ಅಯೋಧ್ಯೆಯಲ್ಲಿ ಕರ್ನಾಟಕದ ತಿಂಡಿಗಳ ಸವಿ ಉಣಬಡಿಸಲಿರುವ ಅದಮ್ಯ ಚೇತನ
ಬೆಂಗಳೂರು ಜನವರಿ 19: ಹಸಿರು ಮತ್ತು ಶೂನ್ಯ ತ್ಯಾಜ್ಯ ಅಡುಗೆ ಮನೆಯ ಖ್ಯಾತಿಯನ್ನ ಹೊಂದಿರುವ, ದಿನ ನಿತ್ಯ ಲಕ್ಷಾಂತರ ಮಕ್ಕಳ ಹಸಿವನ್ನ ನೀಗಿಸುತ್ತಿರುವ ಅದಮ್ಯ ಚೇತನ ಸಂಸ್ಥೆ, ಜನವರಿ 22 ರಿಂದ ಒಂದು ತಿಂಗಳುಗಳ ಕಾಲ ಅಯೋಧ್ಯೆಗೆ ಭೇಟಿ ನೀಡುವ ಭಕ್ತಾದಿಗಳಿಗೆ ತಾತ್ಕಾಲಿಕವಾಗಿ ನಿರ್ಮಿಸುತ್ತಿರುವ ಶೂನ್ಯ ತ್ಯಾಜ್ಯ ಅಡುಗೆ ಮನೆಯ ಮೂಲಕ ಕರ್ನಾಟಕದ ಖಾದ್ಯಗಳ ಸವಿಯನ್ನು ಉಣಬಡಿಸಲಿದೆ. ಅದಮ್ಯ ಚೇತನ ಅಡುಗೆ ಮನೆಯ 16 ಜನರ ತಂಡ ಈ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ…
