ಅಭಿಮತ ಶರಣರ ವಚನಗಳು ನಮ್ಮ ಬಾಳನ್ನು ತಿದ್ದುವ ದಾರಿದೀಪಗಳಾಗಿವೆ : ಡಾ. ಗುರುದೇವಿ ಹುಲೆಪ್ಪನವರಮಠ
ಲಿಂಗಾಯತ ಸಂಘಟನೆ ವತಿಯಿಂದ ಗ್ರಂಥ ಲೋಕಾರ್ಪಣೆ ವಚನಗಳು ನಮ್ಮ ಜೀವನದ ದಾರಿದೀಪಗಳು ಡಾ. ಗುರುದೇವಿ ಹುಲೆಪ್ಪನವರಮಠ ಅಭಿಮತಶರಣರ ವಚನಗಳು ನಮ್ಮ ಬಾಳನ್ನು ತಿದ್ದುವ ದಾರಿದೀಪಗಳಾಗಿವೆ. ಪ್ರತಿಶರಣರ ಪ್ರತಿಯೊಂದು ವಚನದ ವಿಚಾರಗಳು ನೈಜತೆ ಬಿಂಬಿಸುವುದರ ಜೊತೆಗೆ ಸದಾಕಾಲ ಮಾರ್ಗದರ್ಶಿಯಾಗಿವೆ ಎಂದು ನಿವೃತ್ತ ಪ್ರಾಧ್ಯಾಪಕಿ ಮತ್ತು ಸಾಹಿತಿ ಡಾ.ಗುರುದೇವಿ ಹುಲೆಪ್ಪನವರಮಠ ರವಿವಾರ ದಿ 1 ರಂದು ಬೆಳಗಾವಿಯ ಹಳಕಟ್ಟಿ ಭವನದಲ್ಲಿ ಪ್ರಾರoಭದಲ್ಲಿ ಮಹಾದೇವಿ ಅರಳಿ ಪ್ರಾಥ೯ನೆ ನಡಿಸಿಕೂಟ್ಟರು ಲಿಂಗಾಯತ ಸಂಘಟನೆಯ ವತಿಯಿಂದ ಅಕ್ಕಮಹಾದೇವಿ ತೆಗ್ಗಿ ರಚಿಸಿದ ‘ವಚನ ಬುತ್ತಿ ‘…
