ಕೂಡ್ಲಿಗಿ:ಮಾಜಿ ಪ್ರಧಾನಿ ದಿ॥ಡಾ॥ಮನಮೋಹನ್ ಸಿಂಗ್ ರವರಿಗೆ ಶ್ರದ್ಧಾಂಜಲಿ
ವಿಜಯನಗರ ಜಿಲ್ಲೆ ಕೂಡ್ಲಿಗಿ: ಡಿ27ರಂದು ಬೆಳಿಗ್ಗೆ ಪಟ್ಟಣದ ಹಲವೆಡೆ ಮತ್ತು ತಾಲೂಕಿನ ವಿವಿದೆಡೆಗಳಲ್ಲಿ. ಡಿ26ರಂದು ನಿಧನರಾದ ಮಾಜಿ ಪ್ರಧಾನಿಗಳು, ಹಾಗೂ ಭಾರತೀಯ ಅರ್ಥಶಾಸ್ತ್ರಜ್ಞರಾದ. ದಿ” ಡಾ॥ ಮನಮೋಹನ್ ಸಿಂಗ್ ರವರಿಗೆ, ನುಡಿನಮನ ಹಾಗೂ ಶ್ರದ್ಧಾಂಜಲಿ ಅರ್ಪಿಸಲಾಯಿತು. ಪಟ್ಟಣದ ಮದಕರಿ ವೃತ್ತದಲ್ಲಿ ಕಾಂಗ್ರೇಸ್ ಪಕ್ಷದ ಮುಖಂಡರು ಸೇರಿದಂತೆ, ವಿವಿದ ಪಕ್ಷಗಳ ಮುಖಂಡರು ವಿವಿದ ಜನಪ್ರತಿನಿಧಿಗಳು ಹಿರಿಯನಾಗರೀಕರು. ದಿವಂಗತ ಮಾಜಿ ಪ್ರಧಾನಿಗಳಾದ ದಿ”ಡಾ॥ ಮನಮೋಹನ್ ಸಿಂಗ್ ರವರಿಗೆ, ನುಡಿನಮನ ಹಾಗೂ ಶ್ರದ್ಧಾಂಜಲಿ ಅರ್ಪಿಸಿದರು. ಮನಮೋಹನ ಸಿಂಗ್ ರವರ ಭಾವಚಿತ್ರಕ್ಕೆ ಪುಷ್ಪ…
