BREAKING NEWS

2025–26ನೇ ಶೈಕ್ಷಣಿಕ ಸಾಲಿನ ಕ್ಲಸ್ಟರ್ ಮಟ್ಟದ FLN ಕಲಿಕಾ ಹಬ್ಬ

ವೀರಾಪುರ: ಸಮೂಹ ಸಂಪನ್ಮೂಲ ಕೇಂದ್ರ ಎಂ.ಕೆ. ಹುಬ್ಬಳ್ಳಿ ಹಾಗೂ ಹಿರಿಯ ಪ್ರಾಥಮಿಕ ಶಾಲೆ ವೀರಾಪುರ ಇವರ ಆಶ್ರಯದಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಕ್ಲಸ್ಟರ್ ಮಟ್ಟದ FLN ಕಲಿಕಾ ಹಬ್ಬವನ್ನು ಇಂದು (23-12-2025) ಬೆಳಿಗ್ಗೆ 9.30ರಿಂದ ವೀರಾಪುರ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಉತ್ಸಾಹದಿಂದ ಆಚರಿಸಲಾಯಿತು.ನೋಂದಣಿಯೊಂದಿಗೆ ಕಾರ್ಯಕ್ರಮ ವಿದ್ಯುಕ್ತವಾಗಿ ಆರಂಭವಾಯಿತು. ಆರಂಭದಲ್ಲಿ ಮಕ್ಕಳು ಡೊಳ್ಳು ಬಾರಿಸುತ್ತಾ, ಎಫ್‌ಎಲ್‌ಎನ್ ಸ್ತಬ್ಧ ಚಿತ್ರಗಳೊಂದಿಗೆ ಪ್ರಭಾತ ಫೇರಿಯಲ್ಲಿ ಭಾಗವಹಿಸಿ ಗ್ರಾಮದಲ್ಲಿ ಮೆರವಣಿಗೆ ನಡೆಸಿದರು. ಬಳಿಕ ನಡೆದ ಉದ್ಘಾಟನಾ ಸಮಾರಂಭವನ್ನು ತಾಲೂಕು ಪ್ರಾಥಮಿಕ ಶಿಕ್ಷಣ…

Read More

ದೀಪಕ ಬಿಳ್ಳೂರ ಅವರ ೫ ಕವನ ಸಂಕಲನಗಳ ಲೋಕಾರ್ಪಣೆ

ಆಧ್ಯಾತ್ಮಿಕ ಮೌಲ್ಯ ಸಂದೇಶವಿರುವ ಕವನ ಸಂಕಲನಗಳು ಇಂದು ಕನ್ನಡ ಸಾರಸ್ವತ ಲೋಕಕ್ಕೆ ಅರ್ಪಣೆಯಾಗಿವೆ-ಸಂಜೀವ ಪತ್ತಾರ್ ಅವರ ಅಭಿಮತ ಹೊಸಪೇಟೆ: ಕವಿ, ಸಾಹಿತಿ ದೀಪಕ ಬಿಳ್ಳೂರ ರಚಿಸಿದ ೧, ಬೆಳಕು ತೂರಿದೆ ೨, ಸತ್ಯ ಸಾಧನೆ ೩, ಸೌಂದರ್ಯದ ಗಣಿತಕಾರ ೪, ಸಪ್ತರಂಗಿನ ಹೊಂಬೆಳಕು ೫, ಜಗವೆಲ್ಲ ದಿಗಂಬರ ಕವನ ಸಂಕಲನಗಳ ಲೋಕಾರ್ಪಣೆಕಾರ್ಯಕ್ರಮ ಮಂಗಳವಾರ ದಿ. 23 .12. 2025 ರಂದು ಹೊಸಪೇಟೆಯ ಎಸ್ , ಎಲ್, ಆರ್, ಮೆಟಾಲಿಕ್ಸ ಲಿಮಿಟೆಡ ಕಂಪನಿಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ…

Read More

ಬೈಲಹೊಂಗಲದಲ್ಲಿ ತಾಲೂಕು ಮಟ್ಟದ ಉರ್ದು ಕಲಿಕಾ ಹಬ್ಬ

ಬೈಲಹೊಂಗಲ: ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ಬೆಳಗಾವಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬೈಲಹೊಂಗಲ, ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಸಮನ್ವಯಾಧಿಕಾರಿಗಳ ಕಾರ್ಯಾಲಯ ಬೈಲಹೊಂಗಲ, ಉರ್ದು ಸಂಪನ್ಮೂಲ ಕೇಂದ್ರ ಬೈಲಹೊಂಗಲ ಮತ್ತು ಸರ್ಕಾರಿ ಉರ್ದು ನಂ.2 ಶಾಲೆ ಬೈಲಹೊಂಗಲ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಉರ್ದು ಕಲಿಕಾ ಹಬ್ಬವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಶ್ರೀ ರವಿ ಹಿರೇಮಠ ಅವರು ಉದ್ಘಾಟಿಸಿದರು. ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಅವರು, ಕಲಿಕೆಯಲ್ಲಿ ಹಿಂದುಳಿದ ಮಕ್ಕಳು ಕೂಡ ಮುಖ್ಯವಾಹಿನಿಗೆ ಬಂದು…

Read More

ಕಲ್ಲಾಪೂರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬವನ್ನು ಆಚರಿಸಲಾಯಿತು.

ಸವದತ್ತಿ ತಾಲೂಕಿನ ಕಲ್ಲಾಪೂರ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬವನ್ನು ಆಚರಿಸಲಾಯಿತು ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ ಪ್ರಕಾಶ ಅಳಗೋಡಿ ಯವರು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಮಲ್ಲಪ್ಪ ಕಪಲನ್ನವರ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರಾದ ಶ್ರೀ ಬಸವರಾಜ ಕಡಕೋಳ ಮಹಾಂತೇಶ ಪಂಚೇನವರ ಪ್ರಕಾಶ ಮೊರಬದ ಗಂಗಪ್ಪ ನಾಗನೂರ ಸಂತೋಷ ಕಣವಿ ಶ್ರೀ ನಾಗನಗೌಡ ಸಿದ್ಧನ ಗೌಡ್ರ ಶ್ರೀಮತಿ ವಿಜಯಲಕ್ಷ್ಮಿ ಹಿರೇಮಠ ಶ್ರೀಮತಿ ಪಾರ್ವತಿ…

Read More

ಡಿಸೆಂಬರ್ 29ರಂದು ದ್ವಿಚಕ್ರ ವಾಹನಗಳ ಬಹಿರಂಗ ಹರಾಜು ಜರಗಲಿದೆ.

ಈ ಮೂಲಕ ಸಾರ್ವಜನಿಕರಲ್ಲಿ ತಿಳಿಸುವುದೇನೆಂದರೆ, ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಂತಹ ಹಾಗೂ ವಾರಸುದಾರರು ಸ್ವೀಕರಿಸದೇ ಇದ್ದ ದ್ವಿಚಕ್ರ ವಾಹನಗಳ ಹರಾಜನ್ನು ಮಾನ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಬೆಳಗಾವಿ ಇವರ ಸುತ್ತೋಲೆ ದಿನಾಂಕಃ 01-12-2025 ರ ಪ್ರಕಾರ ದಿನಾಂಕಃ 29-12-2025 ರಂದು ಮಧ್ಯಾಹ್ನ 12-15 ಗಂಟೆಯಿಂದ 03-00 ಗಂಟೆಯವರೆಗೆ ಮಾಡಲಾಗುತ್ತಿದ್ದು, ಸದರಿ ವಾಹನಗಳನ್ನು ಖರೀದಿಸಲು ಇಚ್ಚಿಸುವವರು ಗೌರವಾನ್ವಿತ ಪ್ರಧಾನ ದಿವಾಣಿ ನ್ಯಾಯಾಧೀಶರ ನ್ಯಾಯಾಲಯ ಮತ್ತು ಜೆ.ಎಂ.ಎಫ್.ಸಿ, ಸವದತ್ತಿ ನ್ಯಾಯಾಲಯದ ಆವರಣದಲ್ಲಿ ಭಾಗವಹಿಸಬೇಕೆಂದು ತಿಳಿಸಲಾಗಿದೆ.

Read More

ಭಾರತೀಯ ಕಿಸಾನ್ ಸಂಘ ರಾಮದುರ್ಗ : ರಾಷ್ಟ್ರೀಯ ರೈತ ದಿನಾಚರಣೆ

ಭಾರತೀಯ ಕಿಸಾನ್ ಸಂಘ ರಾಮದುರ್ಗ ತಾಲೂಕ ಘಟಕದ ಕಾರ್ಯಾಲಯದಲ್ಲಿ ರಾಷ್ಟ್ರೀಯ ರೈತ ದಿನಾಚರಣೆಯನ್ನು ಬಲರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮುಖಾಂತರ ಆಚರಣೆ ಮಾಡಲಾಯಿತು.ಇದು ಮಾಜಿ ಕೆಂದ್ರ ಕೃಷಿ ಮಂತ್ರಿ ಮತ್ತು ಮಾಜಿ ಪ್ರಧಾನಿ ಶ್ರೀ ಚರಣಸಿಂಗ ಚೌಧರಿರವರ ಜನ್ಮದಿನೋತ್ಸವ.ಕಿಸಾನ್ ಚಾಚಾ ರವರ ಕೊಡುಗೆ ಕೃಷಿಗೆ ಬಹಳ ಅಪಾರವಾದ ಕೊಡುಗೆ ಇರುತ್ತೆದೆ ಅದಕ್ಕಾಗಿ ಅವರ ಜನ್ಮದಿನವನ್ನು, ರಾಷ್ಟ್ರೀಯ ರೈತ ದಿನಾಚರಣೆ ಅಂತ ಆಚರಣೆ ಮಾಡಲಗುವುದು. ಈ ಸಂಧರ್ಭದಲ್ಲಿ ತಾಲೂಕಾ ಅಧ್ಯಕ್ಷ ಶ್ರೀ ಸುರೇಶ ನಂದೆಪ್ಪನವರ, ಜಿಲ್ಲಾ ಉಪಾಧ್ಯಕ್ಷ ಶ್ರೀಬಸವರಾಜ…

Read More

ಕೃಷಿ ಇಲಾಖೆ ವತಿಯಿಂದ ಪಟ್ಟಣದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ತಾಲೂಕ ಕೃಷಿಕ ಸಮಾಜ, ರಾಮದುರ್ಗ, ಕೃಷಿ ಇಲಾಖೆ ಹಾಗೂ ಕೆ.ಎಲ್.ಇ ಕೃಷಿ ವಿಜ್ಞಾನ ಕೇಂದ್ರ ಮತ್ತಿಕೊಪ್ಪ ಮತ್ತು ಕೃಷಿ ಸಂಭಂದಿತ ಇಲಾಖೆಗಳು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಬೆಳಗಾವಿ ಉಪ ಕೃಷಿ ನಿರ್ದೇಕರು ಸಲೀಂ ಸಂಗತ್ರಾಸ್ ಮಾತನಾಡಿಭಾರತ ಸರ್ಕಾರದ 5ನೇ ಪ್ರಧಾನಮಂತ್ರಿ ಆಗಿದ್ದ ಚೌದರಿ ಚರಣ್ ಸಿಂಗ್ ಹುಟ್ಟು ಹಬ್ಬದ ಪ್ರಯುಕ್ತ ರೈತರಿಗೋಸ್ಕರ ಉತ್ತಮ ಕೆಲಸ ಮಾಡಿರುವ ಹಿನ್ನೆಲೆಯಲ್ಲಿ ರೈತ…

Read More

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹನಿ ಹಾಕುವ ಮೂಲಕ ಸಚಿವ ಸತೀಶ ಜಾರಕಿಹೊಳಿ ಚಾಲನೆ ನೀಡಿದರು.

ಗೋಕಾಕಿನ ತಾಯಿ‌ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಭಾನುವಾರ ಜರುಗಿದ ಬೆಳಗಾವಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹನಿ ಹಾಕುವ ಮೂಲಕ ಚಾಲನೆ ನೀಡಿದರು. ಇತರೆ ದೇಶಗಳಲ್ಲಿ ಪೋಲಿಯೋ ಸೋಂಕು ಇರುವುದರಿಂದ ಮಕ್ಕಳ ಹಿತಾಸಕ್ತಿಗಾಗಿ ಸರ್ಕಾರ ಪೋಲಿಯೋ ಅಭಿಯಾನ ನಡೆಸಿಕೊಂಡು ಬರುತ್ತಿದೆ. ದೇಶದಲ್ಲಿ 2011 ರಲ್ಲಿ ಕೊನೆಯದಾಗಿ ಪೋಲಿಯೋ ಪ್ರಕರಣ ಕಂಡುಬಂದಿದ್ದು ಅದರಂತೆ ಬೆಳಗಾವಿ ಜಿಲ್ಲೆಯಲ್ಲಿ 1998 ರಲ್ಲಿ ಕೊನೆಯ…

Read More

ಫಲಶ್ರುತಿ | ಲೋಕೋಪಯೋಗಿ ಇಲಾಖೆಯಿಂದ ನ್ಯಾಯಾಲಯ ಸಂಕೀರ್ಣದ ಮುಂದೆ ಸ್ಪೀಡ್ ಬ್ರೇಕರ್

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕು ದೊಡಮಂಗಡಿ ಗ್ರಾಮದಲ್ಲಿ ಇದ್ದಂತ ನ್ಯಾಯಾಲಯ ಸಂಕೀರ್ಣದ ಮುಂದೆ ಇರುವ ರಾಮದುರ್ಗ ಹಾಗೂ ಮುಳ್ಳೂರು ಮೇನ್ ರೋಡ್ ರಾಜ್ಯ ಹೆದ್ದಾರಿ 34 ಔರಾದ ಸದಾಶಿವಗಡ ರಸ್ತೆ ಬದಿಗೆ ನ್ಯಾಯಾಲಯಗಳು ಇರುವುದರಿಂದ ನ್ಯಾಯಾಲಯಕ್ಕೆ ಬರುವ ಸಾರ್ವಜನಿಕರು ಮತ್ತು ನ್ಯಾಯವಾದಿಗಳು ರಸ್ತೆ ದಾಟುವ ಸಂದರ್ಭದಲ್ಲಿ ಬಹಳಷ್ಟು ತೊಂದರೆಯಾಗುತ್ತಿದೆ. ವಾಹನಗಳು ಬಹಳ ವೇಗವಾಗಿ ಚಲಿಸುತ್ತಿರುವುದರಿಂದ ಭಯದ ವಾತಾವರಣ ಉಂಟಾಗಿದೆ. ಆದ್ದರಿಂದ ಸ್ಪೀಡ್ ಬ್ರೇಕರ್ ನಿರ್ಮಾಣ ಮಾಡಬೇಕೆಂದು ಸಮಾಜಸೇವಕರಾದ ಪ್ರಶಾಂತ ಅಂಗಡಿ ಅವರು ಲೋಕೋಪಯೋಗಿ ಇಲಾಖೆಗೆ ಮನವಿ ಸಲ್ಲಿಸಿದರು…

Read More

ಫಲಶ್ರುತಿ | ಲೋಕೋಪಯೋಗಿ ಇಲಾಖೆಯಿಂದ ನ್ಯಾಯಾಲಯ ಸಂಕೀರ್ಣದ ಮುಂದೆ ಸ್ಪೀಡ್ ಬ್ರೇಕರ್

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕು ದೊಡಮಂಗಡಿ ಗ್ರಾಮದಲ್ಲಿ ಇದ್ದಂತ ನ್ಯಾಯಾಲಯ ಸಂಕೀರ್ಣದ ಮುಂದೆ ಇರುವ ರಾಮದುರ್ಗ ಹಾಗೂ ಮುಳ್ಳೂರು ಮೇನ್ ರೋಡ್ ರಾಜ್ಯ ಹೆದ್ದಾರಿ 34 ಔರಾದ ಸದಾಶಿವಗಡ ರಸ್ತೆ ಬದಿಗೆ ನ್ಯಾಯಾಲಯಗಳು ಇರುವುದರಿಂದ ನ್ಯಾಯಾಲಯಕ್ಕೆ ಬರುವ ಸಾರ್ವಜನಿಕರು ಮತ್ತು ನ್ಯಾಯವಾದಿಗಳು ರಸ್ತೆ ದಾಟುವ ಸಂದರ್ಭದಲ್ಲಿ ಬಹಳಷ್ಟು ತೊಂದರೆಯಾಗುತ್ತಿದೆ. ವಾಹನಗಳು ಬಹಳ ವೇಗವಾಗಿ ಚಲಿಸುತ್ತಿರುವುದರಿಂದ ಭಯದ ವಾತಾವರಣ ಉಂಟಾಗಿದೆ. ಆದ್ದರಿಂದ ಸ್ಪೀಡ್ ಬ್ರೇಕರ್ ನಿರ್ಮಾಣ ಮಾಡಬೇಕೆಂದು ಸಮಾಜಸೇವಕರಾದ ಪ್ರಶಾಂತ ಅಂಗಡಿ ಅವರು ಲೋಕೋಪಯೋಗಿ ಇಲಾಖೆಗೆ ಮನವಿ ಸಲ್ಲಿಸಿದರು…

Read More