗವಹಿಸಿ ಅವರು ಮಾತನಾಡಿದರು. ಈ ಬಾರಿ “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಘೋಷವಾಕ್ಯದೊಂದಿಗೆ ಪ್ರತಿಯೊಬ್ಬರಿಗೂ ಆರೋಗ್ಯ ಬಹು ಮುಖ್ಯ ಎಂಬ ಸಂದೇಶ ಸಾರುವ ನಿಟ್ಟಿನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು. ಇಡೀ ವಿಶ್ವದಾದ್ಯಂತ…

Read More

ಸವದತ್ತಿಯಲ್ಲಿ ಉಚಿತ ಆರೋಗ್ಯ ತಪಾಸನಾ ಶಿಬಿರ,

ಸವದತ್ತಿ, ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಜೆಂಟ್ಸ್ ಗ್ರುಫ್, ಜೆಂಟ್ಸ್ ಗ್ರುಫ್ ಆಫ್ ರೇಣುಕಾ ಸಹೇಲಿ, ಶ್ರೀ ಎಲುಬು ಮತ್ತು ಕೀಲು ಆಸ್ಪತ್ರೆ, ಹಾಗೂ ಪ್ರೇಮ ಬಿಂದು ರಕ್ತ ನಿಧಿ ಕೇಂದ್ರ, ವಿದ್ಯಾನಗರ, ಹುಬ್ಬಳ್ಳಿ ಇವರಗಳ ಸಂಯುಕ್ತ ಆಶ್ರಯದಲ್ಲಿ “ಉಚಿತ ಆರೋಗ್ಯ ತಪಾಸನಾ ಶಿಬಿರ, ಉಚಿತ ಮೂಳೆ ಸಾಂದ್ರತೆ (BMD) ತಪಾಸನೆ” ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ನ್ಯಾಯವಾದಿಗಳ ಸಂಘದ ಸಬಾಭವನದಲ್ಲಿ ಹವ್ಮಿುಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು…

Read More