ರಾಷ್ಟ್ರೀಯ ಹಬ್ಬ ವಿವಿಧತೆಯಲ್ಲಿ ಏಕತೆ ಮೂಡಿಸುವ ಸ್ವಾತಂತ್ರೋತ್ಸವ ಆಚರಣೆ;
ಈ ಸಂದರ್ಭದಲ್ಲಿ ಶಾಲೆಯ ಎಲ್ಲ ಶಿಕ್ಷಕ ವೃಂದ ಹಾಗೂ ಎಸ್ ಡಿ ಎಂ ಸಿ ಯ ಸರ್ವ ಸದಸ್ಯರು ಪಾಲ್ಗೊಂಡಿದ್ದರು. ಧ್ವಜಾರೋಹಣವನ್ನು ಆ ಶಾಲೆಯ ಎಸ್ ಡಿ ಎಂ ಸಿ ಯ ಅಧ್ಯಕ್ಷರಾದ ಶ್ರೀ ಸುರೇಶ ಎಸ್ ಕಾಳಪ್ಪನವರ ನೇರವೇರಿಸಿ, ಶಾಲೆಯ ಮಕ್ಕಳಿಗೆ ಸ್ವಾತಂತ್ರೋತ್ಸವದ ಮಹತ್ವದ ಬಗ್ಗೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಗಣ್ಯಮಾನ್ಯರ ತ್ಯಾಗ ಬಲಿದಾನಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿ ದೇಶಪ್ರೇಮದ ಕುರಿತು ತಿಳಿಸಿ ಅವರಂತೆ ದೇಶಪ್ರೇಮವನ್ನು ಚಿಕ್ಕ ವಯಸ್ಸಿನಲ್ಲೇ ಬೆಳೆಸಿಕೊಳ್ಳಬೇಕೆಂದು ಎಲ್ಲರೂ ವಿವಿಧತೆಯಲ್ಲಿ ಏಕತೆಯ ಭಾವಹೊಂದಿರಬೇಕೆಂದು…
