ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧಿವೇಶನದ ಅಧ್ಯಕ್ಷತೆ ವಹಿಸಿ 100 ವರ್ಷ ತುಂಬಿದ ಕಾರಣ ಗಾಂಧಿ ನಡಿಗೆ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಸ್ವಿಕರಿಸಲಾಯಿತು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತೇರಬಜಾರದಲ್ಲಿರುವ ಗಾಂಧಿ ಪುತ್ತಳಿಗೆ ಪುಷ್ಪನಮನ ಸಲ್ಲಿಸಿ ಪಾದಯಾತ್ರೆ ಮುಖಾಂತರ ತಾಲೂಕಾ ಪಂಚಾಯತ ಶಾಸಕರ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಬಿ. ರಂಗನಗೌಡರ ಅವರು ಪ್ರತಿಜ್ಞೆ ವಿಧಿ ಸಲ್ಲಿಸಿ ಮಾತನಾಡಿದರು ಮಹಾತ್ಮ ಗಾಂಧೀಜಿಯವರು ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧಿವೇಶನದ ಅಧ್ಯಕ್ಷತೆ ವಹಿಸಿ 100 ವರ್ಷ ತುಂಬಿದ ಕಾರಣ ವಿಜೃಂಭನೆಯಿಂದ ಗಾಂಧಿ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ.ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ನಮಗೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಮಹಾನ್ ನಾಯಕರು,…
