BREAKING NEWS

ಹುಲಕುಂದ ಹಾಗೂ ಬಟಕುರ್ಕಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ರಾಮದುರ್ಗ ಬಿಜೆಪಿಯವರು ಎಷ್ಟೇ ಅಬ್ಬರಿಸಿದರೂ ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ‌ ಅವರಿಗೆ ಮುನ್ನಡೆ ಸಿಗುವುದು ಖಚಿತ. ಕಾಂಗ್ರೆಸ್ ಅಭ್ಯರ್ಥಿ ಪರ ಕ್ಷೇತ್ರದಾದ್ಯಂತ ಉತ್ತಮವಾತಾವರಣ ನಿರ್ಮಾಣವಾಗಿದೆ ಎಂದು ಶಾಸಕ ಹಾಗೂವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಹೇಳಿದರು.ರಾಮದುರ್ಗ ವಿಧಾನಸಭಾ ಕ್ಷೇತ್ರದ ಸಾಲಹಳ್ಳಿಯಲ್ಲಿ ನಡೆದ ಹುಲಕುಂದ ಹಾಗೂ ಬಟಕುರ್ಕಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರಸಮಾವೇಶದಲ್ಲಿ ಮಾತನಾಡಿದ ಶಾಸಕರು, ರಾಮದುರ್ಗದಿಂದ 20 ರಿಂದ 25 ಸಾವಿರ ಮತಗಳುಮುನ್ನಡೆ ಸಿಗುವುದು ಗ್ಯಾರಂಟಿ. ಕ್ಷೇತ್ರದಲ್ಲಿ ಒಗ್ಗಟಾಗಿ ಕೆಲಸಮಾಡಿ, ಮುನ್ನಡೆ…

Read More

ಮಳೆ ಆದರೆ ಸಾಕು ಚರಂಡಿ ನೀರು ತಹಶೀಲ್ದಾರ್ ಕಚೇರಿ ಆವರಣದಲ್ಲಿ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧ ಕಚೇರಿ ಆವರಣದಲ್ಲಿ ಮಳೆ ಆದರೆ ಸಾಕು ಚರಂಡಿ ನೀರು ನಿಲ್ಲುತ್ತದೆರಸ್ತೆ ಮೇಲೆ ಕೊಳಚೆ ನೀರು ಹರಿಯುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ.ಚರಂಡಿಯಲ್ಲಿ ತ್ಯಾಜ್ಯ ಹಾಗೂ ಮಣ್ಣು ತುಂಬಿಕೊಂಡಿದ್ದು ಮಳೆ ಆದರೆ ಸಾಕು ಕಲುಷಿತ ನೀರು ರಸ್ತೆ ಮೇಲೆ ಹರಿಯುತ್ತಿದೆ

Read More

ಮತದಾನ ಜಾಗೃತಿ ಕುರಿತು ವಿಶೇಷ ಚೇತನರ ಬೈಕ್ ರ‍್ಯಾಲಿಗೆ ತಹಶೀಲ್ದಾರ ಸುರೇಶ ಚವಲಾರ ಚಾಲನೆ ನೀಡಿದರು.

ರಾಮದುರ್ಗ ತಾಲೂಕಾ ಸ್ವೀಪ್ ಸಮಿತಿಯಿಂದ ತಾಲೂಕ ಪಂಚಾಯತ ಆವರಣದಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಕುರಿತು ವಿಶೇಷ ಚೇತನರ ಬೈಕ್ ರ‍್ಯಾಲಿಗೆ ತಹಶೀಲ್ದಾರ ಸುರೇಶ ಚವಲಾರ ಚಾಲನೆ ನೀಡಿ ಅವರು ಮಾತನಾಡಿದರು.ಹೆಚ್ಚು ಮತದಾನ ಮಾಡುವದರಿಂದ ಉತ್ತಮ ಆಡಳಿತ ನಿರೀಕ್ಷಿಸಬಹುದು. ಆದ್ದರಿಂದ ಎಲ್ಲರೂ ಮತದಾನದ ಹಕ್ಕನ್ನು ಚಲಾಯಿಸಿ ದೇಶದ ಸುಭದ್ರತೆಗೆ ಮುಂದಾಗುವಂತೆ ಕರೆ ನೀಡಿದರು. ಇದೇ ಸಂದರ್ಭದಲ್ಲಿ ನೂರಾರು ವಿಶೇಷ ಚೇತನರು ತಮ್ಮ ಬೈಕ್‌ನೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಘೋಷಣೆ ಕೂಗುತ್ತಾ ಮತದಾನದ ಜಾಗೃತಿಯನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.ತಾಲೂಕ…

Read More

ಓಬಳಾಪೂರ ಗ್ರಾಮದ ಶ್ರೀ ರೇವಯ್ಯ ಶಿವಯೋಗಿಗಳವರ ಜಾತ್ರಾ ಮಹೋತ್ಸವದಂದು ಶ್ರೀಗಳು ಶ್ರೀ ರೇವಯ್ಯನವರ ಕೃತಿ ಲೋಕಾರ್ಪಣೆಗೊಳಿಸಿದರು.

ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮದಲ್ಲಿ ಸದ್ಗುರು ಶ್ರೀ ರೇವಯ್ಯ ಶಿವಯೋಗಿಗಳವರ ಜಾತ್ರಾ ಮಹೋತ್ಸವದಂದು ಓಬಳಾಪೂರ ಗ್ರಾಮದ ಸಾಹಿತಿಗಳಾದ ಶ್ರೀನಿವಾಸಗೌಡ ಪಾಟೀಲ ರವರು ರಚಿಸಿದ ಕಾಯಕಯೋಗಿ ಸದ್ಗುರು ಶ್ರೀ ರೇವಯ್ಯ ಮಹಾಸ್ವಾಮಿಗಳು ದ್ವಿತೀಯ ಮುದ್ರಣ ಕೃತಿಯನ್ನು ಕನ್ನಡ ಧ್ವಜದೊಂದಿಗೆ ಶ್ರೀ ಬಸವಾನಂದ ಭಾರತಿ ಸ್ವಾಮಿಗಳು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಇಂದಿನ ಯುವ ಜನಾಂಗ ಗುಟಕಾ ಸಿಗರೇಟನಂತಹ ಧೂಮಪಾನ ಮಾಡಿ ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳುತ್ತಿರುವುದು ವಿಷಾಧನೀಯ ಸಂಗತಿಯಾಗಿದೆ. ದೂಮಪಾನ ವ್ಯಸನವನ್ನು ಬಿಟ್ಟು ಅಧ್ಯಾತ್ಮದ ಕಡೆ ಒಲವು ತೋರಿ ಶ್ರೀ…

Read More

ಮತದಾನ ಜಾಗೃತಿ ಜಾಥಾಕ್ಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿಲ ನೀಲನಾಯಕ ಚಾಲನೆ ನೀಡಿದರು.

ಮತದಾನ ಜಾಗೃತಿ ಜಾಥಾಕ್ಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿಲ ನೀಲನಾಯಕ ಚಾಲನೆ ನೀಡಿದರು.ಬಾಗಲಕೋಟ ಜಿಲ್ಲೆಯ ನಾಯನೆಗಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಅನಿಲ ನೀಲನಾಯಕ ಇವರು ನರೇಗಾ ಕೂಲಿಕಾರ್ಮಿಕರಿಗೆ ಮತದಾನ ಕುರಿತು ಜಾಗೃತಿ ನೀಡಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಚುನಾವಣೆ ದೇಶದ ಭವಿಷ್ಯ ಹಾಗೂ ಪ್ರಜಾಪ್ರಭುತ್ವದ ಯಶಸ್ವಿಗೆ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಪ್ರಜ್ಞಾವಂತ ಪ್ರಜೆಗಳಿಂದ ಮಾತ್ರ ಪ್ರಜಾ ಪ್ರಭುತ್ವದ ಯಶಸ್ವಿ ಸಾಧ್ಯವಿದೆ. ಎಲ್ಲರೂ ತಪ್ಪದೇ ತಮ್ಮ…

Read More

ಅನ್ಯಾಯ ಪ್ರಶ್ನಿಸಿದ ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ..!

ಬೆಂಗಳೂರು: ನಿಮ್ಮ ನಡುವೆ ಏನೇ ಅನ್ಯಾಯವಾದ್ರೂ ಸಹಿಸಿಕೊಳ್ಳಬೇಕು,ಅದನ್ನು ಪ್ರಶ್ನಿಸಲೇಬೇಡಿ..?  ನೀವೂ ಎಷ್ಟೇ ಬುದ್ಧಿವಂತರಾಗಿರ್ರಿ ಎಷ್ಟೇ ಕಾನೂನು ತಿಳ್ಕೊಂಡಿರ್ರಿ. ಅನ್ಯಾಯವನ್ನು ತುಟಿ ಕಚ್ಚಿ ಸಹಿಸಿಕೊಳ್ಳಬೇಕೇ ಹೊರತು ಪ್ರಶ್ನಿಸುವ ಗೋಜಿಗೆ ಹೋಗಲೇಬೇಡಿ. ಹೋದರೆ ಏನಾಗುತ್ತೆ ಗೊತ್ತಾ..? ಇದಕ್ಕೆ ವೃತ್ತಿಯಲ್ಲಿ ವೈದ್ಯರೂ ಪ್ರವೃತ್ತಿಯಲ್ಲಿ ಸಾಮಾಜಿಕ ಕಾರ್ಯಕರ್ತರೂ ಆಗಿರುವ ಡಾ.ಸುನೀಲ್ ಹೆಬ್ಬಿ ಅವರಿಗಾದ ಸ್ಥಿತಿಯೇ ಜೀವಂತ ಸಾಕ್ಷಿಯಂತಿದೆ ಅಷ್ಟಕ್ಕೂ ಸುನೀಲ್ ಹೆಬ್ಬಿ ಮಾಡಿದ ತಪ್ಪೇನು ಗೊತ್ತಾ..? ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿ ಕೆಲವರು ನಡೆಸುತ್ತಿದ್ದರೆನ್ನಲಾದ ಅಕ್ರಮ ಪ್ರಶ್ನಿಸಿದ್ದು ಅಷ್ಟೇ ಆ ಅಕ್ರಮಕ್ಕೆ ಬಲಿಪಶುಗಳಾಗುತ್ತಿದ್ದ ನಾಗರಿಕರನ್ನು…

Read More

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್

ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ಬೃಹತ್ ಮೆರವಣಿಗೆ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುಂಚೆ ಬೃಹತ್ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದಾರೆ.‌ ಬುಧವಾರ ಬೆಳಗಾವಿಯ ಸಮಾದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಸಮಾದೇವಿಗಲ್ಲಿಯಿಂದ ಆರಂಭವಾದ ಮೆರವಣಿಗೆಯ ಖಡೆಬಜಾರ ರೋಡ್, ಗಣಪತಿ ಗಲ್ಲಿ, ಕಾಕತಿವೇಸ್, ಶನಿವಾರ ಕೂಟ್, ಚನ್ನಮ್ಮ ವೃತ್ತ ಹಾಗೂ ಜಿಲ್ಲಾಧಿಕಾರಿ ಕಚೇರಿ ವರೆಗೆ ಸಾಗಿತು.‌ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮೆರವಣಿಗೆ ವಾಹನ…

Read More

ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ

ಬೆಳಗಾವಿ ಕಿಲ್ಲಾ ಕೋಟೆಯ ದುರ್ಗಾದೇವಿ ಮಂದಿರದ ಆವರಣದಲ್ಲಿ ಮಂಗಳವಾರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾಲ್ನಡಿಗೆ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಗುಲಾಬಿ ಹೂವು ನೀಡುವ ಮೂಲಕ ಕಡ್ಡಾಯವಾಗಿ ಮತದಾನ ಮಾಡುವಂತೆ ಮನವಿ ಮಾಡಿಕೊಂಡರು. ನಂತರ ಮಾತನಾಡಿದ ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಶಿಂಧೆ ಅವರು, ಲೋಕಸಭೆಯ ಸಾರ್ವತ್ರಿಕ…

Read More

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 16,05,600ಹಣವನ್ನ ಚುಣಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕಾಗವಾಡ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಜಪ್ತಿ ಮಾಡಿದ ಚುಣಾವಣಾ ಅಧಿಕಾರಿಗಳು ಬೆಳಗಾವಿ: ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಕಾಗವಾಡ -ಮಿರಜ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ದಾಖಲೆ ಇಲ್ಲದೆ ka 23p 1445 ಸುಜುಕಿ ಬಲೆನೋ ವಾಹನದಲ್ಲಿ ಸಾಗಿಸುತ್ತಿದ್ದ ಸುಮಾರು 16,05,600ಹಣವನ್ನ ಚುಣಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಈ ಸಂದರ್ಭದಲ್ಲಿ ಚುಣಾವಣಾ ಅಧಿಕಾರಿಗಳಾದ ಪರಸಪ್ಪ ಪೂಜಾರಿ ಸಂಜಯ ಇಂಗಳೆ , ಸಂಜೀವ ಸಂದಲಗಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು

Read More

ಎಲುಬಿಲ್ಲದ ನಾಚಿಕೆ ಬಿಟ್ಟ ಅಧಿಕಾರ ಧಾಹಿ ಕುಮಾರಸ್ವಾಮಿ – ಸಂಜಯ್ ವಿರುದ್ಧ : ಜ್ಯೋತಿ ಆಕ್ರೋಶ

ಕೊಪ್ಪಳ : ಬಡವರ ಮೇಲೆ ಬಿಜೆಪಿ ಮೋದಿ ಸರಕಾರ ಹೊರಿಸಿರುವ ಬೆಲೆ ಏರಿಕೆ ಭಾರ ಕಡಿಮೆ ಮಾಡಲು ಕಾಂಗ್ರೆಸ್ ಸರಕಾರ ತಂದಿರುವ ಗ್ಯಾರಂಟಿಗಳಿಂದ ಹೆಣ್ಣುಮಕ್ಕಳು ಹಾದಿತಪ್ಪಿದ್ದಾರೆ ಎಂದ ಕುಮಾರಸ್ವಾಮಿ ನಿಜವಾದ ಹಾದಿಬಿಟ್ಟ ವ್ಯಕ್ತಿ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅವರು ಈ ಕುರಿತು ಹೇಳಿಕೆ ನೀಡಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿ ಆಗಿ ಸರಕಾರ ನಡೆಸುವ ವಿವೇಚನ ಇದ್ದರೂ ಅಧಿಕಾರದ ದಾಹಕ್ಕೆ…

Read More