ಭ್ರಷ್ಟಾಚಾರ ನಿರ್ಮೂಲನೆ ಕುರಿತು ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮಾತನಾಡಿದರು.
ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ಲೋಕಾಯುಕ್ತ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜರಗಿದ ಭ್ರಷ್ಟಾಚಾರ ನಿರ್ಮೂಲನೆ ಕುರಿತು ಜಾಗೃತಿ ಅರಿವು ಸಪ್ತಾಹ-2024ರ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮಾತನಾಡಿದರು.ದೇಶದಲ್ಲಿ ಲೋಕಪಾಲ, ರಾಜ್ಯದಲ್ಲಿ ಲೋಕಾಯುಕ್ತ ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರು ನಿರ್ಭೀತರಾಗಿ ಲೋಕಾಯುಕ್ತರಿಗೆ ಕಚೇರಿಗೆ ಹೋಗಿ ದೂರು ದಾಖಲಿಸಲು ಹೆದರುತ್ತಾರೆ. ಇಂತಹ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಯತ್ನಿಸಬೇಕು. ಸರ್ಕಾರದ ಸೌಲಭ್ಯಗಳು ಸಾರ್ವಜನಿಕರಿಗೆ…
