ಕೃಷಿ ಭೂಮಿಯ ಬಗ್ಗೆ ಗಮನ ಹರಿಸಿ ಭೂಮಿ ಸೇವೆಯನ್ನು ಮಾಡಿ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಬೆಳಗಾವಿ : ಇಂದಿನ ಯುವಕರು ಡಾಕ್ಟರ್, ಎಂಜಿನಿಯರ್ ಸೇರಿದಂತೆ ಬೇರೆ ಬೇರೆ ಅಧ್ಯಯನ ಮಾಡಿ ಹಳ್ಳಿಯಲ್ಲಿರುವ ಯುವಕರು ಕೃಷಿ ಕಡೆ ಗಮನ ಹರಿಸದೆ ಇರುವುದು ಅಪಾಯಕಾರಿ ಬೆಳವಣಿಗೆ, ಯುವಕರಲ್ಲಿ ಕೃಷಿ ಬಗ್ಗೆ ಆಸಕ್ತಿಯನ್ನು ಹುಟ್ಟಿಸುವ ಅವಶ್ಯಕತೆ ಇದ್ದಿದ್ದು, ಯುವಕರು ಬೇರೆ ಬೇರೆ ವಿಷಯದಲ್ಲಿ ಅಧ್ಯಯನ ಮಾಡಿ, ಆದರೆ ರಜೆ ವೇಳೆಯಲ್ಲಿ ಹಳ್ಳಿಗೆ ಬಂದು ನಿಮ್ಮ ಕೃಷಿ ಭೂಮಿಯ ಬಗ್ಗೆ ಗಮನ ಹರಿಸಿ ಭೂಮಿ ಸೇವೆಯನ್ನು ಮಾಡಿ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಶುಕ್ರವಾಗಿ…
