ಪ್ರೆಸ್ ಕ್ಲಬ್ ಅಧ್ಯಕ್ಷರು ಕಾರ್ಯದರ್ಶಿ ಖಜಾಂಚಿ ಇವರಿಗೆ ವೀರಶೈವ ಲಿಂಗಾಯತ ಸಂಘಟನೆ ವತಿಯಿಂದ ಸನ್ಮಾನ ಮಾಡಲಾಯಿತು
ರಾಮದುರ್ಗ ಪಟ್ಟಣದ ಪ್ರೆಸ್ ಕ್ಲಬ್ ದಲ್ಲಿ ನೂತನವಾಗಿ ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ದೂಪದ, ಹಾಗೂ ಕಾರ್ಯದರ್ಶಿಯಾಗಿ ಚನ್ನಪ್ಪ ಮಾದರ್ ಹಾಗೂ ಖಜಾಂಚಿಯಾಗಿ ಜ್ಞಾನೇಶ್ವರ ಮೇಲಪ್ಪಗೋಳ ಇವರಿಗೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮುಖಾಂತರ ಗೌರವಿಸಿ ಸನ್ಮಾನಿಸಲಾಯಿತು.ಇದೆ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಮಲ್ಲಿಕಾರ್ಜುನ್ ದೂಪದ ಮಾತನಾಡಿ ಪತ್ರಿಕಾರಂಗ ಅನ್ನೋದು ಸಮಾಜದಲ್ಲಿ ಬಹಳಷ್ಟು ಗೌರವ ಇರತ್ತಕ್ಕಂತದ್ದು ಈ ವೃತ್ತಿ ರಂಗದ ಪವಿತ್ರತೆಯನ್ನು ನಾನು ಎತ್ತಿ ಹಿಡಿಯುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಈ ಆಧುನಿಕ ಯುಗದಲ್ಲಿ ಬಹಳಷ್ಟು ಮನುಷ್ಯ…
