BREAKING NEWS

ಲೋಕಾಪುರ to ಧಾರವಾಡ ನೂತನ ರೈಲ್ವೆ ಮಾರ್ಗಕ್ಕೆ ಸಂಸದ ಪ್ರಹ್ಲಾದ್ ಜೋಶಿ ಮನವಿ

ಧಾರವಾಡ ಜಿಲ್ಲೆಯ ಸಂಸದರಾದ ಪ್ರಹ್ಲಾದ್ ಜೋಶಿ ಅವರು ಸೋಮವಾರ ದಿಲ್ಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣನ್ ಅವರನ್ನು ಭೇಟಿಯಾಗಿ ಲೋಕಾಪೂರದಿಂದ ಧಾರವಾಡ ಮತ್ತು ಬಾಗಲಕೋಟೆ ಟು ಕುಡಚಿ ರೈಲ್ವೆ ಮಾರ್ಗಗಳ ಕುರಿತು ಸಮಗ್ರವಾಗಿ ಚರ್ಚಿಸಿ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ ರಾಮದುರ್ಗ, ಸವದತ್ತಿ ಮಾರ್ಗವಾಗಿ ಲೋಕಾಪುರ- ಧಾರವಾಡ ನಡುವೆ ಹೊಸ ರೈಲ್ವೆ ಮಾರ್ಗ ನಿರ್ಮಾಣ ಮತ್ತು ಬಾಗಲಕೋಟೆ ಟು ಕುಡಚಿ ಕಾಮಗಾರಿಗೆ ವೇಗ ನೀಡಲು ಸಂಸದ ಪ್ರಹ್ಲಾದ್ ಜೋಶಿಯವರು ಕೇಂದ್ರ ರೈಲ್ವೆ…

Read More

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಪತ್ತೆ ವದಂತಿ – ಎಚ್ಚೆತ್ತ ಆರೋಗ್ಯ ಇಲಾಖೆ, ಮೊಟ್ಟೆ ಟೆಸ್ಟ್‌ಗೆ ಸೂಚನೆ!

ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಎಂಬ ವದಂತಿ ಹಿನ್ನೆಲೆ ಜನರ ಆತಂಕ ದೂರು ಮಾಡೋಕೆ ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯದ ಎಲ್ಲಾ ಬ್ರ್ಯಾಂಡ್‌ಗಳ ಮೊಟ್ಟೆ ಟೆಸ್ಟ್‌ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಜೊತೆಗೆ ಕಳೆದ 6 ತಿಂಗಳ ಹಿಂದೆ ಆಹಾರ ಸುರಕ್ಷತಾ ಇಲಾಖೆ ಟೆಸ್ಟ್‌ನಲ್ಲಿ ಮೊಟ್ಟೆ ಸೇಫ್ ಅಂತ ಕೂಡ ವರದಿ ಬಂದಿದೆ. ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗ್ತಿರೋ ವಿಚಾರ ಅಂದರೆ ಅದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇದೆ ಅನ್ನೋ ವಿಚಾರ….

Read More

ಪೊಲೀಸ್ ಠಾಣೆಯೊಳಗೆ ಮೊಬೈಲ್ ಒಯ್ಯುವುದನ್ನು ತಡೆಯಲು ಯಾವುದೇ ಕಾನೂನಿಲ್ಲ!

​ಯಾರಾದರೂ ಪೊಲೀಸ್ ಠಾಣೆಗೆ ಹೋದಾಗ ಇಲ್ಲವೇ ಅಧಿಕಾರಿಗಳನ್ನು ಭೇಟಿ ಮಾಡುವಾಗ, “ಮೊಬೈಲ್ ಸ್ವಿಚ್ ಆಫ್ ಮಾಡಿ” ಇಲ್ಲವೇ “ಮೊಬೈಲ್ ಹೊರಗೆ ಇಟ್ಟು ಬನ್ನಿ” ಎಂದು ಹೇಳುವುದನ್ನು ಕೇಳಿರಬಹುದು. ಆದರೆ, ಹೀಗೆ ತಡೆಯಲು ಅವರಿಗೆ ಅಧಿಕಾರವಿದೆಯೇ? ​ಆರ್‌ಟಿಐ (RTI) ಅಡಿಯಲ್ಲಿ ಬಹಿರಂಗವಾದ ದಿಟ ಇಲ್ಲಿದೆ. ಮಾಹಿತಿ ಹಕ್ಕು ಅರ್ಜಿಗೆ, ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರ (DG & IGP) ಕಚೇರಿಯೇ ಅಧಿಕೃತವಾಗಿ ಬದಲು ನೀಡಿದೆ. “ಸಾರ್ವಜನಿಕರು ಪೊಲೀಸ್ ಅಧಿಕಾರಿಗಳ ಕಚೇರಿ ಒಳಗಡೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗುವುದನ್ನು ನಿರ್ಬಂಧಿಸಿ…

Read More

ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ ಶೇ. 2% ರಂತೆ ಒಳಮೀಸಲಾತಿಯನ್ನು ಕಲ್ಪಿಸಿಕೊಡುವಂತೆ ದಸಂಸ ಪ್ರತಿಭಟನೆ

ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದ ರಾಜ್ಯ ಸಂಚಾಲಕರಾದ ತರಿಕೆರೆ ವೆಂಕಟೇಶ್ ರವರು ಮಾತನಾಡಿ ಪರಿಶಿಷ್ಟ ಅಲೆಮಾರಿ ಸಮುದಾಯಗಳಾದ ಸಿಳ್ಳೆಕ್ಯಾತ, ಕೋಲೆಬಸವ, ಹಂದಿಜೋಗಿ, ದೊಂಬರ, ಸುಡುಗಾಡು ಸಿದ್ಧ, ಚನ್ನದಾಸ, ಕೊರಮ, ಕೊರಚ ಮುಂತಾದ ನಿರ್ಗತಿಕ ಅಲೆಮಾರಿ ಸಮುದಾಯಗಳನ್ನು ಪ್ರತ್ಯೇಕವಾಗಿ ಗುಂಪು ಮಾಡಿ ಶೇ. 2% ರಷ್ಟಾದರೂ ಮೀಸಲಾತಿಯನ್ನು ಕೊಡಬೇಕಾಗಿತ್ತು. ಏಕೆಂದರೆ ಈ ಅಲೆಮಾರಿ ಸಮುದಾಯಗಳು ಹುಟ್ಟು ಸಾವುಗಳಿಗೆ ದಾಖಲೆಗಳೇ ಇಲ್ಲದೆ ಮರದ ಕೆಳಗೆ, ಪಾಳುಮಂಪಟಗಳಲ್ಲಿ ನೆಲೆಗಳೇ ಇಲ್ಲದೆ ಬೀದಿಯಲ್ಲಿ ಬದುಕನ್ನು ದೂಡುವ ಸ್ಥಿತಿಯನ್ನು ನಾವು ನೋಡುತ್ತಿದ್ದೇವೆ. ಈ ಅಲೆಮಾರಿ…

Read More

ರಾಮದುರ್ಗ ಪ್ರೇಮದ ಹೆಸರಿನಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ತಡೆಯಬೇಕೆಂದು ವಿಶ್ವ ಹಿಂದೂ ಪರಿಷತ್ತಿನ ಬಜರಂಗದಳವತಿಯಿಂದ ಪೊಲೀಸ್ ಠಾಣೆಗೆ ಮನವಿ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಜನಸ್ನೇಹಿ ಪೊಲೀಸ್ ಠಾಣೆ ರಾಮದುರ್ಗ ಇವರಿಗೆ ವಿಶ್ವ ಹಿಂದೂ ಪರಿಷತ್ತಿನ ಬಜರಂಗದಳವತಿಯಿಂದ ಪ್ರೇಮದ ಹೆಸರಿನಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ತಡೆಯಬೇಕೆಂದು ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದರು. ರಾಮದುರ್ಗ ನಗರದಲ್ಲಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಪ್ರೇಮದ ಹೆಸರಿನಲ್ಲಿ ಮನೆ ಬಿಟ್ಟು ಓಡಿ ಹೋಗುವ ಪ್ರಕರಣಗಳು ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳ ಹಾದಿಯಲ್ಲಿ ಅಲ್ಲಲ್ಲಿ ಗುಂಪಾಗಿ ನಿಂತು ಹುಡುಗಿಯರನ್ನು ಛೇಡಿಸುವ, ಜೋರಾಗಿ ಬೈಕ್ ಓಡಿಸುವ ಮೂಲಕ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹುಡುಗಿಯರನ್ನು ಪುಸಲಾಯಿಸಿ ಅವರ ಬ್ರೈನ್ ವಾಶ್ ಮಾಡಿ ಓಡಿಸಿಕೊಂಡು…

Read More

ಬೆಟಗೇರಿ:ಗ್ರಾಮದೇವತೆ ಶ್ರೀದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಕಾರ್ಯಕ್ರಮ ನಡೆಯಿತು.

ಬೆಟಗೇರಿ:ಶ್ರೀದೇವಿಯ ಮೇಲೆ ನಂಬಿಕೆ ಇಟ್ಟು ನಡೆದುಕೊಂಡವರ ಇಷ್ಟಾರ್ಥಗಳನ್ನು ಇಡೇರಿಸುತ್ತಾಳೆ. ಶ್ರೀದ್ಯಾಮವ್ವದೇವಿ ಮಹಾನ್ ಶಕ್ತಿ ದೇವತೆಯಾಗಿದ್ದಾಳೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಬಸವಂತ ಕೋಣಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ಶ್ರೀ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಮಾತನಾಡಿ, ಬೆಟಗೇರಿ ಗ್ರಾಮದಲ್ಲಿ ಜರುಗುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ತನು, ಮನ, ಧನ ಮೂಲಕ ಸ್ಥಳೀಯರು ನೀಡುತ್ತಿರುವ ಸಹಾಯ, ಸಹಕಾರ ಶ್ಲಾಘನೀಯವಾಗಿದೆ ಎಂದರು.ಶುಕ್ರವಾರದಂದು ಮುಂಜಾನೆ ೧೦.೩೦ ಗಂಟೆಗೆ ಇಲ್ಲಿಯ ದ್ಯಾಮವ್ವದೇವಿ…

Read More

ಲೋಕ್ ಅದಾಲತ್: ಪ್ರಕರಣಗಳು ಇತ್ಯರ್ಥ

ಮುದ್ದೇಬಿಹಾಳ: ಶನಿವಾರ ನಡೆದ ನ್ಯಾಯಾಲಯದ ಸಂಕೀರ್ಣದಲ್ಲಿ ಲೋಕ ಅದಾಲತ್‌ನಲ್ಲಿ ಮೂರು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಒಟ್ಟು 7741 ಬಾಕಿ ಇರುವ ಪ್ರಕರಣಗಳಲ್ಲಿ 2316 ಪ್ರಕರಣಗಳನ್ನು ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 1533 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಅಪರಾಧ ಪ್ರಕರಣಗಳು, ಎಂವಿಸಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣ ಗಳು, ಮೆಂಟೆನೆನ್ಸ್ ಪ್ರಕರಣಗಳು, ಪಾಲು ವಾಟ್ನಿ ದಾವೆಗಳು, ಎಲ್ಎಸಿ ಇಪಿ ಪ್ರಕರಣಗಳು, ಎಂವಿಸಿ, ಇಪಿ ಪ್ರಕರಣ, ಅಪರಾಧ ದಂಡ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಯಿತು. ಮತ್ತು…

Read More

ಲೋಕ ಅದಾಲತ್; 1.53 ಲಕ್ಷ ಪ್ರಕರಣ ಇತ್ಯರ್ಥ: ನ್ಯಾಯಮೂರ್ತಿ ಅಣ್ಣಯ್ಯ ಮಾಹಿತಿ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಾಂಪತ್ಯ ಜೀವನ ಅಂತ್ಯಗೊಳಿಸಲು ಮುಂದಾಗಿದ್ದ ಎರಡು ಜೋಡಿಗಳು ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರ ಸಮ್ಮುಖದಲ್ಲಿ ರಾಜಿ ಮಾಡಿಕೊಂಡು ತಮ್ಮ ದಾಂಪತ್ಯ ಜೀವನ ಮುಂದುವರೆಸುವ ನಿರ್ಧಾರ ಕೈಗೊಂಡರು. ನ್ಯಾಯಾಧೀಶರ ಬುದ್ಧಿಮಾತಿಗೆ ಸಹಮತ ವ್ಯಕ್ತಪಡಿಸಿದ ಜೋಡಿ ಪರಸ್ಪರ ಒಪ್ಪಿ ಮತ್ತೆ ಜೀವನ ಮುಂದುವರೆಸುವ ನಿರ್ಧಾರ ಕೈಗೊಂಡರು. ಮಗಳ ಮುಖ ನೋಡಿ ಒಂದಾಗಿ ಜೀವನ ನಡೆಸಿ ಎಂದು ನ್ಯಾಯಾಧೀಶರು ನೀಡಿದ ಸಲಹೆಗೆ ಒಂದು ಜೋಡಿ ಒಂದಾಯಿತು. ಪೊಲೀಸ್ ನೌಕರಿಯಲ್ಲಿದ್ದ ತಮ್ಮ ಪತಿಯ ಜೊತೆಗೆ ಸಂಘರ್ಷ ಮರೆತು ಮತ್ತೆ ದಾಂಪತ್ಯ…

Read More

ಜನರ ಅನುಕೂಲಕ್ಕಾಗಿ ನೂತನ ತೆರಿಗೆ ನೀತಿ ಜಾರಿ: ಸುಪ್ರೀಂ ಕೋರ್ಟ್ ನ ನ್ಯಾಯಾಧೀಶ ಉಜ್ವಲ್ ಭೂಯಾನ್

ಆಲ್ ಇಂಡಿಯಾ ಫೆಡರೇಶನ್ ಆಫ್ ಟ್ಯಾಕ್ಸ್ ಪಾರ್ಟಿಸಿಪೆನ್ಸರ್ ಸಮ್ಮೇಳನ ನೂತನ ಅಧ್ಯಕ್ಷರಾಗಿ ಎಸ್ . ವೆಂಕಟರಮಣಿ ಅಧಿಕಾರ ಸ್ವೀಕಾರ ಬೆಂಗಳೂರು ಡಿಸೆಂಬರ್ 13: ಹೊಸ ತೆರಿಗೆ ಕಾಯ್ದೆ ಜಾರಿಗೆ ತರುತ್ತಿದ್ದು, ಇದರಲ್ಲಿ ಪಾರದರ್ಶಕತೆ ಮತ್ತು ಕಾರ್ಯಕ್ಷಮತೆಯಿಗಾಗಿ ತಂತ್ರಜ್ಞಾನ ಆಧಾರಿತ ಯೋಜನೆಗಳನ್ನು ಪರಿಚಯಿಸಲಾಗಿದೆ ಇದು ಸಾಮಾನ್ಯ ಜನರಿಗೆ ಬಹಳ ಅನುಕೂಲವಾಗಲಿದೆ ಎಂದು ಸುಪ್ರೀಂ ಕೋರ್ಟ್ ನ ನ್ಯಾಯಾಧೀಶ ಉಜ್ವಲ್ ಭೂಯಾನ್ ಹೇಳಿದರು. ಆಲ್ ಇಂಡಿಯಾ ಫೆಡರೇಶನ್ ಆಫ್ ಟ್ಯಾಕ್ಸ್ ಪಾರ್ಟಿಸಿಪೆನ್ಸರ್, ಕರ್ನಾಟಕ ಸ್ಟೇಟ್ ಚಾರ್ಟೆಡ್ ಅಕೌಂಟ್ಸ್ ಅಸೋಸಿಯೇಷನ್ ಬೆಂಗಳೂರು…

Read More

ಬಸವೇಶ್ವರ, ವೀರಭದ್ರೇಶ್ವರ, ಸಾಲಾಪುರ ಏತ ನೀರಾವರಿ ಯೋಜನೆಗಳ ಕುರಿತು ಸಿಎಂ ಸಭೆ

ಬೆಳಗಾವಿ ಜಿಲ್ಲೆ, ಕಾಗವಾಡ ತಾಲೂಕಿನ ಬಸವೇಶ್ವರ (ಕೆಂಪವಾಡ) ಹಾಗೂ ರಾಮದುರ್ಗ ತಾಲೂಕಿನ ವೀರಭದ್ರೇಶ್ವರ ಮತ್ತು ಸಾಲಾಪುರ ಏತ ನೀರಾವರಿ ಯೋಜನೆಗಳ ಪ್ರಗತಿ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸುವರ್ಣಸೌಧದಲ್ಲಿ ನಡೆಸಿದ ಸಭೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ (ಕಾಗವಾಡ) 22ಬರಪೀಡಿತ ಗ್ರಾಮಗಳ 27,462 ಹೆಕ್ಟೇರ್‌ ಪ್ರದೇಶಗಳಿಗೆ ನೀರು ಒದಗಿಸುವ ಬಸವೇಶ್ವರ ಏತ ನೀರಾವರಿ ಯೋಜನೆಗೆ 2017ರಲ್ಲಿ ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಚಾಲನೆ ನೀಡಲಾಗಿತ್ತು.ಈ ಯೋಜನೆಗೆ ಇದುವರೆಗೆ ರೂ. 1158 ಕೋಟಿ ವೆಚ್ಚ ಮಾಡಲಾಗಿದ್ದು,…

Read More