BREAKING NEWS

ಗೊಡಚಿಯಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಗೊಡಚಿಯಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕಾರ್ಯಕ್ರಮವನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬೆಳಗಾವಿ ವಿಭಾಗದ ಪದನಿಮಿತ್ಯ ಕಾರ್ಯದರ್ಶಿ ಸಕ್ರೆಪ್ಪಗೌಡ ಬಿರಾದಾರ ಉದ್ಘಾಟಸಿ ಅವರು ಮಾತನಾಡಿದರು.ಜಿಲ್ಲಾ ಮುಖ್ಯಆಯುಕ್ತ ಗಜಾನನ ಮನ್ನಿಕೇರಿ ಅವರು ಮಾತನಾಡಿ, ರಾಜ್ಯದಲ್ಲಿಯೇ ಬೆಳಗಾವಿ ಜಿಲ್ಲೆ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಯಲ್ಲಿ ಮೊದಲ ಸ್ಥಾನದಲ್ಲಿರುವುದು ಹೆಮ್ಮೆಯ ವಿಷಯ ಎಂದರು.ಸವದತ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ, ರಾಮದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ.ಬಳಿಗಾರ ಮಾತನಾಡಿದರು.ಈ ಸಂದರ್ಭದಲ್ಲಿ ಎಲ್.ಆರ್. ಕನಕಪ್ಪನವರ,…

Read More

ಖಾನಪೇಠದ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಷೇರುದಾರರಿಗೆ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಿಸುವ ಕಾರ್ಯಕ್ರಮಕ್ಕೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಠದ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಷೇರುದಾರರಿಗೆ ಸಕ್ಕರೆ ವಿತರಿಸುವ ಕಾರ್ಯಕ್ರಮಕ್ಕೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಚಾಲನೆ ನೀಡಿ ಮಾತನಾಡಿದರು ಕಾರ್ಖಾನೆ ಷೇರುದಾರರಿಗೆ ಸಿಹಿ ನೀಡಬೇಕೆನ್ನುವ ಉದ್ಧೇಶದಿಂದ ಪ್ರತಿ ವರ್ಷ ಪಂಚಮಿ ಹಬ್ಬದ ಸಂದರ್ಭದಲ್ಲಿ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಣೆ ಮಾಡಲಾಗುತ್ತದೆ ಅನೇಕ ಸಕ್ಕರೆ ಕಾರ್ಖಾನೆಗಳು ನಷ್ಟವನ್ನು ಅನುಭವಿಸುತ್ತಿರುವ ಕಾಲದಲ್ಲಿ ಕಾರ್ಖಾನೆಯನ್ನು ಲೀಸ್ ಪಡೆದ ಪ್ಯಾರಿ ಶುಗರ್ಸ ಆಡಳಿತ ಮಂಡಳಿಗೆ ನಷ್ಟವಾದರೂ ಪ್ರತಿ ವರ್ಷ ಕಾರ್ಖಾನೆ ಷೇರುದಾರರಿಗೆ ಸಿಹಿ…

Read More

ಡಾ. ಮಹಾಂತ ಶಿವಯೋಗಿ ಶ್ರೀಗಳ ಜನ್ಮ ದಿನವನ್ನು ವ್ಯಸನ‌ ಮುಕ್ತ ದಿನವನ್ನಾಗಿ ಆಚರಿಸಲಾಯಿತು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಗುರುವಾರ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನದ ಪ್ರಯುಕ್ತ ವ್ಯಸನ‌ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಭಾಗವಹಿಸಿ ಡಾ. ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು ಈ ವೇಳೆ ಮದ್ಯಪಾನ, ಮಾದಕ ವಸ್ತು, ತಂಬಾಕು ವಸ್ತುಗಳ ವ್ಯಸನ ಮುಕ್ತಗೊಳಿಸುವ ಪ್ರತಿಜ್ಞಾ ವಿಧಿ ಬೋಧಿಸಿದರು.“ಮದ್ಯಪಾನ, ಮಾದಕವಸ್ತು, ತಂಬಾಕು ವಸ್ತುಗಳ ಸೇವನೆಯು ನನಗೆ ಮತ್ತು ಮಾನವ ಸಮಾಜಕ್ಕೆ ಮಾರಕವೆಂದು ಇದರಿಂದ ಮಾನವನ ದೇಹವಲ್ಲದೇ…

Read More

ಅಗಸ್ಟ್ 15 ರಂದು ಜರಗಲಿರುವ ಸ್ವಾತಂತ್ರ್ಯ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ವಹಿಸಿ ಮಾತನಾಡಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆ ಸಂಯೋಗದಲ್ಲಿ ಅಗಸ್ಟ್ 15 ರಂದು ಜರಗಲಿರುವ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಗುರುವಾರ ಏರ್ಪಡಿಸಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ವಹಿಸಿ ಮಾತನಾಡಿದರು ಬರುವ ಅಗಸ್ಟ್.15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಗುವುದು. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ಲ್ಯಾಸ್ಟಿಕ್ ಧ್ವಜದ ಬಳಕೆ ಎಲ್ಲಿಯೂ ಆಗಬಾರದು. ಇದಕ್ಕಾಗಿ ಯಾವುದೇ ಅಂಗಡಿಗಳಲ್ಲಿ ಪ್ಲ್ಯಾಸ್ಟಿಕ್ ಧ್ವಜಗಳ ಮಾರಾಟವಾಗಬಾರದು. ಜನರು…

Read More

ಬಂಗ್ಲೆ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ 2024- 25 ನೇ ಸಾಲಿನಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ನೂತನ ಪದಾಧಿಕಾರಿಗಳನ್ನು ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಹಾಗೂ ರಾಜ್ಯ ರಾಜಕಾರಣಿ ಸದಸ್ಯರಾದ ಡಾ.ಲಕ್ಷ್ಮಣ್ ಕಾಮಣ್ಣವರ್,ಹಾಗೂ ಜಿಲ್ಲಾ ಪದಾಧಿಕಾರಿಗಳಾದ ಮಂಜುನಾಥ ರಾಠೋಡ್, ಈರಣ್ಣ ಕಲ್ಯಾಣಿ, ಇವರ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ಅಧ್ಯಕ್ಷರು ರಮೇಶ್ ರಾಯಬಾಗ, ಉಪಾಧ್ಯಕ್ಷರು ಮಂಜುನಾಥ್ ಕಲಾದಗಿ, ರಾಮಚಂದ್ರ ಕುಕಡಿ, ಎನ್ ಡಿ ಬಂಡಿವಡ್ಡರ, ಕಾರ್ಯಾಧ್ಯಕ್ಷ ಪರವೇಜ್ ಪನಿಬಂಧ, ಪ್ರಧಾನ ಕಾರ್ಯದರ್ಶಿ ವೀರೇಶ್ ಬಳಗೇರ್,…

Read More

ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಮಾತನಾಡಿದರು. ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಗಾಗಿ ಹಾಗೂ ಅಧಿವೇಶನದ ಕೊಡುಗೆಯನ್ನು ಸ್ಮರಿಸಲು ಅನುಕೂಲವಾಗುವಂತೆ ಬಜೆಟ್ ನಲ್ಲಿ ಎರಡು ಕೋಟಿ ರೂಪಾಯಿ ಅನುದಾನವನ್ನು ಒದಗಿಸಿರುತ್ತದೆ.ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಹೇಳಿದರು ಶತಮಾನೋತ್ಸವ ಆಚರಣೆ ಹಾಗೂ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಸರಕಾರದ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಗಾಂಧೀಜಿಯವರ ಜೀವನ‌ ಮತಗತು ಸ್ವಾತಂತ್ರ್ಯ…

Read More

ಡೆಂಗ್ಯೂ ನಿಯಂತ್ರಣಕ್ಕೆ ನೀರು ತುಂಬುವ ಪರಿಕರಗಳಲ್ಲಿ ಶುಚಿತ್ವ ಕಾಪಾಡಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ ಡೆಂಗ್ಯೂ ರೋಗ ನಿಯಂತ್ರಣಕ್ಕೆ ಬಳಕೆಗಾಗಿ ನೀರು ತುಂಬುವ ಪರಿಕರಗಳಲ್ಲಿ ಶುಚಿತ್ವ ಕಾಪಾಡಬೇಕು. ಡೆಂಗ್ಯು ಹರಡುವ ಸೊಳ್ಳೆ ನೀರಿನ ಮೇಲೆ ಮೊಟ್ಟೆ ಇಡದಂತೆ ಮತ್ತು ಸೊಳ್ಳೆ ಲಾರ್ವಾ ಉತ್ಪತ್ತಿ ತಡೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯ ಎಲ್ಲಾ ಪ್ರದೇಶಗಳಲ್ಲಿ ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆಯ ಲಾರ್ವಾ ನಿರ್ಮೂಲನಾ ದಿನದ ಅಂಗವಾಗಿ ಜಿಲ್ಲೆಯಾದ್ಯಂತ…

Read More

ರಾಮದುರ್ಗ ಅಧಿಕಾರಿಗಳ ನೆರಳಲ್ಲಿ ಟ್ಯಾಕ್ಟರ್ ಮೂಲಕ ಅಕ್ರಮ ಮರಳು ದಂಧೆ

ಟ್ಯಾಕ್ಟರ್ ಮೂಲಕ ಅಕ್ರಮ ಮರಳು ಸಾಗಾಟ: ಅಕ್ರಮ ಮರಳಿನ ಬಗ್ಗೆ 112 ಗೆ ಕರೆ ಮಾಡಿ ದೂರು ಸಲ್ಲಿಸಿದಾಗ ಪೊಲೀಸರು ಬರುತ್ತಾರೆ ಎಂದು ಹೇಳಿದರುರಾಮದುರ್ಗ 112 ದಿಂದ ನನಗೆ ಕರೆ ಮಾಡಿ ನಾವು ಬರೋದು ಲೇಟು ಆಗುತ್ತೆ ಅಂತ ಹೇಳಿ ಒಂದು ಗಂಟೆ ಬಿಟ್ಟು ಬಂದರು ಅಕ್ರಮ ಮರಳು ತುಂಬಿದ ಟ್ಯಾಕ್ಟರ್ ಅಷ್ಟರಲ್ಲಿ ಹೋಗಿತ್ತು .ಅಕ್ರಮ ಮರಳಿನ ಬಗ್ಗೆ ಎಸ್ ಪಿ ಸಾಹೇಬರಿಗೂ ಕೂಡ ಫೋನಿನ ಮೂಲಕ ದೂರು ನೀಡಲಾಗಿದೆ ಅಕ್ರಮ ಮರಳಿನ ಬಗ್ಗೆ ರಾಮದುರ್ಗ ತಹಸಿಲ್ದಾರ್…

Read More

ಗೋಕಾಕ‌ ಗಂಜಿ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ನದಿತೀರದ‌ ಗ್ರಾಮಸ್ಥರು ಪ್ರವಾಹದಿಂದ ಯಾವುದೇ ರೀತಿಯ ತೊಂದರೆ ಅಥವಾ ಅಪಾಯಕ್ಕೆ ಸಿಲುಕಿದರೆ ತಕ್ಷಣವೇ ಸಹಾಯವಾಣಿ‌ ಕೇಂದ್ರಕ್ಕೆ ಕರೆ‌ ಮಾಡಬೇಕು ಎಂದು ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಅವರು ಸಾರ್ವಜನಿಕರಲ್ಲಿ‌ ಮನವಿ ಮಾಡಿಕೊಂಡಿದ್ದಾರೆ. ಪ್ರವಾಹ ಸಹಾಯವಾಣಿ ಸಂಖ್ಯೆಗಳು-0831-2407290ಪೊಲೀಸ್ ಸಹಾಯವಾಣಿ-0831-2474054ತುರ್ತು ಸಹಾಯಕ್ಕಾಗಿ -112 ಬೆಳಗಾವಿ ಜಿಲ್ಲೆ ಗೋಕಾಕ ಪಟ್ಟಣದ ಗಂಜಿ ಕೇಂದ್ರಗಳಿಗೆ ಭಾನುವಾರ ಖುದ್ದಾಗಿ ಭೇಟಿ ಮಾಡಿದ‌ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಥಳಾಂತರಗೊಂಡಿರುವ ಕುಟುಂಬಸ್ಥರ ಗಂಜಿ ಕೇಂದ್ರಗಳಲ್ಲಿ ಕಲ್ಪಿಸಲಾಗಿರುವ ಊಟೋಪಹಾರ ಮತ್ತಿತರ ಮೂಲಸೌಕರ್ಯಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸರಕಾರಿ…

Read More

ಸಾಲಹಳ್ಳಿಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲಾ ವಿದ್ಯಾರ್ಥಿಗಳ ಮೇಲೆ ಶಿಕ್ಷಕನಿಂದ ಮನಸೊಇಚ್ಚೆ ಹಲ್ಲೆ ಮಾಡಿದ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿಯಲ್ಲಿರುವಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ.ಸಾಲಹಳ್ಳಿಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಶಿಕ್ಷಕನಿಂದ ಮಕ್ಕಳ ಮೇಲೆ ದೌರ್ಜನ್ಯ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ವಸತಿ ಶಾಲೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ 12ಕ್ಕೂ ಹೆಚ್ಚುಮಕ್ಕಳ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಲಾಗಿದೆ. ಮೋರಾರ್ಜಿ ದೆಸಾಯಿ ವಸತಿ ಶಾಲೆಯ ಹಿಂದಿ ಬೋಧಿಸುವ ಸಹಶಿಕ್ಷಕ ನಿಂಗನಗೌಡ್ರ ಹೊಸಗೌಡ್ರ ಅವರು ಹಲ್ಲೆ ಮಾಡಿದ್ದಾರೆ ಎಂಬಆರೋಪ ವ್ಯಕ್ತವಾಗಿದೆ. ಶಿಕ್ಷಕ ಹಲ್ಲೆ ಮಾಡಿರುವ ಕುರಿತು ಅಳಲುತೋಡಿಕೊಂಡ ವಿದ್ಯಾರ್ಥಿಗಳು, ನಾವು ತರಗತಿಯಿಂದ ಹೊರಗೆಬಂದಾಗ,…

Read More