ಹೆಣ್ಣುಮಕ್ಕಳಿಗೆ ಉಚಿತವಾದ ಖಡ್ಡಾಯ ಶಿಕ್ಷಣ ನೀಡಬೇಕು : ಪಲ್ಲವಿ ಆದಾಪೂರ ಅಭಿಮತ
ಹೆಣ್ಣುಮಕ್ಕಳಿಗೆ ಉಚಿತವಾದ ಖಡ್ಡಾಯ ಶಿಕ್ಷಣ ನೀಡಬೇಕು : ಪಲ್ಲವಿ ಆದಾಪೂರ ಅಭಿಮತನವಲಿ: ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಾಂಸ್ಕೃತಿಕ ಭವನದಲ್ಲಿ ಗ್ರಾಮ ಪಂಚಾಯತ ನವಲಿ ಶ್ರೀ ಕ್ಷೇತ್ರ ನವಲಿ ವೀರಭದ್ರೇಶ್ವರ ಗ್ರಾಮಿಣಾಭಿವೃದ್ಧಿ ಸಂಸ್ಥೆ, ಮಹಿಳಾ ಸಬಳಿಕರಣ ಸಂಸ್ಥೆ ಮಹಿಳಾ ಸಬಲೀಕರಣ ಸಂಸ್ಥೆ ಕೊಪ್ಪಳ ಹಾಗೂ ಮಹಿಳಾ ಸ್ವ ಸಹಾಯ ಸಂಘಗಳ ಸಹ ಭಾಗಿತ್ವದೊಂದಿಗೆ ಹಮ್ಮಿಕೊಂಡಿದ್ದ ಅಂತರಾಷ್ಟೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಬಳಿಕರಣ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದ ಕುಮಾರಿ ಪಲ್ಲವಿ ಆದಾಪೂರ ಇಂದಿನ ಆಧುನಿಕ ಯುಗದಲ್ಲು ಗ್ರಾಮಿಣ…
