87ನೇ ಅಖಿಲ ಭಾರತ ಕನ್ನಡ ಸಮ್ಮೇಳನದ ಕನ್ನಡದ ರಥಯಾತ್ರೆ’ಯನ್ನು ತಾಲೂಕ ಆಡಳಿತ ಹಾಗೂ ವಿವಿಧ ಸಂಘಟನೆಗಳಿಂದ ಸ್ವಾಗತಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ “ ಕನ್ನಡಜ್ಯೋತಿ ಹೊತ್ತ ಕನ್ನಡ ರಥಯಾತ್ರೆ’ಯನ್ನು ತಾಲೂಕ ಆಡಳಿತ ಹಾಗೂ ವಿವಿಧ ಸಂಘಟನೆಗಳಿಂದ ಅದ್ದೂರಿಯಿಂದ ಸ್ವಾಗತಿಸಿಪೂಜಾ ಕಾರ್ಯಕ್ರಮ ನೆರವೇರಿಸಿ ಮುಖ್ಯ ರಸ್ತೆಯ ಮೂಲಕವಾಗಿ ಕುಂಭ ಮೇಳ ಮೆರವಣಿಗೆಯೊಂದಿಗೆ ಸಂಗೋಳ್ಳಿ ರಾಯಣ್ಣ ವೃತ್ತದವರೆಗೆ ಸಾಗಿ ಬಿಳ್ಕೊಟ್ಟರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಪ್ರದೀಪ್ ಪಟ್ಟಣ, ತಾಲೂಕು ದಂಡಾಧಿಕಾರಿಗಳಾದ ಪ್ರಕಾಶ ಹೊಳೆಪ್ಪಗೋಳ, ತಾಲೂಕು ಪಂಚಾಯತಿ ಇಒ ಪ್ರವೀಣಕುಮಾರ್ ಸಾಲಿ, ಕ್ಷೇತ್ರ ಶಿಕ್ಷಣಾಧಿಕಾರಿ…
