BREAKING NEWS

ಜಲ್ ಜೀವನ ಮಿಷನ್-ನಲ್ ಜಲ್ ಮಿತ್ರ ಯೋಜನೆಯಡಿ ಸ್ವಸಹಾಯ ಸಂಘದ ಸದಸ್ಯರಿಗೆ ತರಬೇತಿ

ಧಾರವಾಡ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಧಾರವಾಡ ಹಾಗೂ ಜಿಲ್ಲಾ ಪಂಚಾಯತ ಸಹಯೋಗದೊಂದಿಗೆ ಜಲ್ ಜೀವನ ಮಿಷನ್‍ದ ನಲ್ ಜಲ್ ಮಿತ್ರ ಯೋಜನೆಯಡಿಯಲ್ಲಿ ನೀರು ವಿತರಣಾ ನಿರ್ವಾಹಕರು ಜಾಬ್ ರೋಲ್-ನಲ್ ಜಲ್ ಮಿತ್ರ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಧಾರವಾಡ ತಾಲೂಕಿನ ಮುಮ್ಮಿಗಟ್ಟಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ 24…

Read More

ಸರಕಾರಿ ಚಿತ್ರಕಲಾ ಮಹಾವಿದ್ಯಾಲಯದ ಆರ್ಟ್‍ಗ್ಯಾಲರಿಯಲ್ಲಿ ಜರುಗಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಧಾರವಾಡ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಚಿತ್ರಕಲಾ ಶಿಲ್ಪಿ ಶ್ರೀ ಡಿ.ವ್ಹಿ.ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನಿಂದ ಶ್ರೀ ಡಿ.ವ್ಹಿ.ಹಾಲಭಾವಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ಸರಕಾರಿ ಚಿತ್ರಕಲಾ ಮಹಾವಿದ್ಯಾಲಯದ ಆರ್ಟ್‍ಗ್ಯಾಲರಿಯಲ್ಲಿ ಚಿತ್ರಕಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದಾವಣಗೇರಿ ವಿಶ್ವವಿದ್ಯಾಲಯ ದೃಶ್ಯ ಕಲಾ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಜೈರಾಜ ಎಂ. ಚಿಕ್ಕಪಾಟೀಲ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸಮಾಜದ ತುಡಿತದೊಂದಿಗೆ ತಮ್ಮ ಸೃಜನಾತ್ಮಕ ಕಲೆಯನ್ನು ಬೆರೆಸುವ ಮೂಲಕ ಕಲಾವಿದರು ಶ್ರೇಷ್ಠ ಕಲಾಕೃತಿಗಳನ್ನು ರಚಿಸಬೇಕು….

Read More

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅನಧಿಕೃತ ಮೊರಂ ಗಣಿಗಾರಿಕೆ ಮಾಡಿದ 2 ಟಿಪ್ಪರ್, 3 ಟ್ರ್ಯಾಕ್ಟರ್ ಜಪ್ತಿ

ಧಾರವಾಡ ತಾಲೂಕಿನ ಸಲಕಿನಕೊಪ್ಪ ಹದ್ದಿನ ಸಣ್ಣ ಸೋಮಾಪುರ ಜಮೀನಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅನುಮತಿ ಇಲ್ಲದೆ ಮೊರಂ ಗಣಿಗಾರಿಕೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಮಹೇಶ ಗೌಡನಾಯ್ಕರ ನೇತೃತ್ವದಲ್ಲಿ ಸಿಬ್ಬಂದಿಯೊಂದಿಗೆ ಇಂದು ಸಂಜೆ ದಾಳಿ ನಡೆಸಲಾಯಿತು. ಈ ವೇಳೆ ನಾಗೇಶ ಅಣ್ಣಿಗೇರಿ ಹಾಗೂ ಪವನಗೌಡ ಹೊಸೂರ ಎಂಬುವರು ಇಲಾಖೆಯ ಅನುಮತಿ ಇಲ್ಲದೆ ಮೊರಂ ಅಗೆದು ಸಾಗಾಟ ಮಾಡಿರುವುದು ಕಂಡುಬಂದಿತ್ತು. ಮೊರಂ ಸಾಗಿಸಲು ಬಳಸುತ್ತಿದ್ದ 2 ಟಿಪ್ಪರ್ ಹಾಗೂ 3…

Read More

ಬೆಟಗೇರಿ:ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಸದಸ್ಯರಿಗೆ ಪ್ರಮಾಣ ಪತ್ರ ಚುನಾವಣಾಧಿಕಾರಿ ಎಸ್.ಬಿ.ಬಿರಾದಾರ ಪಾಟೀಲ ವಿತರಿಸಿದರು.

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಡಿ.೨೬ರಂದು ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಬಸವಂತ ಕೋಣಿ, ನೂತನ ಉಪಾಧ್ಯಕ್ಷರಾಗಿ ರೇವಣಸಿದ್ದ ಸವತಿಕಾಯಿ ಅವಿರೂಧವಾಗಿ ಆಯ್ಕೆಗೊಂಡಿದ್ದಾರೆ.ಗ್ರಾಮದ ವಿಪ್ರಾಗ್ರಾಕೃಎಸ್ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸದಸ್ಯರಾಗಿ ನೂತನವಾಗಿ ಆಯ್ಕೆಗೊಂಡ ಚುನಾಯಿತ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಹಕಾರ ಇಲಾಖೆಯ ಎಸ್.ಬಿ.ಬಿರಾದಾರ ಪಾಟೀಲ ವಿತರಿಸಿದರು.ಸಂಘದ ಕಳೆದ ಅವಧಿಯ ಆಡಳಿತ ಮಂಡಳಿ ಅಧ್ಯಕ್ಷ ಮತ್ತು…

Read More

ಮನಮೋಹನ್​ ಸಿಂಗ್ ನಿಧನ: ಇಂದು ಸರ್ಕಾರಿ ರಜೆ, ರಾಜ್ಯದಲ್ಲಿ 7 ದಿನ ಶೋಕಾಚರಣೆ

ಬೆಂಗಳೂರು, ಡಿಸೆಂಬರ್​ 26: ಭಾರತದ ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞ, ಹಿರಿಯ ಕಾಂಗ್ರೆಸ್​ ನಾಯಕ ಮನಮೋಹನ್​ ಸಿಂಗ್ (manmohan Singh)​ ಅವರು ಗುರುವಾರ ದೆಹಲಿಯಲ್ಲಿ ವಿಧಿವಶರಾಗಿದ್ದಾರೆ. ಅವರ ನಿಧನ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ನಾಳೆ ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನ ಹಿನ್ನಲೆ ನಾಳೆ ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಎಲ್ಲಾ ಕಾರ್ಯಕ್ರಮಗಳನ್ನು ಈಗಾಗಲೇ ರದ್ದು ಮಾಡಲಾಗಿದೆ. ಇತ್ತ ಕಾರ್ಯಕ್ರಮ ರದ್ದು…

Read More

ವೀರಸೌಧದಲ್ಲಿ ಗಾಂಧೀ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಳಗಾವಿ. ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೊತ್ಸವದ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಮಹಾತ್ಮಾ ಗಾಂಧೀಜಿಯವರ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ‌ ಅವರು ಅನಾವರಣಗೊಳಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಎಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ್, ಶರಣಬಸಪ್ಪ ದರ್ಶನಾಪುರ, ಕೆ.ಎಚ್.ಮುನಿಯಪ್ಪ, ಶಾಸಕರಾದ ಆಸಿಫ್ (ರಾಜು) ಸೇಠ್, ಪರಿಷತ್ ಸದಸ್ಯ‌ ಚನ್ನರಾಜ್ ಹಟ್ಟಿಹೊಳಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಆರ್.ವಿ.ದೇಶಪಾಂಡೆ, ಸರಕಾರದ ಮುಖ್ಯ ಸಚೇತಕ ಅಶೋಕ‌‌ ಪಟ್ಟಣ,…

Read More

ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು.

ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು. ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ…

Read More

ಸರಸ್ ಮೇಳ ಮತ್ತು ಖಾದಿ ಉತ್ಸವ,ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆನೀಡಿದರು.

ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ,ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಚಾಲನೆ ನೀಡಿದರು. ಬೆಳಗ್ಗೆ ನಗರದ ಟಿಳಕವಾಡಿಯಲ್ಲಿನ ವೀರಸೌಧದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ನೇರವಾಗಿಸರ್ದಾರ್ ಹೈಸ್ಕೂಲ್ ಮೈದಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ…

Read More

ಗಂಗಾಧರ ದೇಶಪಾಂಡೆ ಅವರ ಸ್ಮಾರಕ ಭವನ‌ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.

ಬೆಳಗಾವಿ, “ಗಾಂಧಿ ಭಾರತ” ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಗುರುವಾರ ಗಂಗಾಧರ ದೇಶಪಾಂಡೆ ಅವರ ಸ್ಮಾರಕ ಭವನ‌ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಸ್ಮಾರಕ ಭವನ ಅಂದಾಜು 15 ಗುಂಟೆ ಜಾಗೆಯಲ್ಲಿ1.58 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಸ್ಥಳದಲ್ಲಿ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ, ಆವರಣದ ಕಾಂಪೌಂಡ್, ತಂತಿಬೇಲಿ, ಪೇವರ್ಸ್ ಹಾಗೂ ಉದ್ಯಾನವನ ನಿರ್ಮಿಸಲಾಗಿದೆ. ಈ ಸಂದರ್ಭದಲ್ಲಿ ಕಾನೂನು, ನ್ಯಾಯ, ಮಾನವ ಹಕ್ಕುಗಳ, ಸಂಸದೀಯ ವ್ಯವಹಾರ,…

Read More

ಬೆಳಗಾವಿಯಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಆಹಾರ ಸಚಿವ ಕೆ. ಎಚ್.ಮುನಿಯಪ್ಪ ಉದ್ಘಾಟಿಸಿದರು.

ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಏರ್ಪಡಿಸಲಾದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಆಹಾರ ಸಚಿವ ಕೆ ಎಚ್ ಮುನಿಯಪ್ಪ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗ್ರಾಹಕರು ಯಾವುದೇ ರೀತಿಯಾಗಿ ಮೋಸ ಹೋಗಬಾರದು, ತಮ್ಮ ಕುಂದುಕೊರತೆಗಳನ್ನು ಸರಿ ಪಡಿಸಿಕೊಳ್ಳುವ ಜವಾಬ್ದಾರಿಯನ್ನು ಹೊಂದಿರಬೇಕು ನಾವು ನಿಮ್ಮ ಜೊತೆಗೆ ಸದಾಕಾಲ ಇರುತ್ತೇವೆ ಎಂದು ಹೇಳಿದರು. ಬೆಳಗಾವಿ ಆಹಾರ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಲ್ಲಿಕಾರ್ಜುನ ನಾಯ್ಕ್ ಹಾಗೂ ಸಹಾಯಕ ನಿರ್ದೇಶಕರಾದ ಶ್ರೀ ಅವಿನಾಶ ಬೆಲ್ಲದ ಹಾಗೂ…

Read More