51 ಜೋಡಿ ಉಚಿತ ಸಾಮೂಹಿಕ ವಿವಾಹ ಕರಪತ್ರ ಬಿಡುಗಡೆ
ಬೆಳಗಾವಿ ನಗರದ ಅಂಬೇಡ್ಕರ್ ಭವನದಲ್ಲಿ ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ವತಿಯಿಂದ ದಿನಾಂಕ 26/03/2024 ರಾಮದುರ್ಗ ನಗರದಲ್ಲಿ 51 ಜೋಡಿ ಉಚಿತ ಸಾಮೂಹಿಕ ವಿವಾಹ ಕರಪತ್ರ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರು ಶ್ರೀ ತಿರಕಪ್ಪ ಚಿಕ್ಕೇರಿ ಯುವ ಘಟಕ ರಾಜ್ಯಾಧ್ಯಕ್ಷರು ಮಂಜುನಾಥ ದೊಡಮನಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರು ಅಜಿತ್ ಮಾದರ ಉತ್ತರ ಕರ್ನಾಟಕ ಅಧ್ಯಕ್ಷರು ಶಂಕರ ಮುಗುಳಿ ರಾಜ್ಯ ಉಪಾಧ್ಯಕ್ಷರು ಸುರೇಶ್ ಮಲಕಿನಕೊಪ ರಾಜ್ಯ ಕೋಶಾಧ್ಯಕ್ಷರು ಸುರೇಶ್ ಮಾದರ ರಾಜ್ಯ ಪ್ರಧಾನ ಕಾರ್ಯದರ್ಶಿಹನುಮಂತಪ್ಪ ಹಪನಾಳ…
