ಕರ್ನಾಟಕ ರಕ್ಷಣಾ ವೇದಿಕೆ ಸವದತ್ತಿ ತಾಲೂಕ ಘಟಕದ ವತಿಯಿಂದ ರೋಗಿಗಳಿಗೆ ಹಾಲು ಹಣ್ಣು ಬ್ರೇಡ್ ವಿತರಿಸಲಾಯಿತು
ಸವದತ್ತಿ ತಾಲೂಕಿನ ಮುರಗೋಡ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷಾರಾದ ಸಮರ ಸಿಂಹ ಟ. ಏ ನಾರಾಯಣಗೌಡ್ರ ೬೦ನೇ ಹುಟ್ಟು ಹಬ್ಬದ ನಿಮಿತ್ತವಾಗಿ ಕರ್ನಾಟಕ ರಕ್ಷಣಾ ವೇದಿಕೆ ಸವದತ್ತಿ ತಾಲೂಕ ಘಟಕದ ವತಿಯಿಂದ ಹಾಗೂ ಮಹಾಂತ ಮುರಗೋಡ ಘಟಕದ ವತಿಯಿಂದ ಸ್ಥಳೀಯ ಸಮುದಾಯ ಆರೋಗ್ಯ ಭವನದಲ್ಲಿ ರೋಗಿಗಳಿಗೆ ಹಾಲು ಹಣ್ಣು ಬ್ರೇಡ್ ಮತ್ತು ಬಿಸ್ಕೆಟ್ ವಿತರಿಸಲಾಯಿತು ನಂತರ ಸ್ಥಳೀಯ ಸಮುದಾಯ ಆರೋಗ್ಯ ಭವನದ ಅಂಗಳದಲ್ಲಿ ಸಸಿ ನೆಡುವ ಮೂಲಕ ರಾಜ್ಯಾಧ್ಯಕ್ಷರಾದ ಟಿ ಏ ನಾರಾಯಣಗೌಡರ…
