ಬೆಳಗಾವಿ ಜಿಲ್ಲಾ ನ್ಯಾಯಾಲಯದ ನೇತೃತ್ವದಲ್ಲಿ ರಾಮದುರ್ಗದ ಲೋಕೋಪಯೋಗಿ ಇಲಾಖೆ ಕಾರ್ಯಾಲಯದ ಪಿಠೋಪಕರಣಗಳನ್ನು ಜಿಲ್ಲಾ ನ್ಯಾಯಾಲಯದ ಆದೇಶದಂತೆ ಜಪ್ತ ಮಾಡಲಾಯಿತು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪಿಠೋಪಕರಣಗಳನ್ನು ಜಿಲ್ಲಾ ನ್ಯಾಯಾಲಯದ ಆದೇಶದಂತೆ ಜಪ್ತ ಮಾಡಲಾಯಿತು.ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಸ್ವಾಧೀನಪಡಿಸಿಕೊಂಡ ಲೋಕೋಪಯೋಗಿ ಇಲಾಖೆ ಹೈಕೋರ್ಟ ಆದೇಶದಂತೆ ಭೂ ಮಾಲಿಕರಿಗೆ ಪರಿಹಾರ ನೀಡದಿರುವ ಕಾರಣದಿಂದಾಗಿ ಬೆಳಗಾವಿ ಜಿಲ್ಲಾ ನ್ಯಾಯಾಲಯದ ನೇತೃತ್ವದಲ್ಲಿ ರಾಮದುರ್ಗದ ಲೋಕೋಪಯೋಗಿ ಇಲಾಖೆ ಕಾರ್ಯಾಲಯದ ಪಿಠೋಪಕರಣಗಳನ್ನು ಜಪ್ತ ಮಾಡಿದರು ರಾಮದುರ್ಗ ಪಟ್ಟಣದ ನ್ಯಾಯವಾದಿ ಶಿವಾನಂದ ಸಾಗಶೆಟ್ಟಿ ಅವರ ಮಾಲಿಕತ್ವದ ಜಮೀನನ್ನು ಲೋಕೋಪಯೋಗಿ ಇಲಾಖೆ ನ್ಯಾಯಾಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಸ್ವಾಧೀನ ಪಡಿಸಿಕೊಂಡಿತ್ತು. ಸರಕಾರ ನೀಡುತ್ತಿರುವ ಪರಿಹಾರ…
