ಸವದತ್ತಿ ವಕೀಲರ ಪರಿಷತ್ತು ಘಟಕದ ವತಿಯಿಂದ 2 ಎ ಮೀಸಲಾತಿಗಾಗಿ ರಸ್ತೆ ತಡೆದು ಪ್ರತಿಭಟನೆ.
ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಎಪಿಎಂಸಿ ಚೆನ್ನಮ್ಮ ವೃತ್ತದಲ್ಲಿ 2 ಎ ಮೀಸಲಾತಿಗಾಗಿ ಪಂಚಮಸಾಲಿ ಸಮಾಜ ಜನರು ಹಾಗೂ ಸಮಾಜದ ಮುಖಂಡರು ತಮ್ಮ ಒಂದು ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟಿಸಿದರು . ಇದರಿಂದ ಎರಡು ತಾಸು ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು ಎಲ್ಲಮ್ಮನ ದೇವಸ್ಥಾನಕ್ಕೆ ಬರುವ ಭಕ್ತರು ಸಾಕಷ್ಟು ತೊಂದರೆ ಅನುಭವಿಸಿದರು. ಸವದತ್ತಿ ಮಾರ್ಗದ ಎಲ್ಲ ರಸ್ತೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಈ ಒಂದು ಪ್ರತಿಭಟನೆ ಕಾರ್ಯಕ್ರಮದಲ್ಲಿ ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ನ್ಯಾಯವಾದಿಗಳು ಎಂಬಿ…
