ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಮುದಾಯದಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಜಾಮಿಯಾ ಮಸ್ಜಿದ್ ಎದುರಿಗೆ ಜುಮ್ಮಾ ನಮಾಜ್ ನಂತರ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಮುದಾಯದಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಜಾಮಿಯಾ ಮಸ್ಜಿದ್ ಮೌಲಾನಾ ಜಹುರ್ ಹಾಜಿ,ವಕ್ಸ್ ಕಾಯಿದೆ 1995 ರ ಇತ್ತಿಚೆಗೆ ಅಂಗಿಕರಿಸಲಾದ ತಿದ್ದುಪಡಿಗಳನ್ನು ಹಿಂಪಡೆಯಲು ಒಂದು ಮನವಿ ಪತ್ರವನ್ನು ಸಲ್ಲಿಸಿಲಾಗಿತ್ತು, ಇತ್ತೀಚೆಗೆ 1995ರ ಕಾಯ್ದೆಗೆ ಅಂಗೀಕರಿಸಲಾದ ತಿದ್ದುಪಡಿಗಳು ತಾರತಮ್ಯದಿಂದ ಕೂಡಿದ್ದು ಭಾರತದ ಸಂವಿಧಾನದಲ್ಲಿ ಖಾತರಿ ಪಡಿಸಲಾದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತವೆ. ಈ…
