30 ಕೋಟಿ ವೆಚ್ಚದಲ್ಲಿ ವಿದ್ಯುನ್ಮಾನ ಮಾದರಿ ಉದ್ಯಾನವನ ನಿರ್ಮಾಣ: ಸಚಿವ ಕೃಷ್ಣ ಭೈರೇಗೌಡ
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಕಿತ್ತೂರು ಕೋಟೆ ಆವರಣದಲ್ಲಿ ಮಂಗಳವಾರ ಜರಗಿದ. ಚನ್ನಮ್ಮನ ಕಿತ್ತೂರಿನ ಕೋಟೆ, ಅರಮನೆ ಸಂರಕ್ಷಣಾ ಕಾಮಗಾರಿಯನ್ನು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವಿವಿಧ ಕಾಮಗಾರಿಯ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು ಮಾತನಾಡಿದರು. ಕೋಟೆಯ ಮಹಾದ್ವಾರ, ಗೋಡೆಗಳು ಸೇರಿಂತೆ ವಿವಿಧ ಅವಶೇಷಗಳನ್ನು ಸಂರಕ್ಷಿಸಲು ರೂ. 12.11 ಕೋಟಿ ಹಾಗೂ ಇನ್ನಿತರ ಕಾಮಗಾರಿಗಳಿಗೆ 2.4 ಕೋಟಿ ಅನುದಾನ ಬಳಕೆಯಾಗಲಿದೆ. ಕಳೆದ ಒಂದು…
