ಓಬಳಾಪೂರ ಗ್ರಾಮದ ಶ್ರೀ ರೇವಯ್ಯ ಶಿವಯೋಗಿಗಳವರ ಜಾತ್ರಾ ಮಹೋತ್ಸವದಂದು ಶ್ರೀಗಳು ಶ್ರೀ ರೇವಯ್ಯನವರ ಕೃತಿ ಲೋಕಾರ್ಪಣೆಗೊಳಿಸಿದರು.
ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮದಲ್ಲಿ ಸದ್ಗುರು ಶ್ರೀ ರೇವಯ್ಯ ಶಿವಯೋಗಿಗಳವರ ಜಾತ್ರಾ ಮಹೋತ್ಸವದಂದು ಓಬಳಾಪೂರ ಗ್ರಾಮದ ಸಾಹಿತಿಗಳಾದ ಶ್ರೀನಿವಾಸಗೌಡ ಪಾಟೀಲ ರವರು ರಚಿಸಿದ ಕಾಯಕಯೋಗಿ ಸದ್ಗುರು ಶ್ರೀ ರೇವಯ್ಯ ಮಹಾಸ್ವಾಮಿಗಳು ದ್ವಿತೀಯ ಮುದ್ರಣ ಕೃತಿಯನ್ನು ಕನ್ನಡ ಧ್ವಜದೊಂದಿಗೆ ಶ್ರೀ ಬಸವಾನಂದ ಭಾರತಿ ಸ್ವಾಮಿಗಳು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಇಂದಿನ ಯುವ ಜನಾಂಗ ಗುಟಕಾ ಸಿಗರೇಟನಂತಹ ಧೂಮಪಾನ ಮಾಡಿ ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳುತ್ತಿರುವುದು ವಿಷಾಧನೀಯ ಸಂಗತಿಯಾಗಿದೆ. ದೂಮಪಾನ ವ್ಯಸನವನ್ನು ಬಿಟ್ಟು ಅಧ್ಯಾತ್ಮದ ಕಡೆ ಒಲವು ತೋರಿ ಶ್ರೀ…
