BREAKING NEWS

ಧಾರವಾಡ ನಗರ ಕೇಂದ್ರ ಗ್ರಂಥಾಲಯವಿಜ್ಞಾನ ತರಬೇತಿ ಉದ್ಘಾಟನಾ ಸಮಾರಂಭ

ಧಾರವಾಡ ನಗರ ಕೇಂದ್ರ ಗ್ರಂಥಾಲಯ ಸಭಾಗಂಣದಲ್ಲಿ 19 ನೇ ತಂಡದ ಗ್ರಂಥಾಲಯ ವಿಜ್ಞಾನ ತರಬೇತಿ ಕಾರ್ಯಕ್ರಮವನ್ನು ಮಹಾಪೌರ ರಾಮಪ್ಪ ಬಡಿಗೇರ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ತಮ್ಮ ಬಾಲ್ಯದಲ್ಲಿ ಗ್ರಂಥಾಲಯದ ಜೊತೆ ಹೆಚ್ಚು ಒಡನಾಟ ಹೊಂದ್ದಿದ್ದು, ಹಲವಾರು ಬಾರಿ ಗ್ರಂಥಾಲಯಕ್ಕೆ ಬೇಟಿ ನೀಡಿದ್ದೇನೆ, ಗ್ರಂಥಾಲಯಕ್ಕೆ ಎಲ್ಲಾ ಮೂಲಭೂತ ಸೌಲಭ್ಯ ಒಳಗೊಂಡ ಮಾದರಿಯ ಗ್ರಂಥಾಲಯವಾಗಿದ್ದು, ಪ್ರತಿ ಒಬ್ಬರು ಗ್ರಂಥಾಲಯದ ಸದುಪಯೋಗವನ್ನು ಪಡೆಯಬೇಕು. ಹಾಗೂ ಈ ಆಧುನಿಕ ಯುಗದಲ್ಲಿ ಗ್ರಂಥಾಲಯ ಶಿಕ್ಷಣ ಅವಶ್ಯಕ, ತರಬೇತಿಗೆ ಆಯ್ಕೆಯಾದ…

Read More

ಮೈಸೂರ ದಸರಾ ಮಹೋತ್ಸವದ ಜಂಬೂ ಸವಾರಿಗೆ ಜಿಲ್ಲೆಯ ಪರಂಪರೆ, ವೈಶಿಷ್ಟ್ಯಗಳನ್ನು ಪ್ರತಿನಿಧಿಸುವ ಸ್ಥಬ್ದಚಿತ್ರ ನಿರ್ಮಾಣ: ಜಿ.ಪಂ. ಸಿಇಓ ಸ್ವರೂಪ ಟಿ.ಕೆ.

ದಾರವಾಡ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಿಂದ ಮೈಸೂರು ಜಂಬೂ ಸವಾರಿಗೆ ಸ್ಥಬ್ದಚಿತ್ರ ನಿರ್ಮಾಣ ಮತ್ತು ವಸ್ತುಪ್ರದರ್ಶನದಲ್ಲಿ ಭಾಗವಹಿಸುವ ಕುರಿತು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ.ಅವರು ವಹಿಸಿ, ಮಾತನಾಡಿದರು.ಪ್ರಸಕ್ತ ಸಾಲಿನ ಮೈಸೂರು ದಸರಾದಲ್ಲಿ ಅಕ್ಟೋಬರ 12 ರಂದು ಜರುಗುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಧಾರವಾಡ ಜಿಲ್ಲೆಯ ಪರಂಪರೆ, ವೈಶಿಷ್ಟ್ಯಗಳನ್ನು ಪ್ರತಿನಿಧಿಸುವ ಸ್ಥಬ್ದಚಿತ್ರವನ್ನು ರೂಪಿಸಲಾಗುವುದು. ಮೈಸೂರು ದಸರೆಯಲ್ಲಿ ದೇಶ, ವಿದೇಶಗಳ ಜನರು ಭಾಗಬಹಿಸುವುದರಿಂದ ನಮ್ಮ ಜಿಲ್ಲೆಯ…

Read More

ಧಾರವಾಡ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಿ:ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳೊಂದಿಗೆ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಯುವನಿಧಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಲು ಸೂಚಿಸಿದರು. 2024 ರಲ್ಲಿ ಪದವಿ ಪಾಸಾದ, ಡಿಪ್ಲೋಮಾ ವಿದ್ಯಾರ್ಥಿಗಳು ಎನ್‍ಎಡಿ ದಲ್ಲಿ ನೋಂದಣೆ ಮಾಡಿಕೊಳ್ಳಲು ಹೆಚ್ಚು ಪ್ರಚಾರ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.ಸಿ.ಎಂ.ಕೆ.ಕೆ.ವೈ ಹಾಗೂ ಇಂಡಸ್ಟ್ರಿ ಲಿಂಕೆಜ್ ಸೇಲ್ ಆಧಾರಿತ ತರಬೇತಿ ಕಾರ್ಯಕ್ರಮದ ಅನುಷ್ಟಾನ ಹಾಗೂ…

Read More

ರಾಮದುರ್ಗದಲ್ಲಿ ಟ್ಯಾಕ್ಟರ್ ಮೂಲಕ ಅಕ್ರಮ ಮರಳು ಸಾಗಾಟ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೆರಾಜಾರೋಷವಾಗಿ ನಡೆಯುತ್ತಿದ್ದರು ಅಕ್ರಮ ತಡೆಯಬೇಕಿದ್ದ ಅಧಿಕಾರಿಗಳು ಮಾತ್ರ ಇಲ್ಲಿಏನು ನಡೆಯುತ್ತಿಲ್ಲವೆಂಬಂತೆ ಜಾಣ ಕುರುಡುತನ ಪ್ರದರ್ಶನದ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ರಾಮದುರ್ಗ ತಾಲೂಕಿನಲ್ಲಿ ಸಿಸಿ ಟಿವಿ ಕ್ಯಾಮೆರಾ ಇದ್ದರೂ ಕೂಡ ಇಷ್ಟೆಲ್ಲಾ ಅಕ್ರಮ ಮರಳನ್ನು ಟ್ರ್ಯಾಕ್ಟರ್ ಮೂಲಕ ಸಾಗಿಸುವುದು ಸೋಜಿಗದ ಸಂಗತಿಯಾಗಿದೆ.ಹಾಗಾದರೆ ರಾಮದುರ್ಗದಲ್ಲಿ ಸಿಸಿಟಿವಿ ಕ್ಯಾಮೆರಾ ಇರುವುದು ಯಾಕೆ?ಅಕ್ರಮ ಮರಳು ದಂಧೆಕೋರರಿಗೆ ಕಡಿವಾಣ ಹಾಕಬೇಕಾದ ಅಧಿಕಾರಿಗಳಿಂದಲೇ ದಂಧೆಕೋರರಿಗೆ ಸಾಥ್ ಸಿಗುತ್ತಿದೆ.ಸುರೇಬಾನ ಪೋಲಿಸ್ ಠಾಣೆ ಹಾಗೂ ರಾಮದುರ್ಗ ಪೊಲೀಸ…

Read More

ವಕ್ಪ್ ಆಸ್ತಿಯ ಪ್ರಕರಣಗಳನ್ನು ಒಂದು ತಿಂಗಳಲ್ಲಿ ಪರಿಹರಿಸಿ: ಸಚಿವ ಜಮೀರ ಅಹ್ಮದ

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಅಧಿಕಾರಿಗಳೊಂದಿಗೆ ವಕ್ಪ ಮತ್ತು ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು. ಧಾರವಾಡ ಜಿಲ್ಲೆಯಲ್ಲಿ 2453 ವಕ್ಫ ಆಸ್ತಿಗಳಿದ್ದು ಇವುಗಳಲ್ಲಿ 481 ಪ್ರಕರಣಗಳು ಮಾತ್ರ ವಿವಿಧ ಹಂತಗಳಲ್ಲಿ ಬಾಕಿ ಇವೆ. ಇವುಗಳನ್ನು ಬೇಗ ಪರಿಹರಿಸಬೇಕು. ಉಳಿದ ಜಿಲ್ಲೆಗಳಿಗೆ ಹೋಲಿಸಿದಾಗ ವಕ್ಪ ಆಸ್ತಿಗಳ ಸಮೀಕ್ಷೆ, ರಕ್ಷಣೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಉತ್ತಮ ಕೆಲಸವಾಗಿದೆ ಧಾರವಾಡ ಜಿಲ್ಲೆಯಲ್ಲಿ 604 ವಕ್ಪ ಸಂಸ್ಥೆಗಳಿಗೆ. 2453 ವಕ್ಪ ಆಸ್ತಿಗಳಿವೆ. ವಕ್ಪ…

Read More

ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಡಾಟಾ ಎಂಟ್ರಿ ಆಪರೇಟರ ಪೂರೈಸಲು ಏಜೆನ್ಸಿಗಳಿಂದ ಅರ್ಜಿ ಆಹ್ವಾನ

ಧಾರವಾಡ ಜಿಲ್ಲೆಯ ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ನಾಡಕಚೇರಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರಗಳನ್ನು ಒಂದು ವರ್ಷದ ಅವಧಿಗೆ ಪೂರೈಸುವ ಕುರಿತು ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಇ-ಪ್ರೋಕ್ಯೂರ್‍ಮೆಂಟ್ ಪೋರ್ಟಲ್ ಮೂಲಕ ಟೆಂಡರ್ ಅರ್ಜಿ ಆಹ್ವಾನಿಸಲಾಗಿದೆ. ಅಟಲ್ ಜೀ ಜನಸ್ನೇಹಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ ಹುದ್ದೆಗಳಿಗಾಗಿ ಮಾನವ ಸಂಪನ್ಮೂಲ ಏಜೆನ್ಸಿ ಮೂಲಕ ಪೂರೈಸುವ ಅಭ್ಯರ್ಥಿಗಳು ಕಂಪ್ಯೂಟರ ನಿರ್ವಹಣೆ ಬಗ್ಗೆ ತಾಂತ್ರಿಕ ಜ್ಞಾನ ಮತ್ತು ಕನ್ನಡ, ಇಂಗ್ಲೀಷನಲ್ಲಿ…

Read More

ಬೆಟಗೇರಿಯಲ್ಲಿ ವೀರಭದ್ರೇಶ್ವರ ಜಯಂತಿ ಆಚರಣೆ

ಗೋಕಾಕ ತಾಲೂಕಿನ ಸುಕ್ಷೇತ್ರ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ವೀರಭದ್ರೇಶ್ವರ ಜಯಂತಿ ಆಚರಣೆ ಕಾರ್ಯಕ್ರಮ ಸೆ.೩ರಂದು ಮುಂಜಾನೆ ೯ ಗಂಟೆಗೆ ನಡೆಯಲಿದೆ.ಸೆ.೩ರಂದು ಬೆಳಗ್ಗೆ ೬ಗಂಟೆಗೆ ಸ್ಥಳೀಯ ವೀರಭದ್ರೇಶ್ವರ ದೇವಾಲಯದ ವೀರಭದ್ರೇಶ್ವರ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ ಬಳಿಕ ವೀರಭದ್ರೇಶ್ವರ ಜಯಂತಿ ಆಚರಣೆ, ಪುರಜನರಿಂದ ಪೂಜೆ, ನೈವೇದ್ಯ ಸಮರ್ಪನೆ, ಮಹಾಪ್ರಸಾದ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು ಸಾನಿಧ್ಯ, ಸಮ್ಮುಖ, ನೇತೃತ್ವ ವಹಿಸಲಿದ್ದಾರೆ. ಗಣ್ಯರು, ಪುರವಂತರು, ವೀರಭದ್ರೇಶ್ವರ ಪರಮಭಕ್ತರು,…

Read More

ಹಬ್ಬ-ಹರಿದಿನಗಳು ನಾಡಿನ ಸಂಸ್ಕೃತಿ ಪ್ರತೀಕವಾಗಿವೆ: ಕಸ್ತೂರೆವ್ವ ಹಿರೇಮಠ

ಬೆಟಗೇರಿ: ಮನುಷ್ಯನು ತಮಗೆ ಸಾಧ್ಯವಾದಷ್ಟು ಧಾರ್ಮಿಕ ಕಾರ್ಯಕ್ರಮಗಳಿಗೆ ಸಹಾಯ, ಸಹಕಾರ ನೀಡುವ ಮನೋಭಾವ ಬೆಳಸಿಕೊಳ್ಳಬೇಕು ಎಂದು ಶರಣೆ ಕಸ್ತೂರೆವ್ವ ಸಂಗಯ್ಯ ಹಿರೇಮಠ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಸ.೧ರಂದು ನಡೆದ ಭಜನಾ ಮಂಗಲೋತ್ಸವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿ, ಹಬ್ಬ-ಹರಿದಿನಗಳು, ಜಾತ್ರಾಮಹೋತ್ಸವ, ನಾಡಿನ ಸಂಸ್ಕೃತಿ, ಸಂಪ್ರದಾಯದ ಪ್ರತೀಕವಾಗಿವೆ. ಸ್ಥಳೀಯರು ಧಾರ್ಮಿಕ ಕಾರ್ಯಕ್ರಮಗಳಿಗೆ ನೀಡುತ್ತಿರುವ ಸಹಾಯ, ಸಹಕಾರವನ್ನು ಈ ವೇಳೆ ಶ್ಲಾಘಿಸಿದರು.ಸಂಗಯ್ಯ ಹಿರೇಮಠ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಮಹಾಂತೇಶ ಸಿದ್ನಾಳ…

Read More

ಮಾಹಿತಿ ಹಕ್ಕು ಅರ್ಜಿ ಹಾಕಿ ಮಾಹಿತಿ ಕೇಳಿದ್ದಕ್ಕೆ ಪತ್ರಕರ್ತನ ಮೇಲೆ ಹಲ್ಲೆ

ಚಾಮರಾಜನಗರ: ಮೆಡಿಕಲ್ ಕಾಲೇಜು ಮತ್ತು ಭೋದನಾ ಆಸ್ಪತ್ರೆಗೆ ಸಂಬಂಧಿಸಿದಂತೆ ಹಲವಾರು ಮಾಹಿತಿಗಳನ್ನು ಮಾಹಿತಿ ಹಕ್ಕಿನಡಿ ಮಾಹಿತಿ ಕೋರಿದ್ದ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ಹಾಗೂ ಕೊಲೆ ಬೆದರಿಕೆ ಹಾಕಿದ್ದಲ್ಲದೆ,ಪತ್ರಕರ್ತನ ಮೇಲೆಯೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೆಡಿಕಲ್‌ ಕಾಲೇಜು ಡೀನ್ ಸಹಿತ ಎಂಟು ಮಂದಿ ನೌಕರರ ಮೇಲೆ ಎಫ್ ಐ ಆರ್ದಾಖಲಾಗಿದೆ.ಚಾಮರಾಜನಗರ ಯಡಪುರ ಬಳಿ ಇರುವ ಮೆಡಿಕಲ್‌ ಕಾಲೇಜು ಮತ್ತು ಭೋದನಾ ಆಸ್ಪತ್ರೆಗೆ ಸಂಬಂಧಿಸಿದಂತೆ ಪತ್ರಕರ್ತ ಗೂಳೀಪುರದ ಮಣಿಕಂಠರವರು ಮಾಹಿತಿಹಕ್ಕಿನಡಿ ಮಾಹಿತಿ…

Read More

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮಜ್ಡೂರ್ ಸಂಘದ ಜಾತ ವಾಹನವನ್ನು ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ ಕಲಾದಗಿ ಆದ್ದೋರಿಂದ ಸ್ವಾಗತಿಸಿದರು

ರಾಮದುರ್ಗ ಪಟ್ಟಣದಲ್ಲಿ ಶನಿವಾರ ರಂದು ಬೆಳಗಾವಿ ಜಿಲ್ಲಾ ಭಾರತೀಯ ಮಜೂರ್ ಸಂಘದ ವತಿಯಿಂದ ರಾಮದುರ್ಗದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮಜ್ಡೂರ್ ಸಂಘದ ಜಾತ ವಾಹನವನ್ನು ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ ಕಲಾದಗಿ ಅವರ ನೇತೃತ್ವದಲ್ಲಿ ಆದ್ದೋರಿಂದ ಸ್ವಾಗತಿಸಿ ಅವರು ಮಾತನಾಡಿದರು. ಕರ್ನಾಟಕ, ರಾಜ್ಯ ರಸ್ತೆ ಸಾರಿಗೆ ಮದ್ದೂರ್ ಸಂಘ ಕಾರ್ಮಿಕರ ಹಿತಕ್ಕಾಗಿ ಶ್ರಮವಹಿಸುತ್ತಿದೆ, ಮತ್ತು ನಿಮ್ಮ ಸೇವೆಗೆ ಸದಾ ಸಿದ್ಧರಿದ್ದೇವೆ. ಈ ಪರಿಸ್ಥಿತಿಯಲ್ಲಿ ತಮ್ಮ ಮುಂದೆ ಮದ್ದೂರ್ ಸಂಘಟನೆ ಬರುವುದಕ್ಕೆ ಬಹಳಷ್ಟುಕಾರಣಗಳು ಸಮಸ್ಯೆಗಳು ಇವೆ.’ಆಡಳಿತ ವರ್ಗದವರು…

Read More