ರಾಮದುರ್ಗ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಖ್ಯಾತ ವೈದ್ಯ ಡಾ.ಮಲ್ಲಿಕಾರ್ಜುನ ಖಾನಪೇಟ ಚಾಲನೆ ನೀಡಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸ್ಟೇಟ್ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಪರಪ್ಪ ಮುತ್ಯಾರ 2ನೇ ತಾಲೂಕು ಮಟ್ಟದ ಉಚಿತ ಆರೋಗ್ಯತ ಪಾಸಣೆ ಮತ್ತು ಔಷಧ ವಿತರಣೆ ಕಾರ್ಯಕ್ರಮ ಹಾಗೂ ಹಿರಿಯ ವೈಧ್ಯರಿಗೆ ಏರ್ಪಡಿಸಿದ ಸನ್ಮಾನ ಸಮಾರಂಭದಲ್ಲಿ ಬೆಳಗಾವಿಯ ಖ್ಯಾತ ವೈದ್ಯ ಡಾ.ಮಲ್ಲಿಕಾರ್ಜುನ ಖಾನಪೇಟ ಸಮಾರಂಭ ಉದ್ಘಾಟಿಸಿ, ಶಿಬಿರದಲ್ಲಿ ದೊರೆಯುವ ಚಿಕಿತ್ಸೆ, ಔಷಧ ವಿತರಣೆ, ಶಸ್ತçಚಿಕಿತ್ಸೆ ಸೇರಿದಂತೆ ಆರೋಗ್ಯ ರಕ್ಷಣೆ ಕುರಿತು ಅನುಸರಿಸಬೇಕಾದ ದೈನಂದಿನ ಚಟುವಟಿಕೆಗಳ ಮಾಹಿತಿ ನೀಡಿದರು. ನಿಸರ್ಗ ತಜ್ಞ ಡಾ. ಎಚ್.ಟಿ. ಮಳಲಿ…
