ರಾಷ್ಟ್ರೀಯ ರಸ್ತೆ ಸಾರಿಗೆ ಸುರಕ್ಷತೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ನ್ಯಾಯಾಧೀಶರು ಶ್ರೀ. ಸಿದ್ದರಾಮ, ಅವರು ಚಾಲನೆ ನೀಡಿದರು.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದ ಶ್ರೀ. ತ್ಯಾಗವೀರ ಲಿಂಗರಾಜ ಪ್ರೌಡ ಶಾಲೆ, ಶಿರಸಂಗಿಯಲ್ಲಿ ತಾಲೂಕಾ ಕಾನೂನು ಸೇವೆಗಳ ಸಮಿತಿ ಸವದತ್ತಿ, ವಕೀಲರ ಸಂಘ ಸವದತ್ತಿ, ಶ್ರೀ. ಕಲ್ಮೇಶ್ವರ ಶಿಕ್ಷಣ ಮತ್ತು ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ), ಶಿರಸಂಗಿ “ಶ್ರೀ. ತ್ಯಾಗವೀರ ಲಿಂಗರಾಜ ಪ್ರೌಡ ಶಾಲೆ, ಶಿರಸಂಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿರಾಷ್ಟ್ರೀಯ ರಸ್ತೆ ಸಾರಿಗೆ ಸುರಕ್ಷತೆ ” ಜಾಗೃತಿ ಅಭಿಯಾನ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು, ಹಾಗೂ…
