ನುಲಿಯ ಚಂದಯ್ಯ, ಬ್ರಹ್ಮಶ್ರೀ ನಾರಾಯಣಗುರು, ಶ್ರೀಕೃಷ್ಣ ಜಯಂತಿ ಪೂರ್ವಭಾವಿ ಸಭೆ
ಬಳ್ಳಾರಿ,ಜಿಲ್ಲಾಡಳಿತ ವತಿಯಿಂದ ವಿವಿಧ ಮಹನೀಯರ ಜಯಂತಿಯ ಕಾರ್ಯಕ್ರಮಗಳನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು.ನಗರದ ನೂತನ ಜಿಲ್ಲಾಡಳಿತ ಭವನ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿ ಆಚರಣೆ ಕುರಿತು ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆ.19 ರಂದು ನುಲಿಯ ಚಂದಯ್ಯ ಜಯಂತಿ, ಆ.20 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮತ್ತು ಆ.26 ರಂದು ಶ್ರೀಕೃಷ್ಣ…
