ಕಟಕೋಳದಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ : ಪೊಲೀಸ್ ಹಾಗೂ ಆಹಾರ ಇಲಾಖೆಯಿಂದ ದಾಳಿ
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದಿಂದ ಹಳೆ ತೋರಗಲ್ಲ ಕಡೆಗೆ ಅಕ್ರಮ ಪಡಿತರ ಅಕ್ಕಿ ಸಾಗಾಟ ಮಾಡುವಾಗ ಪೊಲೀಸ್ ಇಲಾಖೆ ಹಾಗೂ ಆಹಾರ ಇಲಾಖೆಯಿಂದ ಅಕ್ರಮ ಪಡಿತರ ಅಕ್ಕಿಯನ್ನು ಜಪ್ತಿ ಮಾಡಲಾಯಿತುಬಡ ಜನರ ಹೊಟ್ಟೆ ತುಂಬಲಿ ಎಂದು ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಪಡಿತರ ಅಂಗಡಿಗಳ ಮೂಲಕ ಅಕ್ಕಿ ನೀಡುತ್ತದೆ. ಆದ್ರೆ, ಕಟಕೋಳದಲ್ಲಿ ಬಡ ಜನರ ಹೊಟ್ಟೆ ತುಂಬಿಸಬೇಕಿದ್ದ ಪಡಿತರ, ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮವಾಗಿ ಪಡಿತರ ಆಹಾರ ಧಾನ್ಯಗಳನ್ನು ಸಂಗ್ರಹಿಸಿ ಮಾರಾಟ ಮಾಡುವ ದೊಡ್ಡ ಜಾಲ…
