ಲೋಕಾಪುರ to ಧಾರವಾಡ ನೂತನ ರೈಲ್ವೆ ಮಾರ್ಗಕ್ಕೆ ಸಂಸದ ಪ್ರಹ್ಲಾದ್ ಜೋಶಿ ಮನವಿ
ಧಾರವಾಡ ಜಿಲ್ಲೆಯ ಸಂಸದರಾದ ಪ್ರಹ್ಲಾದ್ ಜೋಶಿ ಅವರು ಸೋಮವಾರ ದಿಲ್ಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣನ್ ಅವರನ್ನು ಭೇಟಿಯಾಗಿ ಲೋಕಾಪೂರದಿಂದ ಧಾರವಾಡ ಮತ್ತು ಬಾಗಲಕೋಟೆ ಟು ಕುಡಚಿ ರೈಲ್ವೆ ಮಾರ್ಗಗಳ ಕುರಿತು ಸಮಗ್ರವಾಗಿ ಚರ್ಚಿಸಿ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ ರಾಮದುರ್ಗ, ಸವದತ್ತಿ ಮಾರ್ಗವಾಗಿ ಲೋಕಾಪುರ- ಧಾರವಾಡ ನಡುವೆ ಹೊಸ ರೈಲ್ವೆ ಮಾರ್ಗ ನಿರ್ಮಾಣ ಮತ್ತು ಬಾಗಲಕೋಟೆ ಟು ಕುಡಚಿ ಕಾಮಗಾರಿಗೆ ವೇಗ ನೀಡಲು ಸಂಸದ ಪ್ರಹ್ಲಾದ್ ಜೋಶಿಯವರು ಕೇಂದ್ರ ರೈಲ್ವೆ…
