ಸಮಾಜದ ತಾರತಮ್ಯಗಳನ್ನು ತೆಗೆದುಹಾಕಲು ನಾರಾಯಣ ಗುರು ಅವರು ತಮ್ಮ ಇಡಿ ಜೀವನವನ್ನು ಮುಡಿಪಾಗಿಟ್ಟಿದ್ದರು ; ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ.
ದಾರವಾಡ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ಬ್ರಹ್ಮ ಶ್ರೀ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಉದ್ಘಾಟಿಸಿ ಅವರು ಮಾತನಾಡಿದರು. ನಾರಾಯಣಗುರು ಅವರು 1850 ರಂದು ಕೇರಳದಲ್ಲಿ ನಾರಾಯಣ ಗುರು ಅವರು ಜನಿಸಿದರು. ಇದೇ ಸಮಯದಲ್ಲಿ ಅಲ್ಲಿ ಜಾತಿ, ಧರ್ಮ, ಮೇಲು, ಕೀಳು ತಾರತಮ್ಯ ಹೆಚ್ಚು ಸಮಾಜದಲ್ಲಿ ಕಾಡುತಿತ್ತು, ನಾರಾಯಣ ಗುರುಗಳು ಜನ್ಮ ತಾಳಿ ಅಲ್ಲಿನ…
