ಕೋಲಾರ ಜಿಲ್ಲೆಯ ಶಾಸಕರಿಗೆ ಉಸ್ತುವಾರಿ ನೀಡಿ.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡಗಳೊಂದಿಗೆ 2024 ಹಾಗೂ 2025 ಸಾಲಿನ ಆಯಾ ವ್ಯಯ ಪೂರ್ವಭಾವಿ ಬಜೆಟ್ ಚರ್ಚೆ.. ಮುಖ್ಯಮಂತ್ರಿ ಸಿದ್ದರಾಮಯ್ಯ…. ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೈತ ಸಂಘಗಳ ಮುಖಂಡಗಳೊಂದಿಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು 2024 ಆಗ 2025ರ ರಾಜ್ಯ ಬಜೆಟ್ ಪೂರ್ವಭಾವಿ ತಯಾರಿ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದರು ಸಭೆಯಲ್ಲಿ ಹಲವಾರು ವಿಚಾರಗಳು ರೈತರ ಬಗ್ಗೆ ಚರ್ಚೆ ಆಯಿತು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ನೀರಿನ ವಿಚಾರವಾಗಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ…
