BREAKING NEWS

ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ 31 ದಿನದಲ್ಲಿ 3.38 ಕೋಟಿ ಕಾಣಿಕೆ

ಕರ್ನಾಟಕ, ಆಂಧ್ರಪ್ರದೇಶದ ಮಂತ್ರಾಲಯ, ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಕಳೆದ 31 ದಿನದಲ್ಲಿ 3.38 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಕರ್ನಾಟಕ, ಆಂಧ್ರಪ್ರದೇಶದ ಶಕ್ತಿ ಯೋಜನೆ ಪ್ರಭಾವದಿಂದ ಮಂತ್ರಾಲಯದ ರಾಯರ ಮಠಕ್ಕೆ ಹೆಚ್ಚಿನ ಕಾಣಿಕೆ ಹರಿದುಬಂದಿದೆ. ದಸರಾ ರಜೆ, ಹಬ್ಬದ ಹಿನ್ನೆಲೆ ಮಂತ್ರಾಲಯ ಮಠಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಒಟ್ಟು ಕಾಣಿಕೆಯಲ್ಲಿ 3.30 ಕೋಟಿ ರೂ. ನೋಟುಗಳು, 7.44 ಲಕ್ಷ ರೂ ನಾಣ್ಯಗಳು, 136 ಗ್ರಾಂ ಚಿನ್ನ, 1180 ಗ್ರಾಂ…

Read More

ಖಾನಪೇಠ ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ಲೀಜ್ ಪಡೆದ ಪ್ಯಾರಿ ಶುರ‍್ಸ್ನ ಕಬ್ಬು ನುರುಸುವಿಕೆ ಹಂಗಾಮಿಗೆ ಆಡಳಿತ ಮಂಡಳಿ ಹಾಗೂ ಪ್ಯಾರಿ ಅಧಿಕಾರಿಗಳಿಂದ ಚಾಲನೆ ನೀಡಲಾಯಿತು

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಠ ಶ್ರೀ ಧನಲಕ್ಷ್ಮಿ ಸಕ್ಕರೆ ಕಾರ್ಖಾನೆಯ ಲೀಜ್ ಪಡೆದ ಇಐಡಿ ಪ್ಯಾರಿ ಕಂಪನಿಯ 2024-25ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನ ಬಾಯ್ಲರ ಪ್ರಧೀಪನ ಚಾಲನಾ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹಾಗೂ ಕಾರ್ಖಾನೆಯ ನಿರ್ದೇಶಕ ಮಹಾದೇವಪ್ಪ ಯಾದವಾಡ ಪಾಲ್ಗೊಂಡು ಅವರು ಮಾತನಾಡಿದರು. ಕಬ್ಬು ನುರಿಸುವ ಹಂಗಾಮಿನಲ್ಲಿ ರೈತರಿಗೆ ಯಾವುದೇ ತೊಂದರೆ ಆಗದಂತೆ ಪ್ಯಾರಿ ಕಂಪನಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮುಂದಾಗಬೇಕು. ಅಲ್ಲದೇ ಎಲ್ಲಾ ತಳಿಯ ಕಬ್ಬುಗಳನ್ನು ನಿಗದಿತ ಅವಧಿಯಂತೆ ಕಟಾವಿಗೆ ಕ್ರಮ ತೆಗೆದುಕೊಂಡು…

Read More

ರಾಮದುರ್ಗ ಪಟ್ಟಣದ ಬಸವ ಕಲ್ಯಾಣ ಮಂಟಪದಲ್ಲಿ ಜರುಗಿದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಇಲಾಖೆಯ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹಲಗತ್ತಿ ಬೈಪಾಸ್ ರಸ್ತೆಯಲ್ಲಿನ ಬಸವಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಇಲಾಖೆಯ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮವನ್ನು ಶ್ರೀ ಧನಲಕ್ಷಿö್ಮÃ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯದಾದ್ಯಂತ ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವ ಮೂಲಕ ಸಾಮಾನ್ಯ ಜನರ ಬಾಳಲ್ಲಿ ಬೆಳಕು ಮೂಡಿಸಿದ ಕೀರ್ತಿಪೂಜ್ಯ ವಿರೇಂದ್ರ ಹೆಗ್ಗಡೆ ಅವರಿಗೆ ಸಲ್ಲುತ್ತದೆ…

Read More

ರಾಜ್ಯೋತ್ಸವ ಸಂದರ್ಭದಲ್ಲಿ ಕರಾಳ ದಿನ ಆಚರಣೆಗೆ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಪುಂಡರಿಗೆ ಅವಕಾಶ ನೀಡಬಾರದೆಂದು ಒತ್ತಾಯಿಸಿ ಕರ್ನಾಟಕ ರಕ್ಷಾಣಾ ವೇದಿಕೆ ಕಾರ್ಯಕರ್ತರು ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ರಾಮದುರ್ಗ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಎಂಇಎಸ್ ಪುಂಡರು ಕರಾಳ ದಿನಾಚರಣೆ ಆಚರಿಸುವ ಬಗ್ಗೆ ಸಿದ್ಧತೆ ನಡೆಸುತ್ತಿರುವ ಕುರಿತು ಸುಳಿವು ದೊರೆಯುತ್ತಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅವಕಾಶ ನೀಡಬಾರದು ಎಂದು ಪ್ರತಿಭಟಿಸಿ ಕರ್ನಾಟಕ ರಕ್ಷಾಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ತಹಶೀಲ್ದಾರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ವೇಳೆ ತಾಲೂಕಾಅಧ್ಯಕ್ಷ ವಿಜಯಕುಮಾರ ರಾಠೋಡ ಮಾತನಾಡಿದ ಅವರು ನಾಡದ್ರೋಹಿ ಎಂಇಎಸ್ ಹಲವು ದಿನಗಳಿಂದ ನಾಡಿನ ನ. ೧ ರ ಕರ್ನಾಟಕ ರಾಜ್ಯೋತ್ಸವ ಆಚರಣೆ…

Read More

ಶ್ರೀ ಸಿದ್ದರಾಮೇಶ್ವರ ಶಿವಯೋಗಿಗಳ ರಥಯಾತ್ರೆಯನ್ನು ಹುಲಿಗೋಪ್ಪ ಗ್ರಾಮದಲ್ಲಿ ಅದ್ದೂರಿಯಿಂದ ಸ್ವಾಗತಿಸಿದರು

ಮಹಾನ್ ಪವಾಡ ಪುರುಷ, ಸಂತ, ಸಿದ್ದಿಪುರುಷ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸುಕ್ಷೇತ್ರ ಚುಳಕಿ ಮಠಕ್ಕೆ ಆಗಮಿಸಿ 100 ವರ್ಷವಾದ ಪ್ರಯುಕ್ತ ಶ್ರೀ ಸಿದ್ದರಾಮೇಶ್ವರ ಶಿವಯೋಗಿಗಳ ರಥಯಾತ್ರೆ ಶತಮಾನೋತ್ಸವ ಕಾರ್ಯಕ್ರಮವು ರಾಮದುರ್ಗ ತಾಲೂಕಿನ ಹುಲಿಗೋಪ್ಪ ಗ್ರಾಮದಲ್ಲಿ ವಾದ್ಯ ಮೇಳ , ಭಜನೆ ಮುಖಾಂತರ ಅದ್ದೂರಿಯಿಂದ ಸ್ವಾಗತಿಸಿದರುಜಗದ್ಗುರು ಡಾ//ಶ್ರೀ ಶ್ರೀ ಶ್ರೀ ಶಿವಾನಂದ ಭಾರತಿ ಮಹಾಸ್ವಾಮಿಗಳು ಸಾಧು ಸಂಸ್ಥಾನ ಮಠ ಸ ಕ್ಷೇತ್ರ ಇಂಚಲ ಇವರ ಕೃಪ್ ಆಶೀರ್ವಾದದಿಂದ ಪರಮಪೂಜ್ಯ ಶ್ರೀ ಚಿದಾನಂದ ಮಹಾಸ್ವಾಮಿಗಳ ಇವರ ನೇತೃತ್ವದಲ್ಲಿ ಶ್ರೀ…

Read More

ಪಡಿತರ ಸರ್ವರ ಸಮಸ್ಯೆಯಿಂದ ಜಿಲ್ಲಾಧ್ಯಕ್ಷರಾದ ಮಹಾದೇವಪ್ಪ ಕಾಮಣ್ಣವರ ನೇತೃತ್ವದಲ್ಲಿ ಆಹಾರ ಇಲಾಖೆಯ ಉಪನಿರ್ದೇಶಕರಿಗೆ ಮನವಿ

ಬೆಳಗಾವಿ ಜಿಲ್ಲಾಧ್ಯಂತಹ ಎಲ್ಲಾ ತಾಲ್ಲೂಕು, ಹಾಗೂ ಹಳ್ಳಿಗಳಲ್ಲಿ ಪಡಿತರ ವಿತರಣೆಗೆ ಸಮಯದಲ್ಲಿ ಸರ್ವರ್ ಸಮಸ್ಯೆ ಆಗುತ್ತಿರುವದರಿಂದ, ಪಡಿತರ ಕಾರ್ಡುದಾರರಿಗೆ ಸಾಕಷ್ಟು ತೊಂದರೆ ಆಗಿ, ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಕಾರ್ಡುದಾರರಿಂದ ಸರ್ವರ್ ನಿಧಾನ ಆಗುತ್ತಿರುವುದಕ್ಕೆ ಎಷ್ಟು ನಿಧಾನ ಎಂದು ಕಿರುಕುಳ ನೀಡುತ್ತಿದ್ದಾರೆ.ಅದರಿಂದ ಇಂದು ಕರ್ನಾಟಕ ರಾಜ್ಯ ಸರಕಾರಿ ಪಡಿತರ ವಿತರಕರ ಸಂಘ ಬೆಳಗಾವಿ ಜಿಲ್ಲಾಧ್ಯಕ್ಷರಾದ ಮಹಾದೇವಪ್ಪ ಲಕ್ಷ್ಮಪ್ಪ ಕಾಮಣ್ಣವರ ಇವರ ನೇತೃತ್ವದಲ್ಲಿ ಜಿಲ್ಲೆ ಹಾಗೂ ಎಲ್ಲಾ ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿ ಮಾಲೀಕರಿಂದ ಬೆಳಗಾವಿ ಜಿಲ್ಲೆಯ ಆಹಾರ ಇಲಾಖೆಯ ಉಪನಿರ್ದೇಶಕರಾದ…

Read More

ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ

1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ವಿಶೇಷ ಕಾರ್ಯಕ್ರಮವನ್ನು ಮುಖ್ಯಮಂತ್ರಿಯವರು 2024-25ನೇ ಸಾಲಿನ ಬಜೆಟ್‍ನಲ್ಲಿ ಘೋಷಿಸಿದ್ದಾರೆ. “ಗಾಂಧೀ ಭಾರತ” ಹೆಸರಿನಲ್ಲಿ ವರ್ಷವಿಡೀ ರಾಜ್ಯದಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಬೆಳಗಾವಿಯಲ್ಲಿ ಬರುವ ಡಿಸೆಂಬರ್‍ನಲ್ಲಿ ನಡೆಯುವ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಅಮೇರಿಕದ ಮಾಜಿ ಅಧ್ಯಕ್ಷರಾದ ಬರಾಕ್ ಓಬಾಮಾ ಅವರನ್ನು ಆಹ್ವಾನಿಸುವ ಚಿಂತನೆ ನಡೆದಿದೆ ಎಂದು ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ ಹೇಳಿದರು….

Read More

ಕಿತ್ತೂರಿನ‌ ಇತಿಹಾಸ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ

ಚನ್ನಮ್ಮನ ಕಿತ್ತೂರಿನ‌ ಕೋಟೆ ಆವರಣದಲ್ಲಿ ಕಿತ್ತೂರು ಚನ್ನಮ್ಮ‌ ಮುಖ್ಯ ವೇದಿಕೆಯಲ್ಲಿ ಬುಧವಾರ ಜರುಗಿದ ಕಿತ್ತೂರು ಉತ್ಸವ-2024 ವಿಜಯೋತ್ಸವದ 200ನೇ ವರ್ಷಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಕಿತ್ತೂರು ಉತ್ಸವದಲ್ಲಿ ಅನೇಕ‌ ಸಾಹಿತಿಗಳು, ಬುದ್ಧಿ ಜೀವಿಗಳು,‌ ಕಲಾವಿದರು ತಮ್ಮ ಪರಿಚಯವನ್ನು ನಾಡಿಗೆ ಮಾಡಿಕೊಳ್ಳುತ್ತಿದ್ದಾರೆ.ಕಿತ್ತೂರು ಇತಿಹಾಸಕ್ಕೆ ಸಂಬಂದಪಟ್ಟಂತೆ ಸಂಗೊಳ್ಳಿ ರಾಯಣ್ಣ, ಅಮಟೂರ ಬಾಳಪ್ಪ‌ ಸೇರಿದಂತೆ‌ ಇನ್ನೂ ಅನೇಕ ಹೋರಾಟಗಾರರ ಇತಿಹಾಸವನ್ನು ಮರುಸೃಷ್ಠಿ ಮಾಡುವುದು ಈ ಕಾರ್ಯಕ್ರಮದ ಉದ್ಧೇಶವಾಗಿದೆ. ರಾಣಿ…

Read More

ಅಕ್ಟೋಬರ್ 24ರಂದು 5ನೇ ಮಾಹಿತಿ ಹಕ್ಕು ದಿನಾಚರಣೆ ಆಚರಣೆ

ಕುಣಿಗಲ್: ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯಐದನೇ ವರ್ಷದ ಮಾಹಿತಿ ಹಕ್ಕು ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಹೆಚ್ ಜಿ ರಮೇಶ್ ತಿಳಿಸಿದ್ದಾರೆ ಮಾಧ್ಯಮಗಳೊಂದಿಗೆ ಅವರು ಮಾತನಾಡುತ್ತಾ ಪಾರದರ್ಶಕ ಆಡಳಿತ ನೀಡಲು ಅಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ನೇರವಾಗಿ ಸಾರ್ವಜನಿಕರು ಸರ್ಕಾರ ಮತ್ತು ಸಂಘ ಸಂಸ್ಥೆಗಳಿಂದ ಮಾಹಿತಿ ಪಡೆದು ಅದನ್ನು ಪರಿಶೀಲಿಸಿ ಸಂಬಂಧಪಟ್ಟ…

Read More

ಶೇ. 100ರಷ್ಟು ಫಲಿತಾಂಶಕ್ಕೆಕೆಲವು ಖಾಸಗಿ ಶಾಲೆಗಳು ಕುತಂತ್ರ ನಡೆಸಿವೆ.

ಬೆಂಗಳೂರು, ಶೇ. 100ರಷ್ಟು ಫಲಿತಾಂಶಕ್ಕೆಕೆಲವು ಖಾಸಗಿ ಶಾಲೆಗಳು ಕುತಂತ್ರ ನಡೆಸಿವೆ.ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳನ್ನು ಹೊರ ಹಾಕಿ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆಯುವಂತೆ ಒತ್ತಡ ಹಾಕುತ್ತಿವೆ. ಇಂತಹ ಘಟನೆ ಬೆಳಕಿಗೆ ಬಂದಲ್ಲಿ ಅಂತಹ ಶಾಲೆಗಳ ಮಾನ್ಯತೆಯನ್ನುರದ್ದುಪಡಿಸುವುದಾಗಿ ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಖಡಕ್ ಎಚ್ಚರಿಕೆ ನೀಡಲಾಗಿದೆ.ಖಾಸಗಿ ಶಾಲೆಗಳು ಶೇಕಡ 100ರಷ್ಟು ಫಲಿತಾಂಶ ಪಡೆಯಲು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನುಎಸ್‌ಎಸ್‌ಎಲ್ಸಿ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸುವ ಕುತಂತ್ರ ನಡೆಸಿದಲ್ಲಿ ಶಾಲಾ ಮಾನ್ಯತೆ ಹಾಗೂ ಶಾಲಾ ಸಂಕೇತ ರದ್ದು ಮಾಡಲಾಗುವುದು ಎಂದು ಹೇಳಲಾಗಿದೆ. ಕರ್ನಾಟಕಶಾಲಾ…

Read More