ಕಾರ್ಡೋಲೈಟ್ ಸ್ಪೆಷಲ್ಟಿ ಕೆಮಿಕಲ್ಸ್ ಇಂಡಿಯಾ ಎಲ್.ಎಲ್.ಪಿ ಇವರಿಂದ ಉಚಿತ ಹೊಲಿಗೆ ಯಂತ್ರ ವಿತರಣೆ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಬಾಳ ಗ್ರಾಮ ಪಂಚಾಯತ್ ಯಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆಕಾರ್ಡೋಲೈಟ್ ಸ್ಪೆಷಲ್ಟಿ ಕೆಮಿಕಲ್ಸ್ ಇಂಡಿಯಾ ಎಲ್.ಎಲ್.ಪಿ ಇವರಿಂದ ಆರ್ಥಿಕ ವಾಗಿ ಹಿಂದುಳಿದ ಮತ್ತು ದುರ್ಬಲ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಶ್ರೀ ದಿವಾಕರ್ ಕದ್ರಿ ಜನರಲ್ ಮೆನೇಜರ್ ರವರು ಮಾತಾನಾಡಿ ನಮ್ಮ ಕಂಪನಿಯ ಲ್ಲಿ ಶೇಕಡಾ 98 ರಷ್ಟು ಊರಿನ ಜನರಿಗೆ ಕೆಲಸ ನೀಡಲಾಗಿದೆ .ಈ ಕಂಪನಿಯ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಮರು ಉಪಯೋಗ ಮಾಡಲಾಗುತ್ತಿದೆ .ಮಹಿಳೆಯರ…
