ಚರಂಡಿ ನೀರು ಶುದ್ಧಿಕರಣ ಘಟಕದಲ್ಲಿ ಬಾಲಕರ ಬಿದ್ದು ಸಾವನಪ್ಪಿರುವ ಪ್ರಕರಣ: ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ
ವಿಜಯಪುರ ಚರಂಡಿ ನೀರು ಶುದ್ಧಿಕರಣ ಘಟಕದಲ್ಲಿ ಬಾಲಕರ ಬಿದ್ದು ಸಾವನಪ್ಪಿರುವ ಪ್ರಕರಣ. ಮೃತ ಬಾಲಕರ ಕುಟುಂಬಕ್ಕೆ ಪರಿಹಾರ ನೀಡಲು ವಿಳಂಬ ಹಿನ್ನೆಲೆ. ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗೌಳಿ ಸಮಾಜದ ಮುಖಂಡರು. ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಗೆ ಮನವಿ ಸಲ್ಲಿಸಿದ ಗೌಳಿ ಸಮಾಜದ ಮುಖಂಡರು. ಮಹಾನಗರ ಪಾಲಿಕೆ ಆಯುಕ್ತರು ಪರಿಹಾರ ಘೋಷಣೆಗೆ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪ. ಕೇಳಿದರೆ ನೀತಿ ಸಂಹಿತೆ ಜಾರಿ ಇದೆ ಎಂದು ಸಬೂಬು ಹೇಳಿ ಕಳುಹಿಸುತ್ತಿರುವ ಆಯುಕ್ತರು. ಬೇರೆ…
