ಸೇವಾ ನಿವೃತ್ತ ನ್ಯಾಯಲಯದ ಶಿರಸ್ಥೇದಾರರಿಗೆ ಬಿಳ್ಕೊಡುಗೆ ಸಮಾರಂಭ
ಸವದತ್ತಿ ನ್ಯಾಯವಾದಿಗಳ ಸಂಘದ ಸಬಾಭವನದಲ್ಲಿ ಪ್ರಧಾನ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀ. ಎಸ್. ವಾಯ್. ಕಟ್ಟಿಮನಿ ಹಾಗೂ ಪ್ರಧಾನ ಕಿರಿಯ ಶ್ರೇಣಿ ದಿವಾಣಿ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀ. ಡಿ ಡಿ. ಗೌಡರ, ಅವರಿಗೆ ಸವದತ್ತಿ ನ್ಯಾಯವಾದಿಗಳ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಅಯೋಜಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಶ್ರೀ. ಜೆ. ಬಿ. ಮುನವಳ್ಳಿ ರವರು ಮಾತನಾಡಿ ಇವರಿಬ್ಬರ ಸೇವೆ ಗಮನಾರ್ಹವಾಗಿದೆ. ನ್ಯಾಯಾಲಯದಲ್ಲಿ ಅಚ್ಚುಕಟ್ಟಾಗಿ…
